ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ/ ಆಲ್ ಕ್ಲೀಯರ್ ಟಿಕೆಟ್ ಅಷ್ಟೆ ಬಾಕಿ! ಎರಡು ದಿನದಲ್ಲಿ ಮೊದಲ ಪಟ್ಟಿ!
ವರುಣದಿಂದ ಬಿ.ವೈ.ವಿಜಯೇಂದ್ರ ಸ್ಪರ್ದಿಸ್ತಾರೆ ಎನ್ನುವ ವಿಚಾರದ ನಡುವೆ ನಿನ್ನೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಮತ್ತು ಸ್ವತಃ ಬಿ.ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ ಯಡಿಯೂರಪ್ಪ(BS Yediyurappa) ಮಾತನಾಡ್ತಾ, ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಶಿವಮೊಗ್ಗ, ಬೆಳಗಾವಿ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ತೆರೆ ಬೀಳುತ್ತೆ ಶಿಕಾರಿಪುರ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ(BY Vijayendra) ಸ್ಪರ್ಧೆ ಮಾಡುತ್ತಾರೆ ಎಂದಿದ್ದಾರೆ. ಇನ್ನೂ ಈ ಬಗ್ಗೆ ಮಾತನಾಡಿರುವ ಬಿ.ವೈ.ವಿಜಯೇಂದ್ರ ಶಿಕಾರಿಪುರ ಯಡಿಯೂರಪ್ಪನವರು ಸ್ಪರ್ದಿಸುತ್ತಿದ್ದ … Read more