hosanagara news : ಕೋರ್ಟ್ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ
hosanagara news New temple building constructed for Panjurli deity demolished amid court dispute
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸಮೀಪದ ಮೂಗುಡ್ತಿ ಗ್ರಾಮದಲ್ಲಿ ವೈಯಕ್ತಿಕ ಜಗಳಕ್ಕೆ ದೈವಗಳ ದೇವಾಸ್ಥಾನದ ಕಟ್ಟಡವೊಂದನ್ನು ಧ್ವಂಸಗೊಳಿಸಲಾಗಿದೆ. ಇಲ್ಲಿನ ನಿವಾಸಿ ಪವನ್ ಎಂಬವರು ಪಂಜುರ್ಲಿ, ಹೈಗುಳಿ, ಮರ್ಲುಚಿಕ್ಕು ದೈವಗಳ ಆರಾಧನೆ ನಡೆಸ್ತಿದ್ದರು.
riponpete : ಜುಮ್ಮಾ ಮಸೀದಿ ಎದುರು ಮದ್ಯದಂಗಡಿಗೆ ಅಬಕಾರಿ ಇಲಾಖೆ ಗ್ರೀನ್ ಸಿಗ್ನಲ್! ರಿಪ್ಪನ್ಪೇಟೆಯಲ್ಲಿ ಆಕ್ರೋಶ
ಈ ನಡುವೆ ದೈವಗಳ ನೆಲೆಯ ಜಿರ್ಣೋದ್ಧಾರಕ್ಕೆ ಮುಂದಾಗಿದ್ಧಾರೆ. ಇದಕ್ಕಾಗಿ ಹೊಸ ಕಟ್ಟಡವನ್ನು ಸಹ ಕಟ್ಟುತ್ತಿದ್ದರು. ಈ ನಡುವೆ ಕೆಲವರು ಬಂದು ಕಟ್ಟಡವನ್ನು ಧ್ವಂಸಗೊಳಿಸಿ ಜೀವ ಬೆದರಿಕೆಯನ್ನು ಸಹ ಹಾಕಿದ್ದಾರಂತೆ. ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಕಂಪ್ಲೆಂಟ್ ಆಗಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಪವನ್ ಕುಟುಂಬಸ್ಥರು ದೈವದ ಕಟ್ಟಡ ನಿರ್ಮಿಸುವ ಸ್ಥಳದ ವಿಚಾರದಲ್ಲಿ ಕೋರ್ಟ್ ಇಂಜೆಕ್ಷನ್ ಆರ್ಡರ್ ಪಡೆದುಕೊಂಡಿದ್ದಾರೆ. ಈ ಜಾಗದ ವಿವಾದವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.
*Shivamogga news : ಕಾಲೇಜು ಕ್ಯಾಂಪಸ್ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್*
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com