ಆಯನೂರಿನಲ್ಲಿ ಮೋದಿ ಕಾರ್ಯಕ್ರಮ/ ರಿಪ್ಪನ್​ಪೇಟೆ, ಶಿಕಾರಿಪುರ, ಸಾಗರ ಶಿವಮೊಗ್ಗ ಸಂಚಾರ ಮಾರ್ಗ ಬದಲಾವಣೆ! ರೂಟ್ ಡಿಟೇಲ್ಸ್ ಇಲ್ಲಿದೆ

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ/ Narendra modi/  ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೆಲವೊಂದು ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ . ರಿಪ್ಪನ್​ ಪೇಟೆ, ಸಾಗರ ಹಾಗೂ ಶಿಕಾರಿಪುರಕ್ಕೆ ಹೋಗುವವರು ಹಾಗೂ ಆ ಕಡೆಗಳಿಂದ ಶಿವಮೊಗ್ಗಕ್ಕೆ ಬರುವವರಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.  ಸಂಚಾರ ಮಾರ್ಗದಲ್ಲಿ ಬದಲಾವಣೆ  ದಿನಾಂಕ: 07-05-2023 ರಂದು ನರೇಂದ್ರ ಮೋದಿ,  ಆಯನೂರಿಗೆ … Read more

ಆಯನೂರಿನಲ್ಲಿ ಮೋದಿ ಕಾರ್ಯಕ್ರಮ/ ರಿಪ್ಪನ್​ಪೇಟೆ, ಶಿಕಾರಿಪುರ, ಸಾಗರ ಶಿವಮೊಗ್ಗ ಸಂಚಾರ ಮಾರ್ಗ ಬದಲಾವಣೆ! ರೂಟ್ ಡಿಟೇಲ್ಸ್ ಇಲ್ಲಿದೆ

Pm Modi’s programme at Ayanur/ Riponpete, Shikaripura, Sagar Shivamogga traffic diverted Here are the route details

ಸೀಗೇಹಟ್ಟಿ, ಬಿಬಿ ಸ್ಟ್ರೀಟ್​ ಸೇರಿದಂತೆ ವಿವಿದೆ ಮತದಾನ ಜಾಗೃತಿ

image_750x500_638f455744715

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ 2023 /  ಹಿನ್ನೆಲೆಯಲ್ಲಿ ಮತದಾರರನ್ನ ಮತಗಟ್ಟೆಗೆ ಸೆಳೆಯುವ ಪ್ರಯತ್ನವನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ಜಾಗೃತಿ ಮೂಲಕ ಮತದಾರರಿಗೆ ಚುನಾವಣೆಯ ಅರಿವು ಮೂಡಿಸಲಾಗುತ್ತಿದೆ.  ಅಲ್ಲದೆ ಮತಗಟ್ಟೆಗಳಿಗೆ ತೆರಳಿ ಮರೆಯದೇ ಮತದಾನ ಮಾಡುವಂತೆ ಮನವಿ ಮಾಡಲಾಗ್ತಿದೆ.  ಈ ನಿಟ್ಟಿನಲ್ಲಿ ಸ್ವೀಪ್​ ಸಮಿತಿ ಸದಸ್ಯರು, ಈ ಹಿಂದಿನ ಚುನಾವಣೆಯಲ್ಲಿ ಎಲ್ಲೆಲ್ಲಿ ಕಡಿಮೆ  ಮತದಾನವಾಗಿತ್ತೋ ಆ ಪ್ರದೇಶಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.  ಪೂರಕವೆಂಬಂತೆ … Read more

election case / ಪತ್ರಿಕೆ ನಡುವೆ ಕರಪತ್ರಗಳನ್ನಿಟ್ಟು ಹಂಚಿದವರ ವಿರುದ್ಧ ಕೇಸ್/ ಪರ್ಮಿಟ್ ಇಲ್ಲದ ಪ್ರಚಾರಕ್ಕೂ ದಾಖಲಾಯ್ತು ಎಫ್​ಐಆರ್​!

KARNATAKA NEWS/ ONLINE / Malenadu today/ May 5, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ 2023 ಹತ್ತಿರವಾಗುತ್ತಿರುವಂತೆಯೇ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧದ ಪ್ರಕರಣಗಳು ಸಹ ಹೆಚ್ಚುತ್ತಿವೆ. ಚುನಾವಣೆಯಲ್ಲಿ ಮಕ್ಕಳನ್ನು ಬಳಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ದ ಜೆಡಿಎಸ್ ಅಭ್ಯರ್ಥಿ ಹಾಗೂ ಶಿವಮೊಗ್ಗ ನಗರ ಕ್ಷೇತ್ರ ದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ವಿರುದ್ಧ ಕೇಸ್ ಆಗಿತ್ತು.   ಇದಕ್ಕೆ ಪೂರಕವಾಗಿ ಇದೀಗ ಮತ್ತೆರಡು ಕೇಸ್​ಗಳು ದಾಖಲಾಗಿವೆ.  ಶಿವಮೊಗ್ಗ … Read more

ಕಾಂಗ್ರೆಸ್ ಪಕ್ಷದ ಸಭೆಗೆ ಏಕೆ ಹೋಗಿದ್ದೆ ಎಂದು ಹಲ್ಲೆ! ದಾಖಲಾಯ್ತು ಕೇಸ್

KARNATAKA NEWS/ ONLINE / Malenadu today/ May 5, 2023 GOOGLE NEWS ಶಿಕಾರಿಪುರ/ ಶಿವಮೊಗ್ಗ/ ಜಿಲ್ಲೆ ರಾಜಕೀಯದ ಜಿದ್ದಾಜಿದ್ದಿ ಜೋರಾಗಿದೆ. ಎಲೆಕ್ಷನ್​ ಪ್ರಚಾರದಲ್ಲಿ ವೈಮನಸ್ಯಗಳು ಸಹ ಹೆಚ್ಚಾಗುತ್ತಿದೆ.  ಇದಕ್ಕೆ ಸಾಕ್ಷಿ ಎಂಬಂತೆ, ಶಿಕಾರಿಪುರದಲ್ಲಿ ಒಂದೇ ಕುಟುಂಬದವರ ನಡುವೆ ಕಾಂಗ್ರೆಸ್​ ಪಕ್ಷದ ಸಭೆಗೆ ಹೋಗಿದ್ದ ವಿಚಾರಕ್ಕೆ ಜಗಳವಾಗಿ ಹಲ್ಲೆ ಯಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ದಾಖಲಾಗಿದೆ.  ದಿನಾಂಕ:01-05-2023 ರಂದು  ಇಲ್ಲಿನ ಶೆಟ್ಟಿಹಳ್ಳಿ  ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.  ಇಲ್ಲಿಯ ನಿವಾಸಿ … Read more

bajrangadal / ಕಾಂಗ್ರೆಸ್ ಪ್ರಣಾಳಿಕೆ ಹೊತ್ತಿಸಿದ ಆಕ್ರೋಶ! ಗೋಪಿ ಸರ್ಕಲ್​ನಲ್ಲಿ ಹನುಮಾನ್ ಚಾಲೀಸಾ ಪಠಣ

image_750x500_6389bb0bd3360

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ Bajarangdal/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ವಿಚಾರ ಸಂಬಂಧ ಬಜರಂಗ ದಳ ನಿನ್ನೆ ಸಂಜೆ ಹನುಮಾನ್ ಚಾಲೀಸಾ ಪಠಣದ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಏಳು ಗಂಟೆ ರಾಜ್ಯದ ವಿವಿದೆಡೆ ಹನುಮಾನ್ ಚಾಲೀಸಾವನ್ನು ಪಠಣ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಬಜರಂಗ ದಳ ಸಂಘಟನೆಯ ಸದಸ್ಯರು ಹನುಮಾನ್​ ಚಾಲೀಸಾ ಪಠಿಸಿದ್ದಾರೆ. ಶಿವಮೊಗ್ಗ ನಗರದ ಗೋಪಿ ಸರ್ಕಲ್​ ನಲ್ಲಿ … Read more

Thirthahalli / ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಗೆ ವೇದಿಕೆಯಲ್ಲಿಯೇ ಬೆದರಿಕೆ

Dr. Dhananjay Sirji/ BJP soon

KARNATAKA NEWS/ ONLINE / Malenadu today/ May 4, 2023 GOOGLE NEWS ತೀರ್ಥಹಳ್ಳಿ/ ಶಿವಮೊಗ್ಗ ಅಪಚರಿತ ವ್ಯಕ್ತಿಯೊಬ್ಬರು ವೇದಿಕೆ ಮೇಲೆಯೇ ಬಂದು ತಮಗೆ ಕೊಲೆ ಬೆದರಿಕೆ ಹಾಕಿದ್ದಾರೆ ಅಂತಾ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಗೌಡ ಆರೋಪಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕಂಪ್ಲೆಂಟ್ ಕೂಡ ಕೊಟ್ಟಿದ್ದು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ ನಡೆದಿದ್ದೇನು? ಈ ಸಂಬಂಧ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆಮ್​ ಆದ್ಮಿ ಪಕ್ಷದ … Read more

ಪ್ರಚಾರಕ್ಕೆ ಮಕ್ಕಳ ಬಳಕೆ! ಶಿವಮೊಗ್ಗ ಗ್ರಾಮಾಂತರ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳ ವಿರುದ್ಧ ಎಫ್​ಐಆರ್

VHP leader

KARNATAKA NEWS/ ONLINE / Malenadu today/ May 4, 2023 GOOGLE NEWS  ಶಿವಮೊಗ್ಗ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಸಂಬಂಧ ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ಹಾಗೂ ಕುಂಸಿ ಪೊಲೀಸ್ ಸ್ಟೇಷನ್​​  ನಲ್ಲಿ ಎಫ್​ಐಆರ್​ ದಾಖಲಾಗಿದೆ.    ಪ್ರಕರಣ ಒಂದು  ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ  ಪ್ಲೈಯಿಂಗ್​ ಸ್ಕ್ವ್ಯಾಡ್​ … Read more

ಶಿವಮೊಗ್ಗಕ್ಕೆ ಮತ್ತೆ ಬರಲಿದೆ ಮೋದಿ ಫ್ಲೈಟ್​! ಪ್ರಧಾನಿ ಕಾರ್ಯಕ್ರಮದ ವಿವರ

image_750x500_6388449021829

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರ ಅಂತಿಮ ಘಟ್ಟಕ್ಕೆ ಬರುತ್ತಿದೆ. ಮತದಾರರ ಮನೆ ಮನ ತಲುಪುವುದಕ್ಕೂ ಅಭ್ಯರ್ಥಿಗಳು ಬಿಡುವಿಲ್ಲದ ಓಡಾಟದಲ್ಲಿ ತೊಡಗಿದ್ದಾರೆ. ಇದರ ನಡುವೆ ಕೊನೆಕ್ಷಣದಲ್ಲಿ ಕಮಾಲ್ ಮಾಡಲು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಇದೇ ಮೇ ಏಳರಂದು ಪ್ರಧಾನಿ ನರೇಂದ್ರ ಮೋದಿ ಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಪಟ್ಟಿ ಇಲ್ಲಿದೆ  ರಾಜಧಾನಿ ಬೆಂಗಳೂರುನಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ ನಂತರ … Read more