ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ

ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ?  ರಾಜ್ಯ ರಾಜಕಾರಣದ  ಕುತೂಹಲದ ಸುದ್ದಿ

KARNATAKA NEWS/ ONLINE / Malenadu today/ Oct 5, 2023 SHIVAMOGGA NEWS ಶಿವಮೊಗ್ಗದ ಧಾರ್ಮಿಕ ವಿಚಾರದ ನಡುವೆ, ಶಿವಮೊಗ್ಗದ ರಾಜಕಾರಣ ಇದೀಗ ರಾಜ್ಯದೆಲ್ಲೆಡೆ ಗುಲ್ಲೆಬ್ಬಿಸುತ್ತಿದೆ. ಈಗಾಗಲೇ ಈ ವಿಚಾರದ ಬಗ್ಗೆ ಒಂದಷ್ಟು ಸುಳಿವು ಜನರ ಕಿವಿಗೂ ಬಿದ್ದಿದೆ. ನವರಾತ್ರಿಯ ನಂತರ ಈ ಸುದ್ದಿ ಕಾರ್ಯಗತ ಆಗುತ್ತದೆ ಎಂಬುದು ಮಲೆನಾಡು ಟುಡೆಗೆ ಲಭ್ಯವಾಗಿದ್ದು, ಅದರ ಪೂರ್ಣ ವಿವರ ಮುಂದೆ.  ಓದಬಹುದು.  ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್ / ಬಿಜೆಪಿ ವಿಧಾನಸಭಾ ಸೋಲಿಗೆ ಕಾರಣಗಳನ್ನು ಹುಡುಕಿದ್ದಷ್ಟೆ ಅಲ್ಲದೆ ಬಿಎಸ್​ವೈ … Read more

ಗ್ಯಾರಂಟಿ ಬೆನ್ನಲ್ಲೆ, ಬಿಜೆಪಿ ವಿರುದ್ಧ ಶುರುವಾಗಲಿದೆ ಕಾಂಗ್ರೆಸ್ ಅಭಿಯಾನ! ಏನದು?

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್​ ಎಸ್​ ಸುಂದರೇಶ್​ ಇವತ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡ್ತ, ಕಾಂಗ್ರೆಸ್‌ ನೀಡಿದ್ದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಜನರನ್ನ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು. ಈ ಮೂಲಕ ಯೋಜನೆಗೆ  ಬ್ರೇಕ್ ಹಾಕಲು ಯತ್ನಿಸುತ್ತಿದೆ ಎಂದ ಅವರು, . ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದಲ್ಲಿ ಮೋದಿಯವರು ಪ್ರತಿಯೊಬ್ಬನ ಬ್ಯಾಂಕ್ ಅಕೌಂಟ್‌ಗೆ 15 ಲಕ್ಷ ರೂ. ಹಾಗೂ … Read more

PSI Scam / ಪಿಎಸ್​ಐ ನೇಮಕಾತಿ ಹಗರಣದಲ್ಲಿ ತಮ್ಮ ಹೆಸರು ಉಲ್ಲೇಖದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಬಿವೈ ವಿಜಯೇಂದ್ರ/ ರವರು  ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಖಾ ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಆರೋಪಿಸಿದ್ಧಾರೆ. ಅಲ್ಲದೆ ಈ ಸಂಬಂಧ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದಿದ್ಧಾರೆ.  ಮೈಸೂರಿನಲ್ಲಿ ಮಾತನಾಡಿದ  ಶಿಕಾರಿಪುರದ ಶಾಸಕ ವಿಜಯೇಂಧ್ರವರು, ಪಿಎಸ್​ಐ ಸ್ಕ್​ಯಾಂ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ಸೇಡಿನಿಂದ ತನಿಖೆ ಮಾಡುವುದು ಸರಿಯಲ್ಲ, ಪಾರದರ್ಶಕ ತನಿಖೆ … Read more

congress guarantee card in karnataka/ ಕಾಂಗ್ರೆಸ್ ಗ್ಯಾರಂಟಿ ಜಾರಿ! ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮ!

KARNATAKA NEWS/ ONLINE / Malenadu today/ Jun 3, 2023 SHIVAMOGGA NEWS ಶಿವಮೊಗ್ಗ: ಕಾಂಗ್ರೆಸ್‌ ಜನರಿಗೆ ನೀಡಿರುವ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಆದೇಶ ಹೊರಡಿಸಿದ್ದಕ್ಕೆ ಜಿಲ್ಲಾ ಎನ್ ಎಸ್‌ಯುಐ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಅಶೋಕ ವೃತ್ತ ದಲ್ಲಿ ಶುಕ್ರವಾರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.   ಪಟಾಕಿ ಸಿಡಿಸಿ ಕಾಂಗ್ರೆಸ್‌ ಸಂಭ್ರಮಿಸಿದ  ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್, ಕಾಂಗ್ರೆಸ್ ನುಡಿದಂತೆ ನಡೆ ಯುವ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ … Read more