SHIVAMOGGA NEWS TODAY

ಆನಂದಪುರ: ತೋಟಕ್ಕೆ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ರೈತ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಆನಂದಪುರ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗ್ರಾಮವೊಂದರಲ್ಲಿ ಹಾವಿನ ಕಡಿತಕ್ಕೆ ಸಿಲುಕಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತರನ್ನು ಹುಚ್ಚಪ್ಪ ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

ಶಿವಮೊಗ್ಗ: ರೈಲ್ವೇ ಟಿಕೆಟ್​​ ಬುಕ್ಕಿಂಗ್​ ಕೌಂಟರ್ ಸೇರಿದಂತೆ ಹಲವೆಡೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ತಪಾಸಣೆ

ಹುಚ್ಚಪ್ಪ ಅವರು ಮಾರ್ಚ್ 17ರ ರಾತ್ರಿ ಸುಮಾರು 8:30ರ ವೇಳೆಗೆ ತಮ್ಮ ತೋಟಕ್ಕೆ ನೀರು ಹಾಯಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಯಾವುದೋ ವಿಷಪೂರಿತ ಹಾವು ಅವರ ಎಡಗಾಲಿಗೆ ಕಚ್ಚಿದೆ. ತಕ್ಷಣ ಅವರು ಮನೆಗೆ ಮರಳಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. 

ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬದವರು ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 9:45ರ ಸುಮಾರಿಗೆ ಹುಚ್ಚಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

Farmer Dies of Snake Bite in Anandapura, Sagara

Farmer Dies of Snake Bite in Anandapura, Sagar
Farmer Dies of Snake Bite in Anandapura, Sagar
Dandavati River  Kannada  Horoscope car decor new

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.