ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟ ಗೃಹಸಚಿವ ಆರಗ ಜ್ಞಾನೇಂದ್ರ
Home Minister Araga Jnanendra leaves for Sabarimala to have darshan of Lord Ayyappa
ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರರವರು ಇವತ್ತು ಶಬರಿಮಲೆ ದರ್ಶನಕ್ಕೆ (sabarimala yatra) ತೆರಳಿದ್ದಾರೆ. ಇವತ್ತು ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ವೃತ ಆರಂಭಿಸಿ ಶಬರಿಮಲೆಗೆ ಹೊರಟಿದ್ಧಾರೆ.
ಈ ಹಿಂದೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬೇಕು ಎಂದು ಆರಗಜ್ಞಾನೇಂದ್ರರವರು ಎಂದುಕೊಂಡಿದ್ದರಂತೆ . ಆದರೆ ಸಮಯ ಕೂಡಿ ಬಂದಿರಲಿಲ್ಲ. ಇದೀಗ ಕಾರ್ಯಕರ್ತರ ಜೊತೆಗೆ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಇರುಮುಡಿ ಹೊತ್ತುಕೊಂಡು ಆರಗ ಜ್ಞಾನೇಂದ್ರರವರು ಹೊರಟಿದ್ಧಾರೆ.
ಬರಿಗಾಲಲ್ಲಿ ಶಬರಿಮಲೆ ಯಾತ್ರೆ ಹೊರಟಿರುವ ಆರಗ ಜ್ಞಾನೇಂದ್ರವರ (araga jnanendra ) ವಿಡಿಯೋವನ್ನು ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com