ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ದಿನಾಂಕ ಘೋಷಣೆ/ ಇಲ್ಲಿದೆ ಲೈವ್ ಅಪ್​ಡೇಟ್ಸ್​

Karnataka Assembly Election 2023/ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಮೇ ತಿಂಗಳ 10 ರಂದು  ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾ ಆಯೋಗ ನಡೆಸ್ತಿರುವ ಸುದ್ದಿಗೋಷ್ಟಿಯ ವಿವರ ಇಲ್ಲಿದೆ ಓದಿ ರಾಜ್ಯದ 224 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ ವಿಧಾನಸಭಾ ಚುನಾವಣೆಯು ಇದೇ ಮೇ 10 ರಂದು ಚುನಾವಣೆ ನಡೆಯಲಿದೆ.  ಒಂದೇ ಹಂತದಲ್ಲಿ … Read more

Kagodu Thimmappa /ಬೇಳೂರು ಗೋಪಾಲಕೃಷ್ಣರಿಗೆ ಜೈ ಎಂದು ಬಿಡಿ ಎಂದರಾ ಕಾಗೋಡು ತಿಮ್ಮಪ್ಪ! ​ ಬಂಡಾಯಕ್ಕೆ ಪುಲ್​ಸ್ಟಾಪ್ ಇಟ್ಟರಾ ಹಿರಿಯ ನಾಯಕ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ರಿಗೆ (belur gopalakrishna) ಕಾಂಗ್ರೆಸ್​ ಕ್ಯಾಂಡಿಡೇಟ್ಸ್​​ನ ಮೊದಲ ಲಿಸ್ಟ್​ನಲ್ಲಿ (congres candidates list) ಟಿಕೆಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೆ ಸಾಗರ ಕಾಂಗ್ರೆಸ್​ನಲ್ಲಿ ಭಾರೀ ಬಂಡಾಯವೇ ಏಳಲಿದೆ ಎನ್ನಲಾಗಿತ್ತು. ಪೂರಕವಾಗಿ ಹುನಗೋಡು ರತ್ನಾಕರ್​ರವರು ಶಿವಮೊಗ್ಗದ ಪ್ರೆಸ್ಟ್ ಟ್ರಸ್ಟ್​ನಲ್ಲಿ ಸುದ್ದಿಗೋಷ್ಟಿ ನಡೆಸಿ, ಕಾಗೋಡು ತಿಮ್ಮಪ್ಪರವರನ್ನ (kagodu thimmappa,) ಪರಿಗಣಿಸದೇ ಟಿಕೆಟ್​ನ್ನ ಬೇಳೂರುರವರ ಕೈಗಿಟ್ಟಿರುವುದು ಅಕ್ಷಮ್ಯ ಎಂದಿದ್ದರು. ಇದರ ನಡುವೆ ಬಂಡಾಯ ಸಾರಲು ಹೊರಟವರಿಗೆ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರೇ ಶಾಕ್ ಕೊಟ್ಟಿದ್ದಾರೆ.  ತಮ್ಮ … Read more

ಬಿಜೆಪಿ ಮುಂದಿನ ಸಿಎಂ ಸಿಟಿ ರವಿಯವರಾ?

ಬಿಜೆಪಿ ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿಯವರಾ? ಭವಿಷ್ಯದ ಬಗ್ಗೆ ಗೊತ್ತಿಲ್ಲ ಆದರೆ, ಸದ್ಯ ಚಿಕ್ಕಮಗಳೂರಿನಲ್ಲಿ ಇಂತಹದ್ದೊಂದು ಸ್ಲೋಗನ್​ ಜೋರಾಗಿ ಕೇಳಿಬರುತ್ತಿದೆ. ಸಿಟಿ ರವಿ ಯವರ ಅಭಿಮಾನಿಗಳು ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಸಿ.ಟಿ.ರವಿಯವರು ಎಂದು ಘೋಷಣೆ ಕೂಗುತ್ತಿದ್ದಾರೆ.  ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಹತ್ತಿರವಾಗುತ್ತಿದ್ದಂತೆ ಇಂತಹದ್ದೊಂದು ಘೋಷಣೆ ಕೇಳಿಬರುತ್ತಿರುವುದು ತೀವ್ರ ಕುತೂಹಲ ಮೂಡಿಸುತ್ತಿದೆ. ಅತ್ತ ಸಿಎಂ ಬಸವರಾಜ ಬೊಮ್ಮಾಯಿಯವರೇ ಮತ್ತೆ ಸಿಎಂ ಆಗುತ್ತಾರೆ ಎಂಬ ಮಾತುಗಳು ಗಟ್ಟಿಗೊಳ್ಳುತ್ತಿದೆ. ಇದರ ನಡುವೆ ಬ್ರಾಹ್ಮಣ ಸಿಎಂ ವಿಚಾರವನ್ನ ಜೆಡಿಎಸ್​ … Read more

Sagar Assembly Constituency/ ಸಾಗರ ಕಾಗೋಡು ಬಳಗದಲ್ಲಿ ಭುಗಿಲೆದ್ದ ಆಕ್ರೋಶ! ಬೇಳೂರು ವಿರುದ್ದದ ಬಂಡಾಯದ ಅಭ್ಯರ್ಥಿ ಇವರೇನಾ?

ಕೆಪಿಸಿಸಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಸಾಗರ ವಿಧಾನ ಸಭಾ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣರವರ ಹೆಸರನ್ನು ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಶಿವಮೊಗ್ಗದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹುನಗೋಡು ರತ್ನಾಕರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಾಗೋಡು ತಿಮ್ಮಪ್ಪರನ್ನು ಒಂದು ಮಾತು ಕೇಳಬೇಕಿತ್ತು ಸಾಗರ ವಿಧಾನಸಭಾ ಕ್ಷೇತ್ರಕ್ಕೆ  ಕೆಪಿಸಿಸಿ ನಾಯಕರು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನಿರೀಕ್ಷೆ ಹುಸಿಯಾಗಿದೆ. ಹಿರಿಯ ರಾಜಕಾರಣಿಯಾಗಿರುವ ಕಾಗೋಡು ತಿಮ್ಮಪ್ಪನವರು ಟಿಕೆಟ್ ಗಾಗಿ … Read more

Karnataka Congress Candidate List/ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಫೈನಲ್ ! ಉಳಿದವು ?

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಕಾಂಗ್ರೆಸ್ ಸೂಚಿಸಿದೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಸಾಗರ, ಭದ್ರಾವತಿ ಹಾಗೂ ಸೊರಬ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್ ಮಾಡಲಾಗಿದ್ದು, ಲಿಸ್ಟ್​ನಲ್ಲಿ ಹೆಸರು ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿಲ್ಲ.  ಯುಗಾದಿಯ ದಿನದಂದು ಕಾಂಗ್ರೆಸ್ ಮೊದಲ ಪಟ್ಟಿ  ಬಿಡುಗಡೆಯಾಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿಯವರಿಗೆ … Read more

Karnataka Congress Candidate List/ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಫೈನಲ್ ! ಉಳಿದವು ?

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಕಾಂಗ್ರೆಸ್ ಸೂಚಿಸಿದೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಸಾಗರ, ಭದ್ರಾವತಿ ಹಾಗೂ ಸೊರಬ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್ ಮಾಡಲಾಗಿದ್ದು, ಲಿಸ್ಟ್​ನಲ್ಲಿ ಹೆಸರು ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿಲ್ಲ.  ಯುಗಾದಿಯ ದಿನದಂದು ಕಾಂಗ್ರೆಸ್ ಮೊದಲ ಪಟ್ಟಿ  ಬಿಡುಗಡೆಯಾಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿಯವರಿಗೆ … Read more

ಯಾವುದೇ ಕ್ಷಣದಲ್ಲಾದರೂ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ!

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ -2023ಗೆ ದಿನಾಂಕ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಗಳಿಗೆ ರಾಜ್ಯ ಚುನಾವಣಾ ಆಯೋಗದ ಪತ್ರ ಬರೆದಿದೆ. ಇದರಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಸಾಧ್ಯತೆಯಿದ್ದು,  ತುರ್ತು ಕಾರ್ಯಗಳನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ.  Shivamogga police/ ಶಿವಮೊಗ್ಗ ಪೊಲೀಸ್ ಇಲಾಖೆಯ ಭರ್ಜರಿ ಬೇಟೆ/ ಒಂದೇ ದಿನ 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ, ಅಕ್ಕಿ, ಬಟ್ಟೆ, ಸೀರೆ, ಕುಕ್ಕರ್​, ತವಾ … Read more

ಯಾವುದೇ ಕ್ಷಣದಲ್ಲಾದರೂ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ!

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ -2023ಗೆ ದಿನಾಂಕ ಯಾವುದೇ ಕ್ಷಣದಲ್ಲಾದರೂ ಘೋಷಣೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಗಳಿಗೆ ರಾಜ್ಯ ಚುನಾವಣಾ ಆಯೋಗದ ಪತ್ರ ಬರೆದಿದೆ. ಇದರಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಸಾಧ್ಯತೆಯಿದ್ದು,  ತುರ್ತು ಕಾರ್ಯಗಳನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ.  Shivamogga police/ ಶಿವಮೊಗ್ಗ ಪೊಲೀಸ್ ಇಲಾಖೆಯ ಭರ್ಜರಿ ಬೇಟೆ/ ಒಂದೇ ದಿನ 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ, ಅಕ್ಕಿ, ಬಟ್ಟೆ, ಸೀರೆ, ಕುಕ್ಕರ್​, ತವಾ … Read more

ಸಬ್​ ಟೀಕ್ ಹೇ! … ಬಿಎಸ್​​ವೈ ಮನೆಯ ಕಿಚನ್​ನಿಂದ ಅಮಿತ್​ ಶಾಗೆ ಬ್ರೇಕ್​ ಫಾಸ್ಟ್ / 20 ಸೆಕೆಂಡ್​ನಲ್ಲಿ ವಿಜಯೇಂದ್ರರಿಗೆ ಕೊಟ್ಟರು ಕ್ಲಿಯರೆನ್ಸ್​?

ರಾಜ್ಯ ವಿಧಾನಸಭಾ ಚುನಾವಣೆ ಈಗಾಗಲೇ ಸಾಕಷ್ಟು ಕಾವು ಪಡೆದುಕೊಳ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಬಿಜೆಪಿ ಹಾಗೂ ಬಿಎಸ್​ವೈ ನಡುವೆ ಪಕ್ಷ ಮತ್ತು ಚುನಾವಣಾ ವಿಚಾರ ಭಿನ್ನಸ್ವರದ ಹಾಡಾಗಿ ಕೇಳಿಬರುತ್ತಿತ್ತು. ಆದರೆ, ಇವತ್ತು ಕೇಂದ್ರ ಗೃಹಮಂತ್ರಿ ಅಮಿತ್ ಶಾ ರಾಜ್ಯ ನಾಯಕರ ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದ್ದಾರೆ.  ಇವತ್ತು ಬೆಂಗಳೂರಿಗೆ ಆಗಮಿಸಿರುವ ಅಮಿತ್ ಶಾ, ಬಿಎಸ್​ವೈರವರ ನಿವಾಸಕ್ಕೆ ಭೇಟಿಕೊಟ್ಟಿದ್ದು, ಅಲ್ಲಿಯೇ ಬೆಳಗ್ಗಿನ ಉಪಹಾರ ಸೇವಿಸಿದ್ದಾರೆ. ವಿಶೇಷ ಅಂದರೆ, ಈ ವೇಳೆ ಅಮಿತ್ ಶಾ ತೋರಿದ ರಾಜನೀತಿಯನ್ನು ರಾಜ್ಯ ಮಾಧ್ಯಮಗಳ ಕ್ಯಾಮರಾವನ್ನು … Read more

bs yediyurappa/ ಒಳ್ಳೆಯ ಮಾತನಾಡ್ತಾ, ಅಪಪ್ರಚಾರ ಮಾಡ್ತಿರೋರಿಗೆ ಬಿಎಸ್​ವೈ ಕಿವಿಮಾತು/ ಹಿಂದೂ ಮುಸ್ಲಿಮ್​ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದ್ರು ಮಾಜಿ ಸಿಎಂ

bs yediyurappa/ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಅಧಿಕಾರದಿಂದ ಕೆಳಕ್ಕೆ ಏಕೆ ಇಳಿದರು ಎಂಬುದು ಇವತ್ತಿಗೂ ಒಂದು ರೀತಿಯ ನಿಗೂಢ ಪ್ರಶ್ನೆಯಾಗಿ ಉಳಿದಿದೆ. ಕಾಂಗ್ರೆಸ್​ ಪಕ್ಷದವರು ಬಿಜೆಪಿ ನಾಯಕರು ಬಿಎಸ್​ ಯಡಿಯೂರಪ್ಪನವರನ್ನ ಬೆಕೆಂತಲೇ ಕೆಳಕ್ಕೆ ಇಳಿಸಿತು ಎಂದರೆ, ಬಿಜೆಪಿಯಲ್ಲಿಯೂ ಇದೇ ರೀತಿಯ ಮಾತುಗಳು ಕೇಳಿಬಂದಿತ್ತು. ಇನ್ನೊಂದೆಡೆ ಸ್ವತಃ ಬಿಎಸ್ ಯಡಿಯೂರಪ್ಪನವರು ಸಹ ಸಿಎಂ ಸ್ಥಾನಕ್ಕೆ ರಾಜೀನಾಮೆ ಹಿಂದೆ ಯಾವುದೇ ಹಾಗೂ ಯಾರದ್ದೆ ಒತ್ತಡವಿರಲಿಲ್ಲ ಎಂದು ಹೇಳುತ್ತಿದ್ದರೂ, ಅವರ ಬೆಂಬಲಿಗರು ಮಾತ್ರ,  ಯಡಿಯೂರಪ್ಪನವರ ರಾಜೀನಾಮೆ ಅವರ ವಿರೋಧಿಗಳ ಷಡ್ಯಂತ್ರ … Read more