ಮದುವೆಯಾಗಿ ವರುಷ ತುಂಬಲಿಲ್ಲ/ ಏಳೇ ತಿಂಗಳಲ್ಲಿ ಗೃಹಿಣಿ ಸಾವಿಗೆ ಶರಣು/ ಕಾರಣವೇನು?
ಇಲ್ಲಿನ ದಿಗಟೆಕೊಪ್ಪ ಗ್ರಾಮದ (digatekoppa) ನಿವಾಸಿ ಸುಶ್ಮಿತಾ ಎಂಬಾ 23 ವರ್ಷದ ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ (sagara rural police station) ವ್ಯಾಪ್ತಿಯಲ್ಲಿ ಬೇಸರ ಮೂಡಿಸುವಂತಹ ಘಟನೆಯೊಂದು ನಡೆದಿದೆ.
ಪೋಷಕರು ಓದಲೇ ಬೇಕಾದ ಸುದ್ದಿ : ಬೈಕ್ ಓಡಿಸುವ ಮಕ್ಕಳ ಪೋಷಕರಿಗೆ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು? ಹೆತ್ತವರಿಗೆ ಎಚ್ಚರಿಕೆ ಸಂದೇಶ
ಇಲ್ಲಿನ ದಿಗಟೆಕೊಪ್ಪ ಗ್ರಾಮದ (digatekoppa) ನಿವಾಸಿ ಸುಶ್ಮಿತಾ ಎಂಬಾ 23 ವರ್ಷದ ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಬರ್ತಾರೆ ಭಾಗವತ್: ಇವತ್ತು ಶಿವಮೊಗ್ಗಕ್ಕೆ RSS ನ ಹಿರಿಯ ನಾಯಕ ಮೋಹನ್ ಭಾಗವತ್ ಭೇಟಿ/ ಕಾರಣವೇನು ಓದಿ
ತಮ್ಮ ಮನೆಯ ಟಾಯ್ಲೆಟ್ನಲ್ಲಿ ವೇಲು ಬಿಗಿದುಕೊಂಡು ಸುಶ್ಮಿತಾ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೋದಿಯವರ ತಾಯಿ ನಿಧನ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ನಿಧನ
ಮದುವೆಯಾಗಿ ಇನ್ನೂ ವರುಷ ಸಹ ತುಂಬಿರಲಿಲ್ಲ. ಏಳು ತಿಂಗಳಾಗಿತ್ತಷ್ಟೆ, ಅಷ್ಟರಲ್ಲಿ ಸುಶ್ಮಿತಾ ಸಂಸಾರ ಸಮಸ್ಯೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶರಾವತಿ ಸುದ್ದಿ ;ಶರಾವತಿ ಸಂತ್ರಸ್ತರಿಗೆ ಸರ್ಕಾರದ ಗುಡ್ನ್ಯೂಸ್/ ಭೂಮಿ ಹಕ್ಕಿಗೆ ಸಂಬಂಧಿಸಿದಂತೆ ಸಿಕ್ಕಿತು ಈ ಆಶ್ವಾಸನೆ/ ವಿವರ ಓದಿ
ಇನ್ನೂ ಸುಶ್ಮೀತಾರ ಸಾವಿಗೆ ಗಂಡನ ಮನೆಯವರು ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಕಾರಣ ಎಂದು ಪೋಷಕರು ಆರೋಪಿಸಿದ್ದು, ಈ ಸಂಬಂಧ ಎಫ್ಐಆರ್ ಆಗಿದೆ. ಅಲ್ಲದೆ ಪೊಲೀಸರು ಸುಶ್ಮಿತಾರ ಪತಿ ಹಾಗು ಅತ್ತೆಯನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ