ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

In Shivamogga, the Election Commission has seized rice, dal, cooking oil, rugs, bedsheets and cash that were being illegally transported and stored.

ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!?  ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು
ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಬೆನ್ನಲ್ಲೆ ಶಿವಮೊಗ್ಗದಲ್ಲಿ ಚುನಾವಣಾ ಅಧಿಕಾರಿಗಳ ಬೇಟೆ ಮುಂದುವರಿದಿದೆ. 

ಜಿಲ್ಲೆಯ ವಿವಿವಿದೆ ಚೆಕ್​ಪೋಸ್ಟ್​ಗಳನ್ನು ನಿರ್ಮಿಸಿ ತಪಾಸಣೆ ನಡೆಸ್ತಿರುವ ಸಿಬ್ಬಂದಿಗಳು ನಿನ್ನೆಯು ಸಹ ಭರ್ಜರಿ ಬೇಟೆಯನ್ನು ಆಡಿದ್ದಾರೆ.  ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ದೊಡ್ಡಪೇಟೆ ಲಿಮಿಟ್ಸ್​ನಲ್ಲಿ 10 ಲಕ್ಷ ಮೌಲ್ಯದ ಅಕ್ಕಿ ಬೇಳೆ ವಶ

1) ದಿನಾಂಕಃ 01-04-2023 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ ರೂ 10,00,000/- ಗಳ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗುಂಬೆಯಲ್ಲಿ ಸಿಕ್ತು  115 ಕ್ವಿಂಟಾಲ್ ಅಕ್ಕಿ

2) ದಿನಾಂಕಃ 01-04-2023 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ರೂ 5,00,000/- ಗಳ 115 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಜಮಖಾನಾ, ರಗ್ಗು ಕೂಡ ಸೀಜ್​

3) ದಿನಾಂಕಃ 01-04-2023  ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ 03 ಲಗೇಜ್ ವಾಹನಗಳಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ ರೂ 4,50,000/- ಗಳ ರಗ್ಗು ಮತ್ತು ಜಮಖಾನಗಳನ್ನು ವಶಪಡಿಸಿಕೊಳ್ಳಲಾಗಿದೆ.

90 ಸಾವಿರ ಕ್ಯಾಶ್ ಜಪ್ತಿ ಕುಂಸಿಯಲ್ಲಿ

4)ದಿನಾಂಕಃ 01-04-2023 ರಂದು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ ರೂ 90,000/- ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ

Read/ ಸೊರಬದಲ್ಲಿ ಸಹೋದರರ ವಾಕ್ಸಮರ/ ಡೂಪ್ಲಿಕೇಟ್ ಸಿಂಗರ್​ ಅಂದ್ರು ಮಧು ಬಂಗಾರಪ್ಪ/ ಚೆಕ್ ಬೌನ್ಸ್  ಕೇಸ್​ನಲ್ಲಿ ಅಂದರ್ ಆಗ್ತಾರೆ ಅಂದ್ರು ಕುಮಾರ್ ಬಂಗಾರಪ್ಪ 



read/ ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

 

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

 

Read/ BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸರೆ? ಸಿಕ್ಕಿದ್ದೇಗೆ ಗೊತ್ತಾ

 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga