ಹೊಸನಗರ: ತೋಟಕ್ಕೆ ದನ ನುಗ್ಗಿದೆ ಅಂತ 112 ಸಿಬ್ಬಂದಿಗೆ ಬಂತು ದೂರು: ಆಮೇಲೆ ?

ಹಂಚಿಕೊಳ್ಳಿ
WhatsApp Facebook X Telegram
DSS Leader Gurumurthy Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga
DSS Leader Gurumurthy Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga

ಹೊಸನಗರ : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಮೀನಿಗೆ ದನಗಳು ನುಗ್ಗಿ ಬೆಳೆ ಹಾಳುಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯನ್ನು 112 ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಗೆಹರಿಸಿದ್ದಾರೆ.

Hosanagara Police ಘಟನೆಯ ವಿವರ

ಹೊಸನಗರ ಠಾಣೆ ವ್ಯಾಪ್ತಿಯ ರೈತರೊಬ್ಬರು 112ಗೆ ಕರೆ ಮಾಡಿ, ಎದುರುದಾರರ ದನಗಳು ತಮ್ಮ ಜಮೀನಿಗೆ ನುಗ್ಗಿ ಬೆಳೆಗಳನ್ನು ಹಾಳುಮಾಡಿವೆ. ಈ ಕುರಿತು ಪ್ರಶ್ನಿಸಲು ಹೋದಾಗ ಎದುರುದಾರರು ಗಲಾಟೆ ನಡೆಸುತ್ತಿದ್ದಾರೆ ಎಂದು ದೂರು ನೀಡಿದ್ದರು.

ಕರೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾದ ERV ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಜಗಳವನ್ನು ತಡೆದಿದ್ದಾರೆ. ಹಾಗೆಯೇ ಇಬ್ಬರಿಗೂ ಸೂಕ್ತ ತಿಳುವಳಿಕೆ ಹೇಳಿ ಮುಂದೆ ಮತ್ತೆ ಈ ರೀತಿಯ ತೊಂದರೆ ಅಥವಾ ಗಲಾಟೆಯಾದರೆ ಠಾಣೆಗೆ ಬಂದು ದೂರು ನೀಡುವಂತೆ ಸೂಚಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor