Kannada Rajyotsava Award / ಕವಿ ಸತ್ಯನಾರಾಯಣ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ! ಅಭಿನಂದನೆ

Kannada Rajyotsava award for poet Sathyanarayana Congratulations

Kannada Rajyotsava Award / ಕವಿ ಸತ್ಯನಾರಾಯಣ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ! ಅಭಿನಂದನೆ
Kannada Rajyotsava award for poet Sathyanarayana Congratulations

SHIVAMOGGA |  Jan 4, 2024  | Kannada Rajyotsava Award / ಸಾಗರ :ಸಾಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸಾಹಿತಿ,ಕವಿ ಸತ್ಯನಾರಾಯಣ ಇವರ ಪ್ರತಿಭೆಯನ್ನು ಗುರುತಿಸಿ ಡಿಸೆಂಬರ್ 15 ರಂದು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಜೈನ್ ವಿಶ್ವವಿದ್ಯಾಲಯದ ವತಿಯಿಂದ " ಕನ್ನಡ ರಾಜ್ಯೋತ್ಸವ ಪ್ರಶಸ್ತಿ" ನೀಡಿ ಸನ್ಮಾನಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್

ಇವರ ಸಾಧನೆಗೆ ಜಿಲ್ಲಾ ಕನ್ನಡ ದೈವಜ್ಞ ಸಮಾಜ, ಹಾಗೂ ತಾಲ್ಲೂಕು ಸಾಹಿತ್ಯ ಅಸಕ್ತರ ಬಳಗ ಮತ್ತು ಮಲೆನಾಡು ವಾ ಯ್ಸ್ ಪತ್ರಿಕೆ ಬಳಗ ಈ ಸಂದರ್ಭದಲ್ಲಿ ಸತ್ಯನಾರಾಣ ಇವರನ್ನು ಅಭಿನಂದಿಸುತ್ತಿದೆ

READ : power cut in shimoga / ಶಿವಮೊಗ್ಗದಲ್ಲಿ 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಪವರ್ ಕಟ್! ಪೂರ್ತಿ ವಿವರ ಇಲ್ಲಿದೆ

ವಿಶ್ವ ಕೌಶಲ್ಯ ಸ್ಪರ್ಧೆಗೆ ನೋಂದಣಿ ಪ್ರಾರಂಭ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ “ವಿಶ್ವ ಕೌಶಲ್ಯ ಸ್ಪರ್ಧೆ” ಯನ್ನುಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಯಲ್ಲಿ ವಿವಿಧ 57 ಕೌಶಲ್ಯಗಳಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ನೋಂದಣಿ ಪ್ರಕ್ರಿಂiÉ ುಆರಂಭವಾಗಿದೆ.



 ಈ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವುದು. ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ 2024ರಲ್ಲಿ ಫ್ರಾನ್ಸ್‍ನ ಲಿಯೋನ್ ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ದಿನಾಂಕ :07.01.2024 ರೊಳಗೆ ಇಲ್ಲಿ ನೀಡಿರುವ ವೆಬ್‍ಸೈಟ್‍ನಲ್ಲಿ www.skillindiadigital.gov.in ನೋಂದಣಿ ಮಾಡಿಕೊಳ್ಳಬೇಕು. 



ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನಂ. 303/528, ಶಾಂತಲ ಟವರ್ಸ್, 2ನೇ ಮಹಡಿ, 3ನೇ ಅಡ್ಡರಸ್ತೆ, ನೆಹರು ರಸ್ತೆ, ಗಾರ್ಡನ್ ಏರಿಯಾ, ಶಿವಮೊಗ್ಗ ದೂರವಾಣಿ ಸಂಖ್ಯೆ: 08182-255294 ಗೆ ಸಂಪರ್ಕಿಸಬಹುದಾಗಿದೆ.