IPL/ ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

IPL/ IPL betting in Shimoga/ FIR lodged against two./ shivamogga bhadravati police/ shivamogga crime update live

IPL/  ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?
IPL/ ಶಿವಮೊಗ್ಗದಲ್ಲಿಯು ಜೋರಾಯ್ತಾ ಐಪಿಎಲ್​ ಬೆಟ್ಟಿಂಗ್/ ಇಬ್ಬರ ವಿರುದ್ಧ ದಾಖಲಾಯ್ತು ಎಫ್​ಐಆರ್! ಏನಿದು?

MALENADUTODAY.COM/ SHIVAMOGGA / KARNATAKA WEB NEWS  

ಇಂಡಿಯನ್ ಪ್ರೀಮಿಯರ್ ಲೀಗ್​ ಬೆಟ್ಟಿಂಗ್ ದಂಧೆಗೆ ಕಮಾಯಿ ಮಾಡಿಕೊಳ್ಳುವ ದೊಡ್ಡ ಗೇಮ್​ಶೋ ಅನ್ನುವುದರಲ್ಲಿ ಅನುಮಾನವೇ ಇಲ್ಲ. ಎಲೆಕ್ಷನ್​ ಡ್ಯೂಟಿ ನಡುವೆ ಪೊಲೀಸ್ ಇಲಾಖೆ ಈ ಕ್ರಿಕೆಟ್ ಬೆಟ್ಟಿಂಗ್​ನ ಮೇಲೆಯು ಕಣ್ಣಿಡಬೇಕಾಗಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು, ಐಪಿಎಲ್​ ಟಿ-20  ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿದೆ. 

ಇಬ್ಬರ ವಿರುದ್ಧ ಪ್ರಕರಣ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್‌ ಠಾಣೆ (hosamane shivaji cercle police station) ಪೊಲೀಸರು ಕಳೆದ ಏಪ್ರಿಲ್​ 11ರಂದು ಸಂಜೆ 7 ಗಂಟೆ ಸಮಯದಲ್ಲಿ ಬಸ್‌ ನಿಲ್ದಾಣದ ಬಳಿ ಬೆಟ್ಟಿಂಗ್ ದಂಧೆ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮದನ್ ಮತ್ತು ಉಮೇಶ್ ಎಂಬುವರು ಮೊಬೈಲ್ ಮೂಲಕ ಐಪಿಎಲ್ ಟಿ-20 ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದು, ಅವರ ಮೇಲೆ  ದಾಳಿ ನಡೆಸಿ  ಕೇಸ್ ದಾಖಲಿಸಿದ್ಧಾರೆ.  


Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ 

ಮನೆ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಮಾಯ

ಮನೆಯ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಹೀರೋ ಸೈಂಡರ್ ಪ್ಲಸ್ ದ್ವಿಚಕ ವಾಹನ ಕಳುವಾಗಿರುವ ಘಟನೆ ಭದ್ರಾವತಿ (bhadravati) ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾತ್ರಿ ನಿಲ್ಲಿಸಿದ್ದ ಬೈಕ್​ ಬೆಳಗ್ಗೆ  ಎದ್ದು ನೋಡಿದಾಗ  ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಸಾಧಿಕ್‌ ಎಂಬವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read / ಕಾಡಂಚಿನ ರೈತರ ಪ್ರತಿನಿಧಿಯಾಗಿ ಬರುತ್ತಿದೆ ‘ಬಿಸಿಲು ಕುದುರೆ ’ 

ಹೆದ್ದೂರಲ್ಲಿ ಟ್ರ್ಯಾಕ್ಟರ್‌ಗೆ ಸಿಲುಕಿ ಮಗು ಸಾವು

ಟ್ರ್ಯಾಕ್ಸರ್‌ ಹಿಂದಕ್ಕೆ ಚಾಲನೆ ಮಾಡುವಾಗ ಟ್ರ್ಯಾಕ್ಟರ್  ಹಿಂಬದಿ ಬಂದು ನಿಂತಿದ್ದ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ (thirthahalli)ತಾಲೂಕಿನ ಹೆದ್ದೂರಿನಲ್ಲಿ ನಡೆದಿದೆ. ಟ್ರ್ಯಾಕ್ಟರ್ ಹಿಂದೆ ತೆಗೆಯುವಾಗ ಮಗುವು ಅಪ್ಪನನ್ನು ಹಿಂಬಾಲಿಸಿಕೊಂಡು  ಬಂದಿದೆ. ಇದನ್ನ ತಂದೆ ಗಮನಿಸಿರಲಿಲ್ಲ. ಈ ಮಧ್ಯೆ, ಟ್ರ್ಯಾಕ್ಟರ್​ನ ಹಿಂಬದಿಯ ರಾಡ್ ಬಡಿದು, ಮಗು ಸಾವನ್ನಪ್ಪಿದೆ. 

 

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News