ಮಾಜಿ ಸಿಎಂಗೆ Z Plus ಭದ್ರತೆ ನೀಡಿ! ಕೇಂದ್ರ ಗುಪ್ತಚರ ಇಲಾಖೆ ಸೂಚನೆ!

The intelligence department has asked to provide Z Plus security to former CM BS Yeddyurappa ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪರಿಗೆ Z Plus ಭದ್ರತೆ ನೀಡುವಂತೆ ಗುಪ್ತಚರ ಇಲಾಖೆ ತಿಳಿಸಿದೆ

ಮಾಜಿ ಸಿಎಂಗೆ Z Plus ಭದ್ರತೆ ನೀಡಿ! ಕೇಂದ್ರ ಗುಪ್ತಚರ ಇಲಾಖೆ ಸೂಚನೆ!

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS

BENGALURU/   ಮಾಜಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗುಪ್ತದಳ ನಿರ್ದೇಶನ ನೀಡಿದೆ. ಈ ಬಗ್ಗೆ ರಾಜ್ಯಮಟ್ಟದ ಸುದ್ದಿಪತ್ರಿಕೆ ವರದಿ ಮಾಡಿದೆ. ವರದಿಯ ಪ್ರಕಾರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಅವರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ  ಯಡಿಯೂರಪ್ಪ ಅವರಿಗೆ ಸೆಪ್ಟೆಂಬರ್ ತನಕ ಝಡ್ ಪ್ಲಸ್ ಭದ್ರತೆ ನೀಡುವಂತೆ ಗುಪ್ತಚರ ಇಲಾಖೆ ತಿಳಿಸಿದೆ



READ : ಸರ್ಕಾರಿ ಶಾಲೆಯಲ್ಲಿ ಎಸ್​.ಬಂಗಾರಪ್ಪರವರ ಜನ್ಮದಿನ | ಹುಲಿ ಉಗುರು ಬಗ್ಗೆ ಎಚ್ಚರಿಕೆ ನೀಡಿದ ಮಧು ಬಂಗಾರಪ್ಪ



ಎಲ್ಲ ಮಾಜಿ ಮುಖ್ಯಮಂತ್ರಿಗಳಿಗೂ ಇದೇ ಶ್ರೇಣಿಯ ಭದ್ರತೆ ನೀಡಲಾಗಿತ್ತು. ಆದರೆ, ಸರ್ಕಾರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಭದ್ರತೆಯನ್ನು ವಾಪಸ್ ಪಡೆದಿತ್ತು. ಇದನ್ನ ಗಮನಿಸಿ ಕೇಂದ್ರ ಗುಪ್ತದಳ ಸರ್ಕಾರಕ್ಕೆ ಸೂಚಿಸಿದೆ. ಇನ್ನೂ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬಿಎಸ್​ವೈ ಮನವಿ ಮಾಡಿಲ್ಲ ಎನ್ನಲಾಗಿದೆ.  

 


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!