SHIVAMOGGA NEWS TODAY

indian army : ಭಾರತೀಯ ಸೇನೆಯ ಯಶಸ್ಸಿಗೆ ಮುಸ್ಲಿಂ ಸಮುದಾಯದಿಂದ ಪ್ರಾರ್ಥನೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

indian army : ಭಾರತೀಯ ಸೇನೆಯ ಯಶಸ್ಸಿಗೆ ಮುಸ್ಲಿಂ ಸಮುದಾಯದಿಂದ ಪ್ರಾರ್ಥನೆ

 ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ  ಬಾರತದ ಸೈನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂದು ದೇಶದಾದ್ಯಂತ ನಾಗರೀಕರು ದೇವರಿಗೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಅದೇ ರೀತಿ ಇಂದು ಶಿವಮೊಗ್ಗ ನಗರದ ಎಲ್ಲಾ ಮಸೀದಿಗಳಲ್ಲಿ  ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ ನಂತರ ಭಾರತ ದೇಶದ ಸೇನೆಯ ಯಶಸ್ಸಿಗೆ ಮತ್ತು  ದೇಶದ ಭದ್ರತೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಾವು ಯಾವ ದೇಶದಲ್ಲಿ ವಾಸಿಸುತ್ತೇವೆ ಆ ದೇಶದ ಪರ ಮತ್ತು ದೇಶದ ಒಳಿತಿಗಾಗಿ ಸದಾ ಕಾಲ ತಮ್ಮ ಜೀವನವನ್ನು ಮುಡಿಪಾಗಿ ಇಡುವ ಬಗ್ಗೆ ಕುರಾನ್ ನಲ್ಲಿ ವಿಶ್ಲೇಷಣೆ ಮಾಡಿರುವ ಶ್ಲೋಕ ಪಠಿಸಿ ಪ್ರಾರ್ಥನೆ ಸಲ್ಲಿಸಿದರು.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.