bajrang dal/ ಏಕಾಯೇಕಿ ನಿಷೇಧ ಮಾಡಲು ಸಾಧ್ಯವಿಲ್ಲ!

image_750x500_6387af12801a4

KARNATAKA NEWS/ ONLINE / Malenadu today/ May 4, 2023 GOOGLE NEWS ಸಾಗರ/ ಶಿವಮೊಗ್ಗ/ ಸದ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳದ ವಿಚಾರವಾಗಿ  ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಬಿಜೆಪಿ ಇದನ್ನು ದೊಡ್ಡ ಇಶ್ಯು ಮಾಡುತ್ತಿದ್ದು, ಚುನಾವಣಾ ಅಸ್ತ್ರವಾಗಿ ಬಳಕೆ ಮಾಡಿಕೊಳ್ತಿದೆ. ಇದರ ನಡುವೆ ಪ್ರಣಾಳಿಕೆಯಲ್ಲಿ ಈ ವಿಚಾರದ ಬಗ್ಗೆ ಕಾಂಗ್ರೆಸ್​ನಲ್ಲಿಯೇ ಪರ ವಿರೋದ ಚರ್ಚೆಗಳು ನಡೆಯುತ್ತಿವೆ.  ಈ ಸಂಬಂಧ ಕಾಂಗ್ರೆಸ್​ ಪಕ್ಷ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ರವರು ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ … Read more

ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ ಸುಟ್ಟ ಕೆ.ಎಸ್​.ಈಶ್ವರಪ್ಪ! ಕಾರಣ?

Shivamogga: Ancient 'Pacche Linga' History

KARNATAKA NEWS/ ONLINE / Malenadu today/ May 4, 2023 GOOGLE NEWS ಕಲಬುರಗಿ/ ಭಜರಂಗ ದಳವನ್ನು ನಿಷೇಧ ಮಾಡುವ ಪ್ರಸ್ತಾವನೆ ಇರುವ ಕಾಂಗ್ರೆಸ್​  ಪ್ರಣಾಳಿಕೆಯನ್ನು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಸುಟ್ಟುಹಾಕಿದ್ದಾರೆ. ಅಲ್ಲದೆ  ಇದು ರಾಷ್ಟ್ರ ದ್ರೋಹಿ ಪ್ರಣಾಳಿಕೆಯಾಗಿದ್ದು, ಕಾಂಗ್ರೆಸ್ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ, ಮಾಧ್ಯಮಗಳ ಮುಂದೆ, ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಹಾಕಿದರು. ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ, … Read more

ಬಿಎಸ್​ವೈ ಮನೆಗೆ ಕಲ್ಲು ಹೊಡೆದಿದ್ದೇಕೆ? ಶಿಕಾರಿಪುರದಲ್ಲಿ ಗೆಲುವು ಸುಲಭನಾ? ಸಂವಾದದಲ್ಲಿ ಬಿ.ವೈ.ವಿಜಯೇಂದ್ರ ಕೊಟ್ಟರು ಉತ್ತರ!

image_750x500_63876904d8ea9

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ ಇವತ್ತು ಬಿಎಸ್​ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ರವರು ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಶಿಕಾರಿಪುರ ಬಿಎಸ್​ ಯಡಿಯೂರಪ್ಪನವರಿಗೆ ಕರ್ಮಭೂಮಿಯಾಗಿತ್ತು. ನನಗೆ  ಶಿಕಾರಿಪುರ ನನ್ನ ಜನ್ಮಭೂಮಿ. ಇನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ಧಾರೆ.  50 ಸಾವಿರ ಮತಗಳಿಂದ ಗೆಲುವು!  ಈ ಬಾರಿ ಶಿಕಾರಿಪುರದಿಂದ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ … Read more

ಚುನಾವಣಾ ಅಖಾಡದಲ್ಲಿ ಮನೆ ‘ಮಗಳು’ ಅಭ್ಯರ್ಥಿಗಳಿಗೆ ಗೆಲುವು ತಂದುಕೊಡ್ತಾರಾ ಅದೃಷ್ಟ ಲಕ್ಷ್ಮೀಯರು?

Hindu Mahasabha Ganapati! Veer Savarkar came to Shivamogga for this Ganesha!

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/  ಜಿಲ್ಲೆಯ ಚುನಾವಣೆ ಹೊಸ ರಂಗು ಪಡೆದುಕೊಳ್ಳುತ್ತಿದೆ. ರಾಜಕೀಯದ ಅಖಾಡದಲ್ಲಿ ಅಭ್ಯರ್ಥಿಗಳ ಸಂಬಂಧಿಕರು, ಕುಟುಂಬಸ್ಥರು ಅಷ್ಟೆಯಾಕೆ ಮಕ್ಕಳು ಸಹ ಮತಯಾಚನೆಯಲ್ಲಿ ತೊಡಗಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್​ಸಿ ಯೋಗೇಶ್  ಪರವಾಗಿ ಅವರ ಪತ್ನಿ ಹಾಗೂ ಅವರ ಕುಟುಂಬಸ್ಥರು ಬಂದು ಬಳಗ ಪ್ರಚಾರ ನಡೆಸ್ತಿದೆ. ಇದು ಪಕ್ಷದಲ್ಲಿಯೇ ಅಸಮಾಧಾನಕ್ಕೂ ಕಾರಣವಾಗಿದೆ. ಹಾಗಿದ್ರೂ ಪ್ರಚಾರ ನಂಬಿಕೆಯ ವಿಶ್ವಾಸ ಮೂಡಿಸ್ತಿದೆ.  ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರವರ … Read more

ವಿಜಯೇಂದ್ರ ವಿಜಯಕ್ಕೆ ಸವಾಲುಗಳೇ ಜಾಸ್ತಿ! ಬಂಡಾಯಕ್ಕೆ ಬಿಎಸ್​ವೈ ವಿರೋಧಿ ವೋಟಿನ ಲೆಕ್ಕ! ಶಿಕಾರಿಪುರದಿಂದ ಜೆಪಿ ಗ್ರೌಂಡ್ ರಿಪೋರ್ಟ್​!

HMC Ganapati: Shivamogga is the only Hindu, Muslim and Christian Ganapati in the state.

KARNATAKA NEWS/ ONLINE / Malenadu today/ May 4, 2023 GOOGLE NEWS ಶಿಕಾರಿಪುರ/ ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ / ರಾಜ್ಯದ ಗಮನ ಸೆಳೆದಿರುವ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಚುನಾವಣೆ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರರಿಗೆ ಒಂದು ರೀತಿಯ ಸವಾಲಾಗಿ ಪರಿಣಮಿಸಿದೆ. ಏಕೆ ಎನ್ನುವುದರ ಜೆಪಿ ಗ್ರೌಂಡ್​ ರಿಪೋರ್ಟ್​ ಇದು!  ಶಿಕಾರಿಪುರ ವಿಧಾನಸಭಾ  ಕ್ಷೇತ್ರದ ಚುನಾವಣೆ ಈ ಬಾರಿ ದೇಶದ ಗಮನ ಸೆಳೆದಿದೆ. ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿತವಾಗಿರುವ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ … Read more

ಸಚಿವನಾದರೆ ಶಿವಮೊಗ್ಗದ ಬದಲಾವಣೆಗೆ ಹೊಸ ಶಕ್ತಿ! ಆಯನೂರು ಮಂಜುನಾಥ್

Shimoga riots: Communal riots took place in Shivamogga city even before independence.

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರ್ ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ ಮಾತನಾಡ್ತಾ ನಾನು ಪ್ರಸ್ತಾಪಿಸಿದ ಒಪಿಎಸ್, ಎನ್ಪಿಎಸ್, ಪೊಲೀಸ್, ಅತಿಥಿ ಉಪನ್ಯಾಸಕರ ವಿಷಯಕ್ಕೆ ಕುಮಾರಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.  ನಿನ್ನೆ ದಿನ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬ್ರಾಹ್ಮಣ, ಮುಸ್ಲಿಂ ಹಾಗೂ ಇತರೆ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಕಾಂಗ್ರೆಸ್‌ ನ ಮುಖಂಡರು ಜೆಡಿಎಸ್ … Read more

ಶಿವಮೊಗ್ಗದಲ್ಲಿಯು ಕಿಚ್ಚ ಸುದೀಪ್​ ಪ್ರಚಾರ! ವಿಜಯೇಂದ್ರರ ಪರ ಕ್ಯಾಂಪೇನ್​ ! ಯಾವಾಗ! ಎಲ್ಲಿ? ವಿವರ ಇಲ್ಲಿದೆ

Do you know how shivamogga police tried to nab market loki?

KARNATAKA NEWS/ ONLINE / Malenadu today/ May 4, 2023 GOOGLE NEWS ಶಿಕಾರಿಪುರ/ ಶಿವಮೊಗ್ಗ/ ನಟ ಕಿಚ್ಚ ಸುದೀಪ್  ಬಿಜೆಪಿಯ ನಾಯಕರ ಪರವಾಗಿ ಪ್ರಚಾರ ನಡೆಸ್ತಿರುವುದು ಗೊತ್ತೆ ಇದೆ. ಇದೀಗ ಶಿವಮೊಗ್ಗದಲ್ಲಿಯು ಅವರು ಪ್ರಚಾರ ನಡೆಸಲಿದ್ದಾರೆ. ಅದು ಕೂಡ ವಿಶೇಷವಾಗಿ ಶಿಕಾರಿಪುರದಲ್ಲಿ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ.  ಈಗಾಗಲೇ ಶಿಕಾರಿಪುರದಲ್ಲಿ ನಟಿ ಶೃತಿ, ತಾರಾ ಬಿ.ವೈ ವಿಜಯೇಂದ್ರರವರ ಪರವಾಗಿ ಪ್ರಚಾರ ನಡೆಸಿದ್ದಾರೆ. ಇದರ ಬೆನ್ನಲ್ಲೆ ಇದೀಗ ಕಿಚ್ಚ ಸುದೀಪ್​ ವಿಜಯೇಂದ್ರರವರ ಪರವಾಗಿ ಮತ ಪ್ರಚಾರ … Read more

ಕಾಂಗ್ರೆಸ್ ತಾಕತ್ತಿದ್ದರೆ ಬಜರಂಗದಳ ನಿಷೇಧಕ್ಕೆ ಕೈಹಾಕಲಿ

How much do you know about Shigli Basya, a former thief  JP Exclusive

KARNATAKA NEWS/ ONLINE / Malenadu today/ May 4, 2023 GOOGLE NEWS ಬಜರಂಗದಳ ನಿಷೇಧವೆಂದರೆ ಜೇನುಗೂಡಿಗೆ ಕೈ ಹಾಕಿದಂತೆ  ಅಂತಾ ಬಜರಂಗದಳದ ಸಂಯೋಜಕ ರಾಜೇಶ್‌ಗೌಡ ಹೇಳಿದ್ಧಾರೆ. ನಿನ್ನೆ ಈ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾದಿ ಸಂಸ್ಥೆ ಬಜರಂಗದಳವನ್ನು ನಿಷೇಧಿಸಲು ಹೊರಟು ಜೇನುಗೂಡಿಗೆ ಕಾಂಗ್ರೆಸ್‌ ಕೈಹಾಕಿದೆ ಎಂದಿದ್ದಾರೆ.  ದೇಶದ್ರೋಹಿ ಸಂಘಟನೆ ಜೊತೆಗೆ ಹೋಲಿಸಿದ್ದು, ಅತ್ಯಂತ ಖಂಡನೀಯ ಎಂದಿರುವ ಅವರು, ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಅಭಿಯಾನ ಕೈಗೊಳ್ಳಲಿದ್ದಾರೆ. ದೇಶದ  ಮತದಾರರು … Read more

ಹರ್ಷನ ಟ್ರಸ್ಟ್​ ಅಧ್ಯಕ್ಷರು ಯಾರು? ಎಸ್​ಪಿ, ಡಿಸಿಯಿಂದ ಗಲಾಟೆ ತಣ್ಣಗಾಯ್ತು! ಬ್ಯಾರಿ ಮಾಲ್​ ಡೀಲ್! ಮತ್ತೆ ಆಯನೂರು ಮಂಜುನಾಥ್​ ‘ಮಾತು’ ಸ್ಫೋಟ

jp exclusive : pushpa movie style wild buffalo syndicate

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ನಿನ್ನೆ ಎನ್​ಇಎಸ್​ ಮೈದಾನದಲ್ಲಿ ನಡೆದ ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ ಶಿವಮೊಗ್ಗ ಜೆಡಿಎಸ್​ ಅಭ್ಯರ್ಥಿ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ಕಠಿಣ ಪದಗಳನ್ನೆ ಬಳಸಿ ಹರಿಹಾಯ್ದರು..  ಎಸ್​ಪಿ ಡಿಸಿಯಿಂದ ತಣ್ಣಗಾಯಿತು ಶಿವಮೊಗ್ಗದ ಜನ ಬದಲಾವಣೆ ಬಯಸುತ್ತಿದ್ದಾರೆ 33 ವರ್ಷದ ಏಕತಾನತೆ ಆಡಳಿತವಿತ್ತು ಎಂದ ಆಯನೂರು ಮಂಜುನಾಥ್​,  ಮಂಗಳೂರಿನ ಕಾವೂರಿನಲ್ಲಿ ಈಶ್ವರಪ್ಪ ಮಾತನಾಡುತ್ತಿದ್ದ ವೇಳೆ ಆಜಾನ್ ಕೂಗಲಾಯಿತು. ಆಜಾನ್ ಕೂಗಿದರೆ ಈಶ್ವರಪ್ಪ ದೇವರಿಗೆ … Read more

ಬ್ರಾಹ್ಮಣ ನಿಗಮಕ್ಕೆ 100 ಕೋಟಿ ! ಜೆಡಿಎಸ್​ ಇಲ್ಲದೇ ಅಧಿಕಾರವಿಲ್ಲ! ಶಿವಮೊಗ್ಗದಲ್ಲಿ ಮಾಜಿ ಸಿಎಂ ಸ್ಫೋಟಕ ಭವಿಷ್ಯ!

Do you know the story of Shivamogga case solved by the Home Minister himself?

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ನಿನ್ನೆ ಎನ್​ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್​ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಈ ಸಲ ತಮ್ಮನ್ನು ಬಿಟ್ಟು ಯಾವ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದಿದ್ದಾರೆ. ಅವರು ನಿನ್ನೆ ಆಡಿದ ಮಾತುಗಳ ಪ್ರಮುಖ ಅಂಶಗಳನ್ನು ನೋಡೋದಾದ್ರೆ  ನನ್ನ ಬಿಟ್ಟು ಅಧಿಕಾರಕ್ಕೆ ಯಾರು ಬರಲ್ಲ ಈ ಸಲವೂ ಸ್ಪಷ್ಟ ಬಹುಮತ ಕಾಂಗ್ರೆಸ್ ಗಾಗಲಿ, ಬಿಜೆಪಿಗಾಗಲಿ ಬರುವುದಿಲ್ಲ. ಸಮೀಕ್ಷೆಯನ್ನು ನಂಬಬೇಡಿ, … Read more