ಗೋಂದಿ ಚಾನಲ್ ಹತ್ರ ಚೀಲದಲ್ಲಿ ಮಾಲ್ ಇಟ್ಟುಕೊಂಡು ಕಾಯ್ತಿದ್ದವನಿಗೆ ಸರ್​ಪ್ರೈಸ್​ ಕೊಟ್ಟ ಪೊಲೀಸರು!

ಶಿವಮೊಗ್ಗ :  ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇಲ್ಲಿನ ಕಬಳಿಕಟ್ಟೆ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಅಶ್ವಥಪುರ ಗೋಂದಿ ಚಾನಲ್ ಪಕ್ಕದಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ತಳಕ್ಕೆ ತೆರಳಿ ರೇಡ್ ಮಾಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಷ್ಟೆ ಅಲ್ಲದೆ ಅರ್ಧ ಕೆಜಿಯಷ್ಟು ಗಾಂಜಾ ಜಪ್ತು ಮಾಡಿದ್ದಾರೆ. ಬಳಿಕ ವಿಚಾರಣೆ ನಡೆಸಿ ಆರೋಪಿ  ಪರಶುರಾಮನನ್ನ  ಎನ್‌ಡಿಪಿಎಸ್ ಕಾಯ್ದೆಯಡಿ ಅರೆಸ್ಟ್ ಮಾಡಿದ್ದಾರೆ. 

ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested
ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested

ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್​ ಆಫ್! ಸಿಗದ ಮಾಹಿತಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested
ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested
ಭದ್ರಾವತಿಯಲ್ಲಿ ಗಾಂಜಾ ಮಾರಾಟದ ಮೇಲೆ ಪೊಲೀಸ್ ದಾಳಿ ಆರೋಪಿ ಬಂಧನ | Ganja Sale Bust in Bhadravathi: Accused Arrested
ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು