ಸಾಗರ ಬ್ಲಾಕ್ ಕಾಂಗ್ರೆಸ್​ ಮುಖಂಡನ ವಿರುದ್ಧ ದಾಖಲಾಯ್ತು ಎಫ್​ಐಆರ್! ಕಾರಣ?

ಶಿವಮೊಗ್ಗ ಜಿಲ್ಲೆ ಸಾಗರ ಬ್ಲಾಕ್​ ಕಾಂಗ್ರೆಸ್​ನ  (sagara block congress)ಮುಖಂಡರ ವಿರುದ್ಧ ಚುನಾವಣಾ ನೀತಿ ಸಂಹಿತೆ  (code of condect)ಅಡಿಯಲ್ಲಿ ಕೇಸ್ ದಾಖಲಾಗಿದೆ.  ಕಳೆದ ಮಾರ್ಚ್​ 30 ರಂದು  ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ಈ ಸಂಬಂಧ  ಬ್ಲಾಕ್ ಕಾಂಗ್ರೆಸ್‌ ಸಮಿತಿ ಸಾಗರದ ಪ್ರಧಾನ ಕಾರ್ಯದರ್ಶಿ ಮಹಾಬಲೇಶ ಕೌತಿ ರವರು ಸಾಗರ ಉಪ ವಿಭಾಗಾಧಿಕಾರಿ ಬಳಿ ಅನುಮತಿ ಕೇಳಿದ್ದರು.  ಈ ಸಂಬಂಧ ಚುನಾವಣಾ ಅಧಿಕಾರಿಗಳು … Read more

ಸಿಎಂ ಬೆಂಬಲಕ್ಕೆ ನಿಂತ ಕಿಚ್ಚ ಸುದೀಪ್​ ವಿರುದ್ಧ ಚುನಾವಣಾ ಆಯೋಗಕ್ಕೆ ಮನವಿ! ಸಿನಿಮಾ, ಜಾಹಿರಾತು ಪ್ರದರ್ಶನಕ್ಕೆ ಬೀಳುತ್ತಾ ತಡೆ

ನಿನ್ನೆಯಷ್ಟೆ ನಟ ಕಿಚ್ಚ ಸುದೀಪ್ (Kichcha Sudeepa)​ ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ಆತ್ಮೀಯರು, ಅವರ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದರು. ಬಿಜೆಪಿ ಪಕ್ಷ ಸೇರುವುದಿಲ್ಲ. ಆದರೆ ಬಸವರಾಜ ಬೊಮ್ಮಾಯಿಯವರು ತಮಗೆ ಬೇಕಾದವರು, ಅವರಿಗಾಗಿ ಅವರ ಪರ ಪ್ರಚಾರ ಮಾಡುತ್ತೇನೆ ಎಂದಿದ್ದರು. ಇದರ ಬೆನ್ನಲ್ಲೆ  ಸುದೀಪ್​ ವಿರುದ್ಧ ಚುನಾವಣಾ ಆಯೋಗಕ್ಕೆ ಮನವಿಯೊಂದು ಸಲ್ಲಿಕೆಯಾಗಿದೆ.  ಶಿವಮೊಗ್ಗದ ವಕೀಲರು ಕೆ.ಪಿ.ಶ್ರೀಪಾಲ್​,  ನಟ ಕಿಚ್ಚ ಸುದೀಪ್ ನಟಿಸಿರುವ  ಚಲನಚಿತ್ರ ಹಾಗೂ ಜಾಹಿರಾತು ಪ್ರದರ್ಶನವನ್ನು ತಡೆ ಹಿಡಿಯುವಂತೆ  ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ಧಾರೆ. … Read more

ಚುನಾವಣಾ ಹಬ್ಬದ ಯಶಸ್ಸಿಗೆ ಕ್ಯಾಂಡಲ್ ಮಾರ್ಚ್/ ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ವಿಶೇಷ ಪ್ರಯತ್ನ!

ಶಿವಮೊಗ್ಗ: (Karnataka Assembly Elections 2023) ವಿಧಾನಸಭೆ ಚುನಾವಣೆಯನ್ನು ಯಶಸ್ವಿಗೊಳಿಸುವ ಸಲುವಾಗಿ, ಜಾಗೃತಿ ಕಾರ್ಯಕ್ರಮಗಳನ್ನು ಸಹ ವಿಶೇಷವಾಗಿ ಎಲ್ಲೆಡೆ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು.  ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್​ನ ನೂತನ ಸಿಇಒ ಸ್ನೇಹಲ್​ ಲೋಖಂಡೆಯವರು,  ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ ಪ್ರಕ್ರಿಯೆ ಕಡಿಮೆ ಆಗ್ತಿದೆ. ಆದ್ದರಿಂದ ನಗರ ಭಾಗದ ಮತದಾರರಲ್ಲಿ ಜಾಗೃತಿ ಮೂಡಿಸಬೇಕಿದೆ … Read more

ಚುನಾವಣಾ ಹಬ್ಬದ ಯಶಸ್ಸಿಗೆ ಕ್ಯಾಂಡಲ್ ಮಾರ್ಚ್/ ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ ವಿಶೇಷ ಪ್ರಯತ್ನ!

ಶಿವಮೊಗ್ಗ: (Karnataka Assembly Elections 2023) ವಿಧಾನಸಭೆ ಚುನಾವಣೆಯನ್ನು ಯಶಸ್ವಿಗೊಳಿಸುವ ಸಲುವಾಗಿ, ಜಾಗೃತಿ ಕಾರ್ಯಕ್ರಮಗಳನ್ನು ಸಹ ವಿಶೇಷವಾಗಿ ಎಲ್ಲೆಡೆ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು.  ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್​ನ ನೂತನ ಸಿಇಒ ಸ್ನೇಹಲ್​ ಲೋಖಂಡೆಯವರು,  ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ ಮತದಾನ ಪ್ರಕ್ರಿಯೆ ಕಡಿಮೆ ಆಗ್ತಿದೆ. ಆದ್ದರಿಂದ ನಗರ ಭಾಗದ ಮತದಾರರಲ್ಲಿ ಜಾಗೃತಿ ಮೂಡಿಸಬೇಕಿದೆ … Read more

ಮೋದಿ ಪ್ಲೈಟ್ ಆಯ್ತು, ನಾಳೆ ಬರಲಿದೆ ಸಿಎಂ ವಿಮಾನ / ತೂದೂರಿಗೆ ಬಸವರಾಜ ಬೊಮ್ಮಾಯಿ ! ಕಾರಣವೇನು ಗೊತ್ತಾ?

ನಾಳೆ ಶಿವಮೊಗ್ಗ ಜಿಲ್ಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಆಗಮಿಸಿಲಿದ್ಧಾರೆ. ಈ ಸಂಬಂಧ ಅವರ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಉಪಕಾರ್ಯದರ್ಶಿ ಬಿಡುಗಡೆ ಮಾಡಿರುವ ಪ್ರವಾಸ ಪಟ್ಟಿಯಲ್ಲಿರುವ ಪ್ರಕಾರ,  ಬಸವರಾಜ ಬೊಮ್ಮಾಯಿಯವರು  ನಾಳೆ  ಬೆಳಿಗ್ಗೆ :09.00 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 09.50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ಧಾರೆ.  ಅಲ್ಲಿ 10.30 ಕ್ಕೆ  ಆದಿ ಬಣಜಿಗರ” ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ಧಾರೆ. ನಂತರ  ಮಧ್ಯಾಹ್ನ :12.00 ಕ್ಕೆ  “ರಾಜ್ಯ … Read more

ಮೋದಿ ಪ್ಲೈಟ್ ಆಯ್ತು, ನಾಳೆ ಬರಲಿದೆ ಸಿಎಂ ವಿಮಾನ / ತೂದೂರಿಗೆ ಬಸವರಾಜ ಬೊಮ್ಮಾಯಿ ! ಕಾರಣವೇನು ಗೊತ್ತಾ?

ನಾಳೆ ಶಿವಮೊಗ್ಗ ಜಿಲ್ಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಆಗಮಿಸಿಲಿದ್ಧಾರೆ. ಈ ಸಂಬಂಧ ಅವರ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಉಪಕಾರ್ಯದರ್ಶಿ ಬಿಡುಗಡೆ ಮಾಡಿರುವ ಪ್ರವಾಸ ಪಟ್ಟಿಯಲ್ಲಿರುವ ಪ್ರಕಾರ,  ಬಸವರಾಜ ಬೊಮ್ಮಾಯಿಯವರು  ನಾಳೆ  ಬೆಳಿಗ್ಗೆ :09.00 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 09.50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ಧಾರೆ.  ಅಲ್ಲಿ 10.30 ಕ್ಕೆ  ಆದಿ ಬಣಜಿಗರ” ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ಧಾರೆ. ನಂತರ  ಮಧ್ಯಾಹ್ನ :12.00 ಕ್ಕೆ  “ರಾಜ್ಯ … Read more

ಸಹೋದರ, ಸರ್ಕಾರಿ ಮತ್ತು ನಮೋ ಭಿನ್ನಮತ/ ಸೊರಬ ಎಲೆಕ್ಷನ್​ ಅಶ್ವಮೇದದಲ್ಲಿ ಕುಮಾರ್ ಬಂಗಾರಪ್ಪರವರಿಗೆ ಇರುವ ಸವಾಲ್​ಗಳೇನು? JP Story

ಹೃದಯ ಸಮುದ್ರ ಕಲುಕಿದ ಕುಮಾರ್ ಬಂಗಾರಪ್ಪ, ಶರವೇಗದಲ್ಲಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತಾರಾ? ನವತಾರೆಯಾಗಿ ಅಖಾಡಕ್ಕೆ ಎಂಟ್ರಿಕೊಡ್ತಾರಾ? ಸೊರಬ ಬಿಜೆಪಿಯಲ್ಲಿನ ಭಿನ್ನಮತ,  ನಮೋ ವೇದಿಕೆಯ ಠಕ್ಕರ್, ಶಾಸಕ ಕುಮಾರ್ ಬಂಗಾರಪ್ಪರಿಗೆ ವರವೋ ಶಾಪವೋ…ಗುಪ್ತಗಾಮಿನಿಯಾಗಿರುವ  ಸರ್ಕಾರಿ ನೌಕರರ ಮತಗಳು ಯಾರಿಗೆ ಮಣೆಹಾಕಬಹುದು? ಯಾವುದೇ ಚುನಾವಣೆ ಆದರೂ,  ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿ ಇಬ್ಬರು ಸಹೋದರರು ಮಾತ್ರ ಮಂಚೂಣಿಯಲ್ಲಿರುತ್ತಾರೆ. ಜಿಲ್ಲಾ ರಾಜಕಾರಣವನ್ನು ತಮ್ಮ ಮೂಗಿನ ನೇರಕ್ಕೆ ನಿಯಂತ್ರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪನವರ ಮಕ್ಕಳೆ, ಇಂದು ಸೊರಬ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ … Read more

ಸಹೋದರ, ಸರ್ಕಾರಿ ಮತ್ತು ನಮೋ ಭಿನ್ನಮತ/ ಸೊರಬ ಎಲೆಕ್ಷನ್​ ಅಶ್ವಮೇದದಲ್ಲಿ ಕುಮಾರ್ ಬಂಗಾರಪ್ಪರವರಿಗೆ ಇರುವ ಸವಾಲ್​ಗಳೇನು? JP Story

ಹೃದಯ ಸಮುದ್ರ ಕಲುಕಿದ ಕುಮಾರ್ ಬಂಗಾರಪ್ಪ, ಶರವೇಗದಲ್ಲಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತಾರಾ? ನವತಾರೆಯಾಗಿ ಅಖಾಡಕ್ಕೆ ಎಂಟ್ರಿಕೊಡ್ತಾರಾ? ಸೊರಬ ಬಿಜೆಪಿಯಲ್ಲಿನ ಭಿನ್ನಮತ,  ನಮೋ ವೇದಿಕೆಯ ಠಕ್ಕರ್, ಶಾಸಕ ಕುಮಾರ್ ಬಂಗಾರಪ್ಪರಿಗೆ ವರವೋ ಶಾಪವೋ…ಗುಪ್ತಗಾಮಿನಿಯಾಗಿರುವ  ಸರ್ಕಾರಿ ನೌಕರರ ಮತಗಳು ಯಾರಿಗೆ ಮಣೆಹಾಕಬಹುದು? ಯಾವುದೇ ಚುನಾವಣೆ ಆದರೂ,  ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿ ಇಬ್ಬರು ಸಹೋದರರು ಮಾತ್ರ ಮಂಚೂಣಿಯಲ್ಲಿರುತ್ತಾರೆ. ಜಿಲ್ಲಾ ರಾಜಕಾರಣವನ್ನು ತಮ್ಮ ಮೂಗಿನ ನೇರಕ್ಕೆ ನಿಯಂತ್ರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪನವರ ಮಕ್ಕಳೆ, ಇಂದು ಸೊರಬ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ … Read more

ಅಭ್ಯರ್ಥಿ ಇಲ್ಲದೇನೆ ಪ್ರಚಾರದ ಅಖಾಡಕ್ಕೆ ಜೆಡಿಎಸ್ ಎಂಟ್ರಿ ​/ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದ ಜಿಲ್ಲಾಧ್ಯಕ್ಷ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾರು ಅಭ್ಯರ್ಥಿ ಎನ್ನುವುದೇ ಇನ್ನೂ ಸಹ ಬಹಿರಂಗಗೊಂಡಿಲ್ಲ. ಅವರು, ಇವರು ಎನ್ನುವ ಚರ್ಚೆಗಳ ನಡುವೆ ಶಿವಮೊಗ್ಗ ಜಿಲ್ಲಾ ಜೆಡಿಎಸ್​ ಶಿವಮೊಗ್ಗ ನಗರದಲ್ಲಿ ಪಕ್ಷದ ಪರ ಪ್ರಚಾರವನ್ನು ಆರಂಭಿಸಿದೆ. ಅಭ್ಯರ್ಥಿಯ ಆಯ್ಕೆಯ ವಿಚಾರವನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿರುವ ಜಿಲ್ಲಾ ಜೆಡಿಎಸ್​ ಅಧ್ಯಕ್ಷ ಎಂ. ಶ್ರೀಕಾಂತ್ ಇವತ್ತು ಪಕ್ಷದ ಪರವಾಗಿ ಪ್ರಚಾರವನ್ನು ಆರಂಭಿಸಿದರು.  ವಿನೋಬನಗರದಲ್ಲಿರುವ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಕ್ಷದ ಪರ ಪ್ರಚಾರವನ್ನು ಆರಂಭಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಅವರು,  … Read more

ಶಿವಮೊಗ್ಗಕ್ಕೆ ಬಂದ ತೇಜಸ್ವಿನಿ ಅನಂತಕುಮಾರ್ ! ಕುತೂಹಲ ಮೂಡಿಸಿದ ಭೇಟಿ

Shivamogga/  ಶಿವಮೊಗ್ಗಕ್ಕೆ ಇವತ್ತು ಬಿಜೆಪಿಯ ಹಿರಿಯ ಮುಖಂಡರಾಗಿದ್ದ ದಿವಂಗತ ಅನಂತಕುಮಾರ್​ರವರ ಪತ್ನಿ ತೇಜಸ್ವಿನಿ ಅನಂತಕುಮಾರ್​ರವರು  ಆಗಮಿಸಿದ್ದು ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು.  ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿಲ್ಲೆ ಶಿವಮೊಗ್ಗವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ಧಾರೆ.  ನಗರದ ಕಲ್ಯಾಣ ಮಂದಿರವೊಂದರಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಪಕ್ಷಕ್ಕೆ ಕೇವಲ ಒಂದೇ ಸ್ಥಾನ ಇತ್ತು. ಅದು ಶಿವಮೊಗ್ಗದಿಂದ … Read more