ಶಿವಮೊಗ್ಗದಲ್ಲಿ ದುಬಾರಿ ಶಾಲೆಗಳಿವೆ ಆದರೆ ಸರ್ಕಾರಿ ಶಾಲೆಗಳೇಕೆ ತೆರೆಯಲಾಗುತ್ತಿಲ್ಲ? ಆಯನೂರು ಮಂಜುನಾಥ್ ಪ್ರಶ್ನೆ?

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ/  ಇಲ್ಲಿನ ಪತ್ರಿಕಾ ಭವನದಲ್ಲಿ ಇವತ್ತು ನಡೆದ ಸಂವಾದದಲ್ಲಿ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್​ ಪಾಲ್ಗೊಂಡಿದ್ದರು. ಈ ವೇಳೇ ಸ್ಮಾರ್ಟ್​ ಸಿಟಿ  ಪ್ರಸ್ತಾಪಿಸಿದ ಆಯನೂರು ಮಂಜುನಾಥ್​ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸರಿಯಾಗಿ ಜಾರಿಯಾಗಿಲ್ಲ. ಬಹುತೇಕ ಕಳಪೆಯಾಗಿದೆ. ನಿತ್ಯ ಅಗೆಯುವುದೇ  ದೊಡ್ಡ ಕಾಮಗಾರಿಯಾಗಿದೆ. ಭ್ರಷ್ಟಾಚಾರ ತಾಂಡವವಾಡಿದೆ ಎಂದು ಆರೋಪಿಸಿದ್ದಾರೆ. ಮತ್ತೆ ಬಂತು ಬ್ಯಾರಿ ಮಾಲ್ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್​ನ … Read more

ಪ್ರಯಾಣಿಕರಲ್ಲಿ ವಿನಂತಿ/ 2 ದಿನ ಸರ್ಕಾರಿ ಸಾರಿಗೆ ಬಸ್​ ಸಂಚಾರದಲ್ಲಿ ವ್ಯತ್ಯಯ!

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ Karnataka election/ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ- 09 ಮತ್ತು 10 ರಂದು ಜಿಲ್ಲೆಯಲ್ಲಿ ಸಾರಿಗೆ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು; ಸಹಕರಿಸಲು ಸಾರಿಗೆ ನಿಗಮ ಮನವಿ ಮಾಡಿದೆ.  ಮೇ-10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ಸಿಬ್ಬಂದಿಗಳನ್ನು ಕರೆದೊಯ್ಯಲು  ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 262 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ … Read more

Karnataka election/ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿ!

Karnataka election/   ಶಿವಮೊಗ್ಗ ಕೇಂದ್ರ ಕಾರಾಗೃಹದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿ!

KARNATAKA NEWS/ ONLINE / Malenadu today/ May 6, 2023 GOOGLE NEWS ದಕ್ಷಿಣ ಕನ್ನಡ/ ಕಲಬುರಗಿ/  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಲವು ವೈಶಿಷ್ಟ್ಯಗಳು ಕಾಣ ಸಿಗುತ್ತವೆ. ಇವುಗಳಲ್ಲಿ ವಿಶೇಷವಾಗಿ ಕಾಣಿಸುವುದು ಜೈಲಿನಿಂದ ಚುನಾವಣೆ ಎದುರಿಸುತ್ತಿರುವ ಅಭ್ಯರ್ಥಿಗಳು. ಶಿವಮೊಗ್ಗ ಕೇಂದ್ರ ಕಾರಾಗೃಹ ಹಾಗೂ ಕಲಬುರಗಿ ಜೈಲಿನಿಂದ ತಾಲ ಒಬ್ಬೊಬ್ಬರು ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಸ್ಪರ್ಧೆಯೊಡ್ಡಿದ್ಧಾರೆ. ಇವರ ಬೆಂಬಲಿಗರು, ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸ್ತಿದ್ಧಾರೆ.  ಶಿವಮೊಗ್ಗ ಕೇಂದ್ರ ಕಾರಾಗೃಹ ದಲ್ಲಿರುವ ವಿಚಾರಣಾದೀನ ಕೈದಿಯೊಬ್ಬರು, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸ್ತಿದ್ದಾರೆ. … Read more

ಶಿವಮೊಗ್ಗ ಜಿಲ್ಲೆಯಲ್ಲಿ 24 ಗಂಟೆ ಕಾಲ ನಿಷೆದಾಜ್ಞೆ ! ಯಾವ ದಿನ? ಏತಕ್ಕಾಗಿ? ವಿವರ ಇಲ್ಲಿದೆ

ಶಿವಮೊಗ್ಗ  ಜಿಲ್ಲೆಯಲ್ಲಿ 24 ಗಂಟೆ ಕಾಲ ನಿಷೆದಾಜ್ಞೆ ! ಯಾವ ದಿನ? ಏತಕ್ಕಾಗಿ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ Karnataka Election/ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ 24 ಗಂಟೆಗಳ ಕಾಲ ನಿಷೇದಾಜ್ಞೆಯನ್ನು ಜಾರಿಮಾಡಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದ್ದು ಅದರ ವಿವರ ಹೀಗಿದೆ ಮೇ 13 ಮತ್ತು 14 ರಂದು ನಿಷೇದಾಜ್ಞೆ ಜಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2023  ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆಯು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ.  ಈ ಹಿನ್ನೆಲೆಯಲ್ಲಿ … Read more