ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ಜಿಲ್ಲಾ ಪೊಲೀಸರು  ಚೆಕ್​ಪೋಸ್ಟ್​ಗಳಲ್ಲಿ ಭರ್ತರಿ ಬೇಟೆಯಾಡಿದ್ದಾರೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಭದ್ರಾವತಿಗಳಲ್ಲಿ ಒಟ್ಟು 30 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಜಪ್ತು ಮಾಡಿದ್ದಾರೆ.  ಎಲ್ಲೆಲ್ಲಿ ಎಷ್ಟೆಷ್ಟು? ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದೆ. ಈ ವೇಳೆ ವಿನೋಬನಗರ ಪೊಲೀಸ್ ಸ್ಟೇಷನ್​ (vinobha nagar police station) ಹಾಗೂ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಸ್ಟೇಷನ್​ (shikaripura … Read more

ಆರ್​ಎಂ ಮಂಜುನಾಥ್​ ಗೌಡರ ‘ಕೈ’ಗೆ ಕಿಮ್ಮನೆ ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು?

MALENADUTODAY.COM/ SHIVAMOGGA / KARNATAKA WEB NEWS ಕಾಂಗ್ರೆಸ್ ಹೈಕಮಾಂಡ್​ನ ನಿರೀಕ್ಷೆಯಂತೆಯೇ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ (Tirthahalli Assembly constituency)ದಲ್ಲಿ ಭಿನ್ನಮತ ಶಮನವಾಗಿದೆ. ಟಿಕೆಟ್​ ಘೋಷಣೆಯ ನಂತರ ಇದೇ ಮೊದಲ ಸಲ ಮಾಜಿ ಸಚಿವ ಕಿಮ್ಮನೆ ರತ್ನಾಕರ್​  ಹಾಗೂ ಹಿರಿಯ ಮುಖಂಡ ಆರ್​ಎಂ ಮಂಜುನಾಥ್​ ಗೌಡ (Tirthahalli Assembly constituency) ರಿಬ್ಬರು  ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿ, ಬಿಜೆಪಿಯ ತೀರ್ಥಹಳ್ಳಿ ಅಭ್ಯರ್ಥಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರರವರ (Araga jnanendra)ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮತ್ತೆ ಒಂದಾದ ಜೋಡೆತ್ತು ಟಿಕೆಟ್ … Read more

ಆರ್​ಎಂ ಮಂಜುನಾಥ್​ ಗೌಡರ ‘ಕೈ’ಗೆ ಕಿಮ್ಮನೆ ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು?

MALENADUTODAY.COM/ SHIVAMOGGA / KARNATAKA WEB NEWS ಕಾಂಗ್ರೆಸ್ ಹೈಕಮಾಂಡ್​ನ ನಿರೀಕ್ಷೆಯಂತೆಯೇ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ (Tirthahalli Assembly constituency)ದಲ್ಲಿ ಭಿನ್ನಮತ ಶಮನವಾಗಿದೆ. ಟಿಕೆಟ್​ ಘೋಷಣೆಯ ನಂತರ ಇದೇ ಮೊದಲ ಸಲ ಮಾಜಿ ಸಚಿವ ಕಿಮ್ಮನೆ ರತ್ನಾಕರ್​  ಹಾಗೂ ಹಿರಿಯ ಮುಖಂಡ ಆರ್​ಎಂ ಮಂಜುನಾಥ್​ ಗೌಡ (Tirthahalli Assembly constituency) ರಿಬ್ಬರು  ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿ, ಬಿಜೆಪಿಯ ತೀರ್ಥಹಳ್ಳಿ ಅಭ್ಯರ್ಥಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರರವರ (Araga jnanendra)ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮತ್ತೆ ಒಂದಾದ ಜೋಡೆತ್ತು ಟಿಕೆಟ್ … Read more

VOTER ಲಿಸ್ಟ್​ಗೆ ಹೆಸರು ಸೇರಿಸೋಕೆ ಲಾಸ್ಟ್ ಡೇಟ್ ಯಾವಾಗ? ವೋಟರ್ ಸ್ಲಿಪ್ ಯಾವಾಗ ಸಿಗುತ್ತೆ? ಹೆಲ್ಪ್​ಲೈನ್​ ನಂಬರ್ ಏನು? ಉತ್ತರ ಇಲ್ಲಿದೆ ಓದಿ

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಪ್ರಕ್ರಿಯೆ ಹಾಗೂ ಅಂಕಿಅಂಶಗಳ ಬಗ್ಗೆ ಇವತ್ತು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹೆಚ್​.ಎನ್​ ಚಂದ್ರಕುಮಾರ್ ಮಾಹಿತಿ ನೀಡಿದ್ದಾರೆ.  ಶಿವಮೊಗ್ಗ ನಗರ ಕ್ಷೇತ್ರದ ಮತದಾರರು ಪುರುಷ ಮಹಿಳೆ  ತೃತೀಯ ಲಿಂಗಿ ಒಟ್ಟು 126568 132334 14  258916 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ದಿನಾಂಕ  13-04-2023 (ಗುರುವಾರ)ರಂದು ಹೊರಡಿಸಲಾಗುತ್ತದೆ.  ದಿನಾಂಕ 13-04-2023 ರಿಂದ 20-04-2023 ರವರೆಗೆ ನಿಯಮಾನುಸಾರ … Read more

ಕೆಲವರನ್ನ ಹೊರತುಪಡಿಸಿ! ಏನಿದು ಬಿಎಸ್​ವೈ ಮಾತಿನ ಅರ್ಥ/ ಸಂಜೆ ಪಟ್ಟಿ ರಿಲೀಸ್​ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು?

MALENADUTODAY.COM/ SHIVAMOGGA / KARNATAKA WEB NEWS karnatakaelection2023/ ರಾಜ್ಯ ವಿಧಾನಸಭೆಯ ಚುನಾವಣೆಯು ಕಟ್ಟಿಕೊಡುತ್ತಿರುವ ಸನ್ನಿವೇಶಗಳಲ್ಲಿ ಇವತ್ತು ಮತ್ತೊಂದು ಕುತೂಹಲದ ದಿನವಾಗಲಿದೆ. ಏಕೆಂದರೆ, ಇಂದು ಸಂಜೆಯೇ ಬಹುತೇಕ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡಲಾಗಲಿದೆ. ಶಿವಮೊಗ್ಗದಲ್ಲಿ ಈ ಬಗ್ಗೆ ಮಾಜಿ ಸಚಿವ ಕೆ.ಎಸ್​ಈಶ್ವರಪ್ಪನವರು ಸುಳಿವು ನೀಡಿದ್ದಾರೆ. ಇನ್ನೊಂದೆಡೆ ಅತ್ತ ದೆಹಲಿಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನವರು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.  ಏನು ಹೇಳಿದರು ಮಾಜಿ ಮುಖ್ಯಮಂತ್ರಿ ದೆಹಲಿ ಯಲ್ಲಿ ಈ ಬಗ್ಗೆ ಮಾತನಾಡಿದ … Read more

BREAKING NEWS / ಇಂದು ಸಂಜೆಯೇ ಬಿಎಸ್​ವೈರಿಂದ ಬಿಜೆಪಿ ಪಟ್ಟಿ ರಿಲೀಸ್ ಕೆಎಸ್​.ಈಶ್ವರಪ್ಪ! / ಆಯನೂರು ಮಂಜುನಾಥ್​ ಕಚೇರಿ ಬಗ್ಗೆ ಮಾಜಿ ಸಚಿವರ ಉತ್ತರ

MALENADUTODAY.COM/ SHIVAMOGGA / KARNATAKA WEB NEWS ಆರ್ ಎಸ್ ಎಸ್ ಟೀಕಿಸುವುದನ್ನು ಸಿದ್ದರಾಮಯ್ಯ ನಿಲ್ಲಿಸದೆ ಹೋದರೆ ಅವರು ನಿರ್ನಾಮ ಆಗ್ತಾರೆ..ಕಾಂಗ್ರೆಸ್ ಪಕ್ಷ ಕೂಡ ನಿರ್ನಾಮ ಆಗುತ್ತೆ ಎಂದಿದ್ದೇಕೆ  ಕೆ.ಎಸ್.ಈಶ್ವರಪ್ಪ?  ಬಂಡಿಪುರದಲ್ಲಿ ಮೋದಿಗೆ ಹುಲಿ ಕಾಣದಿದ್ದಕ್ಕೆ ಮಾಜಿ ಸಚಿವರು ಕೊಟ್ಟ ಟಾಂಗ್ ಏನು ಗೊತ್ತಾ?  ಸಿದ್ದರಾಮಯ್ಯರ ವಿರುದ್ಧ ಈಶ್ವರಪ್ಪ ವಾಗ್ದಾಳಿ ಶಿವಮೊಗ್ಗದಲ್ಲಿಂದು ಬಿಜೆಪಿ ಪಕ್ಷ ಚುನಾವಣಾ ಕಾರ್ಯಾಲಯಕ್ಕೆ ಕೆ,ಎಸ್ ಈಶ್ವರಪ್ಪ ಚಾಲನೆ ನೀಡಿದ ನಂತರ ಮಾತನಾಡ್ತಾ  ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಕೇಂದ್ರೀಯ … Read more

ಇವತ್ತೆ ಬಿಜೆಪಿ ಟಿಕೆಟ್ ಪಟ್ಟಿ ರಿಲೀಸ್? ಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೆ ಅವಕಾಶ!? ಹೈಕಮಾಂಡ್ ಶಾಕ್ ಯಾರಿಗೆ? @Malenadutoday.com

ಅಂದುಕೊಂಡಂತೆ ಆದರೆ ಇವತ್ತು ಸಂಜೆ ಹೊತ್ತಿಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ನಿನ್ನೆ  ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕೂಡ ಮಾತನಾಡಿದ್ದು,   ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ.  170ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇನ್ನೂ ಸಭೆಯಲ್ಲಿ ಕೆಲವು ಕ್ಷೇತ್ರಗಳ ವಿಚಾರದಲ್ಲಿ ಸಾಕಷ್ಟು ಚರ್ಚೆ ನಡೆದಿದ್ದು ಬಹುತೇಕ ಇವತ್ತು ಮೊದಲ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ … Read more

Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ನೀತಿ ಸಂಹಿತೆಯ ಬಿಸಿ ತಟ್ಟಿದೆ.  ಶಿವಮೊಗ್ಗ ವಿಮಾನ ನಿಲ್ದಾಣ ಬಿಜೆಪಿ ಪಕ್ಷದ ಕಮಲದ ಚಿನ್ನೆ ರೂಪದಲ್ಲಿದೆ. ಹೀಗಾಗಿ ಅದನ್ನು ನೀತಿ ಸಂಹಿತಿಗೆ ಒಳಪಡಿಸಿ ಹಾಗೂ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ ಮೇಲಿರುವ ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳು ಸಚಿವ ಸಂಪುಟದ ಮಂತ್ರಿಗಳ ಮುಖವಿರುವ ಜಾಹಿರಾತುಗಳನ್ನು ತೆಗೆಯಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯಿಂದ ದೂರು ನೀಡಲಾಗಿದೆ.  ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದು, ವಿಮಾನ ನಿಲ್ದಾಣದ ಕಟ್ಟಡದ … Read more

Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ನೀತಿ ಸಂಹಿತೆಯ ಬಿಸಿ ತಟ್ಟಿದೆ.  ಶಿವಮೊಗ್ಗ ವಿಮಾನ ನಿಲ್ದಾಣ ಬಿಜೆಪಿ ಪಕ್ಷದ ಕಮಲದ ಚಿನ್ನೆ ರೂಪದಲ್ಲಿದೆ. ಹೀಗಾಗಿ ಅದನ್ನು ನೀತಿ ಸಂಹಿತಿಗೆ ಒಳಪಡಿಸಿ ಹಾಗೂ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ ಮೇಲಿರುವ ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳು ಸಚಿವ ಸಂಪುಟದ ಮಂತ್ರಿಗಳ ಮುಖವಿರುವ ಜಾಹಿರಾತುಗಳನ್ನು ತೆಗೆಯಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯಿಂದ ದೂರು ನೀಡಲಾಗಿದೆ.  ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದು, ವಿಮಾನ ನಿಲ್ದಾಣದ ಕಟ್ಟಡದ … Read more

ತಾರಾತಿಗಡಿ ವಹಿವಾಟು ನಡೆಯುತ್ತಿದ್ಯಾ? ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್(cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ. ಉಪಯೋಗವೇನು?  ಚುನಾವಣಾ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ … Read more