ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರರವರು ಇವತ್ತು ಶಬರಿಮಲೆ ದರ್ಶನಕ್ಕೆ (sabarimala yatra) ತೆರಳಿದ್ದಾರೆ. ಇವತ್ತು ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ವೃತ ಆರಂಭಿಸಿ ಶಬರಿಮಲೆಗೆ ಹೊರಟಿದ್ಧಾರೆ.
ಈ ಹಿಂದೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬೇಕು ಎಂದು ಆರಗಜ್ಞಾನೇಂದ್ರರವರು ಎಂದುಕೊಂಡಿದ್ದರಂತೆ . ಆದರೆ ಸಮಯ ಕೂಡಿ ಬಂದಿರಲಿಲ್ಲ. ಇದೀಗ ಕಾರ್ಯಕರ್ತರ ಜೊತೆಗೆ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಇರುಮುಡಿ ಹೊತ್ತುಕೊಂಡು ಆರಗ ಜ್ಞಾನೇಂದ್ರರವರು ಹೊರಟಿದ್ಧಾರೆ.
ಬರಿಗಾಲಲ್ಲಿ ಶಬರಿಮಲೆ ಯಾತ್ರೆ ಹೊರಟಿರುವ ಆರಗ ಜ್ಞಾನೇಂದ್ರವರ (araga jnanendra ) ವಿಡಿಯೋವನ್ನು ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
