Sunday, 27 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ: ಬಡ ವ್ಯಾಪಾರಿಗಳ ಮೇಲೆ ಬ್ರಹ್ಮಾಸ್ತ್ರ, ಪ್ರತಿಷ್ಠಿತ ಆಸ್ಪತ್ರೆಗಳಿಗೆ ಮೌನವೇಕೆ

prathapa thirthahalli
Last updated: July 25, 2025 3:42 pm
Prathapa thirthahalli - content producer
Share
SHARE

Footpath Encroachment shivamogga : ಶಿವಮೊಗ್ಗದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ: ಬಡ ವ್ಯಾಪಾರಿಗಳ ಮೇಲೆ ಬ್ರಹ್ಮಾಸ್ತ್ರ, ಪ್ರತಿಷ್ಠಿತ ಆಸ್ಪತ್ರೆಗಳಿಗೆ ಮೌನವೇಕೆ

ಶಿವಮೊಗ್ಗ ಮಹಾನಗರ ಪಾಲಿಕೆಯ ಸಿಬ್ಬಂದಿಗಳು ನಗರದ ಹಲವೆಡೆ ಪುಟ್ ಬಾತ್​ಗಳ ಮೇಲಿರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವು ಗೊಳಿಸುತ್ತಿದ್ದಾರೆ. ಗಾಂಧಿ ಬಜಾರ್, ಬಿಹೆಚ್ ರೋಡ್​ ಎನ್​ಟಿ ರೋಡ್​ಗಳಲ್ಲಿ ಇವತ್ತಿನಿಂದ ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಅಂಗಡಿ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕೆಲವೊಂದು ಆಯ್ದ ಪ್ರದೇಶದಲ್ಲಿ ಮಾತ್ರ ಬಡಪಾಯಿಗಳ ಅಂಗಡಿಯನ್ನು ತೆರವುಗೊಳಿಸುತ್ತಿರುವ ಸಿಬ್ಬಂದಿಗಳು ನಗರದಲ್ಲಿರುವ ಕೆಲವು ಪ್ರತಿಷ್ಠಿತ ಆಸ್ಪತ್ರೆ ಸೇರಿದಂತೆ ಇನ್ನಿತರೇ ಬಾಗಗಳಲ್ಲಿ ಪಾರ್ಕಿಂಗ್​ ಇಲ್ಲದೇ ಫುಟ್​ಬಾತ್​ ಮೇಲೆ ನಿಲ್ಲಿಸುವ ಗಾಡಿಗಳ ವಿಚಾರವಾಗಿ ಖಾಸಗಿ ಆಸ್ಪತ್ರೆಯ ಮಾಲೀಕರನ್ನು ಏಕೆ ಪ್ರಶ್ನಿಸುವುದಿಲ್ಲ ಎಂಬ ಅಭಿಪ್ರಾಯಗಳು ಇದೀಗ ಸಾರ್ವಜನಿವಾಗಿ ಕೇಳಿ ಬರುತ್ತಿವೆ..

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

Footpath Encroachment shivamogga : ಪ್ರತಿ ವರ್ಷವೂ ಪತ್ರಿಕೆಗಳಲ್ಲಿ ಫುಟ್‌ಪಾತ್ ತೆರವುಗೊಳಿಸುವ ಸುದ್ದಿ ಪ್ರಕಟವಾದಾಗ, ಮಹಾನಗರ ಪಾಲಿಕೆಯ ಸಿಬ್ಬಂದಿ ಸಣ್ಣಪುಟ್ಟ ಬೀದಿಬದಿ ವ್ಯಾಪಾರಿಗಳ ಮೇಲೆ “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ” ಪ್ರಯೋಗಿಸಿದಂತೆ ದಬ್ಬಾಳಿಕೆ ನಡೆಸುತ್ತಾರೆ ಎಂದು ವ್ಯಾಪಾರಸ್ಥರು ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿರುವ ಕೆಲವು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಯಲ್ಲಿ ವಾಹನ ಪಾರ್ಕಿಂಗ್‌ಗೆಂದು ಬಿಟ್ಟುಕೊಂಡಿದ್ದ ಜಾಗವನ್ನು ಈಗ ಸೆಲ್ಲರ್‌ಗಳನ್ನಾಗಿ ಪರಿವರ್ತಿಸಿಕೊಂಡಿವೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲ್ಲಿಸಲು ಸ್ಥಳವಿಲ್ಲದೆ ಫುಟ್‌ಪಾತ್‌ಗಳ ಮೇಲೆ ನಿಲ್ಲಿಸುತ್ತಿದ್ದಾರೆ. ಇದು ಪಾದಚಾರಿಗಳ ಓಡಾಟಕ್ಕೆ ತೀವ್ರ ಸಮಸ್ಯೆಯನ್ನುಂಟು ಮಾಡುತ್ತಿದೆ.

car decor
NES Head Office, Balaraja Urs Road, Shivamogga

Footpath Encroachment shivamogga : ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪೊನ್ನುರಾಜ್​, ಸೆಟ್‌ಬ್ಯಾಕ್ ಬಿಡದ ಮತ್ತು ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕೆಲವು ಕಟ್ಟಡಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದರು. ಇದಾದ ನಂತರ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಚಾರುಲತಾ ಸೋಮಲ್  ಆಸ್ಪತ್ರೆಗಳ ಸೆಲ್ಲರ್‌ಗಳನ್ನು ತೆರವುಗೊಳಿಸಿ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸುವಂತೆ ಖಡಕ್ ನಿರ್ದೇಶನ ನೀಡಿದ್ದರು. ಆ ಸಮಯದಲ್ಲಿ ಪರಿಸ್ಥಿತಿ ಸ್ವಲ್ಪ ಸುಧಾರಿಸಿತ್ತಾದರೂ, ಈಗ ಮತ್ತೆ ಅದೇ ಪರಿಸ್ಥಿತಿ ಮರುಕಳಿಸಿದೆ. ಆಸ್ಪತ್ರೆಗಳು ತಮ್ಮ ಸೆಲ್ಲರ್‌ಗಳನ್ನು ಮತ್ತೆ ಕ್ಲಿನಿಕಲ್ ವಿಭಾಗಗಳನ್ನಾಗಿ ಮಾಡಿಕೊಂಡಿವೆ. ಇದರಿಂದಾಗಿ ಆಸ್ಪತ್ರೆಗೆ ಬರುವವರು ಮಾತ್ರವಲ್ಲದೆ ಇತರ ಸಾರ್ವಜನಿಕರೂ ಸಹ ಫುಟ್‌ಪಾತ್‌ಗಳ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಅದಲ್ಲದೆ, ಕೆಲವು ಆಸ್ಪತ್ರೆಯ ಸಿಬ್ಬಂದಿಗಳು ತಮ್ಮ ವಾಹನ ನಿಲುಗಡೆಗೆ ಅನುಕೂಲವಾಗುವಂತೆ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ, ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ.

Footpath Encroachment shivamogga : ಈ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಆಯ್ದ ಕೆಲವು ಬಡ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ಮಾತ್ರ ತೆರವುಗೊಳಿಸುತ್ತಿರುವುದು ಯಾವ ನ್ಯಾಯ ಎಂದು ವ್ಯಾಪಾರಸ್ಥರು ತಮ್ಮ  ನೋವನ್ನು ತೋಡಿಕೊಂಡಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ಪೊನ್ನುರಾಜ್​ ಕಸ್ತೂರಬಾ ರಸ್ತೆಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಜನರಿಗೆ ಅನುಕೂಲವಾಗುವಂತೆ ಮಥುರಾ ಪ್ಯಾರಡೈಸ್​ ಎದುರಿನ ಕನ್ಸಿಸ್ಟೆನ್ಸಿ ರಸ್ತೆಯನ್ನು ಗುರುತಿಸಿದ್ದರು. ಆಸ್ಥಳದಲ್ಲಿ ರಾಜ್ಯದಲ್ಲಿಯೇ ಮಾದರಿಯಾದ ಫುಡ್​ ಕೋರ್ಟ್​ ಮಾಡಿ ವ್ಯಾಪಾರಸ್ಥರ ಜೀವನಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು.ಇಂದಿಗೂ ಪೊನ್ನುರಾಜ್​ ಭಾವಚಿತ್ರವನ್ನು ಫುಡ್​ ಕೋರ್ಟ್​ನಲ್ಲಿ ಕಾಣಬಹುದಾಗಿದೆ.

ಅದೇ ರೀತಿ ಬೀದಿ ಬದಿ ವ್ಯಾಪಾರಸ್ಥರಿಗೆ ಮಹಾನಗರ ಪಾಲಿಕೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಇಂದು ತೆರವುಗಳಿಸಿದ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯವ್ಯವಸ್ಥೆ ಮಾಡಿಕೊಡುವಂತಾಗಲಿ. 

Footpath Encroachment shivamogga ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಸಿಬ್ಬಂದಿಗಳು
Footpath Encroachment shivamogga ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಸಿಬ್ಬಂದಿಗಳು

 

malenadutoday add
TAGGED:Footpath Encroachment shivamoggaSHIVAMOGGA
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Prepaid Auto Counters Shimoga Railway Station Sep 1 ಗುಡ್ ನ್ಯೂಸ್! ಶಿವಮೊಗ್ಗ ರೈಲ್ವೆ ನಿಲ್ಧಾಣದಲ್ಲಿ ಸಿಗಲಿದೆ ಪ್ರೀಪೇಯ್ಡ್‌ ಆಟೋ! ರಿಕ್ಷಾ ಚಾಲಕರಿಗೆ ಮಾರ್ಗಸೂಚಿ!
Next Article e-paper today news july 25 ಶಿವನ ದೇಗುಲಕ್ಕಾಗಿ 2 ದೇಶಗಳ ಸಮರ/ ಶಿವಮೊಗ್ಗದಲ್ಲಿ ಪ್ರೀಪೇಯ್ಡ್​ ಆಟೋ ಸ್ಟಾರ್ಟ್​/ ಅಚ್ಚರಿಯ ಸುದ್ದಿಗಳು ಇ-ಪೇಪರ್​ನಲ್ಲಿ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಶಿವಮೊಗ್ಗದಲ್ಲಿ ಸಿರಿಧಾನ್ಯ ಅಡುಗೆ ಸ್ಪರ್ಧೆ | ಏನಿದು ವಿಶೇಷ ಗೊತ್ತಾ

By 131
Horoscope for July 25, 2025    Financial Gains for These Zodiac Signs on July 24 career, health, and family predictions. career, finance, relationships Horoscope 12 zodiac signs  12 Zodiac Signs Horoscope Daily Horoscope Insights July 19 Powerful Daily Horoscope july 18 July 17th Horoscope Unveiled   Your Guide to Success What the Stars Say July 11Powerful Horoscope InsightsGolden Opportunities Daily Rashibhavishya July 07 July 5 horoscope ಇಂದಿನ ರಾಶಿ ಭವಿಷ್ಯ: 2025ರ ಜುಲೈ 4ರ ನಿಮ್ಮ ದೈನಂದಿನ ಭವಿಷ್ಯ / aries to Pisces Your Daily Horoscope 03
STATE NEWSSHIVAMOGGA NEWS TODAY

ಜುಲೈ 26, 2025 ರ ದೈನಂದಿನ ರಾಶಿ ಭವಿಷ್ಯ! ಶ್ರಾವಣ ಶನಿವಾರದ ಅಚ್ಚರಿಯ ವಿಷಯಗಳು!

By ajjimane ganesh
tunga river
SHIVAMOGGA NEWS TODAY

tunga river 16-06-25: ಮುಳುಗಿದ ಕೊರ್ಪಾಲಯ್ಯನ ಮಂಟಪ | ತುಂಗಾ ನದಿಯಲ್ಲಿ ಎಷ್ಟು ಕ್ಯೂಸೆಕ್​ ನೀರು ಹರಿತಿದೆ ಗೊತ್ತಾ

By Prathapa thirthahalli
SHIVAMOGGA NEWS TODAY

ಅಕ್ರಮ ಗಾಂಜಾ ಸಾಗಾಣಿಕೆ, ಆರೋಪಿಗೆ 10 ವರ್ಷ ಸಜೆ 1 ಲಕ್ಷ ರೂಪಾಯಿ ದಂಡ  

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up