ಸಿಗಂದೂರು-ಸಾಗರ KSRTC ಬಸ್ | ರಸ್ತೆ ಬಿಟ್ಟು ಕಂದಕಕ್ಕೆ ಇಳಿದ ಚಕ್ರ! | ಸ್ವಲ್ಪದರಲ್ಲಿಯೇ ಬಚಾವ್​!

ಹಂಚಿಕೊಳ್ಳಿ
WhatsApp Facebook X Telegram
ಸಿಗಂದೂರು-ಸಾಗರ KSRTC  ಬಸ್ |  ರಸ್ತೆ ಬಿಟ್ಟು ಕಂದಕಕ್ಕೆ ಇಳಿದ ಚಕ್ರ! | ಸ್ವಲ್ಪದರಲ್ಲಿಯೇ  ಬಚಾವ್​!

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS

SIGANDURU |  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರಿನಿಂದ ಸಾಗರಕ್ಕೆ ಬರುತ್ತಿದ್ದ KSRTC  ಬಸ್​ ವೊಂದು ನಿನ್ನೆ ಸ್ವಲ್ಪದರಲ್ಲಿಯೇ ಅಪಘಾತಕ್ಕೀಡಾಡುವುದು ತಪ್ಪಿದೆ. ಈ ಘಟನೆ ಚೆನ್ನಗೊಂಡ ಗ್ರಾಮದ ಬಳಿ ನಡೆದಿದೆ. 

ಚೆನ್ನಗೊಂಡ ಗ್ರಾಮದ ಸಮೀಪ ಸಿಗಂದೂರಿನಿಂದ ಸಾಗರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ಕಂದಕಕ್ಕೆ ಬೀಳುವ ಅಪಾಯ ಎದುರಾಗಿತ್ತು. ಅದೃಷ್ಟವಶಾತ್, ಸ್ವಲ್ಪದರಲ್ಲಿ ಅಪಾಯ ತಪ್ಪಿದೆ  

Malenadu Today Shivamogga

ಸುಳ್ಳಳ್ಳಿಯಿಂದ ಕೊಗಾರುವರೆಗಿನ ರಸ್ತೆಯು ಕಿರಿದಾಗಿದ್ದು, ಸೇತುವೆಯ ಶಿಥಿಲಾವಸ್ಥೆಯಲ್ಲಿದೆ, ತಿರುವಿನಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ಹಿಂದೆ ಜೂನ್​ ತಿಂಗಳಿನಲ್ಲಿಯು ಇದೇ ರೀತಿಯ ಅಪಘಾತವೊಂದು ಇಲ್ಲಿ ಸಂಭವಿಸಿತ್ತು ಎಂದು ಸ್ಥಳೀಯರು ಹೇಳುತ್ತಾರೆ. 

Malenadu Today Shivamogga

ಇನ್ನೂ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗುತ್ತಿದ್ದ ಪ್ರಯಾಣಿಕರಿಗೆ ಘಟನೆಯಲ್ಲಿ ಯಾವುದೇ ಅಪಾಯವಾಗಿಲ್ಲ. ಚಾಲನಕ ನಿಯಂತ್ರಣ ಬಸ್, ರಸ್ತೆಯಂಚಿನ ಬದಿಯಲ್ಲಿ ಒಂದು ಸೈಡ್​ ವಾಲಿಕೊಂಡು ನಿಂತಿತ್ತು. ಸ್ಥಳಕ್ಕೆ ಬಂದ ಸ್ಥಳೀಯರು ಪೊಲೀಸರು ಬಸ್​ನಲ್ಲಿದ್ದವರಿಗೆ ನೆರವಾದರು 


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor