ಮುಂಗಾರು ಆಗಮನಿಸುತ್ತಿರುವ ಹಿನ್ನೆಲೆ ಅಡಿಕೆ ಬೆಳೆಗಾರರಿಗೆ ಮುಂಜಾಗ್ರತೆಯ ಸಲಹೆ ನೀಡಿದ ತೋಟಗಾರಿಕೆ ಇಲಾಖೆ ! ಏನದು ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಹಂತದಲ್ಲಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾದಲ್ಲಿ ಎಲೆಚುಕ್ಕೆ ರೋಗ (leaf spot disease) ಉಲ್ಬಣವಾಗುವ ಸಂಭವವಿರುತ್ತದೆ. ಹೀಗಾಗಿ ಈ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರೈತರು ಈ ಕೆಳಕಂಡ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆ ಕೋರಿದೆ. ನಿರ್ವಹಣೆ ಕ್ರಮಗಳು: ele chukke roga ಅಡಿಕೆ ತೋಟಗಳಲ್ಲಿ ಕಳೆದ ಬಾರಿಯ ರೋಗಬಾಧಿತ ಒಣಗಿರುವ … Read more