bs yediyurappa/ ಒಳ್ಳೆಯ ಮಾತನಾಡ್ತಾ, ಅಪಪ್ರಚಾರ ಮಾಡ್ತಿರೋರಿಗೆ ಬಿಎಸ್​ವೈ ಕಿವಿಮಾತು/ ಹಿಂದೂ ಮುಸ್ಲಿಮ್​ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದ್ರು ಮಾಜಿ ಸಿಎಂ

bs yediyurappa/ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಅಧಿಕಾರದಿಂದ ಕೆಳಕ್ಕೆ ಏಕೆ ಇಳಿದರು ಎಂಬುದು ಇವತ್ತಿಗೂ ಒಂದು ರೀತಿಯ ನಿಗೂಢ ಪ್ರಶ್ನೆಯಾಗಿ ಉಳಿದಿದೆ. ಕಾಂಗ್ರೆಸ್​ ಪಕ್ಷದವರು ಬಿಜೆಪಿ ನಾಯಕರು ಬಿಎಸ್​ ಯಡಿಯೂರಪ್ಪನವರನ್ನ ಬೆಕೆಂತಲೇ ಕೆಳಕ್ಕೆ ಇಳಿಸಿತು ಎಂದರೆ, ಬಿಜೆಪಿಯಲ್ಲಿಯೂ ಇದೇ ರೀತಿಯ ಮಾತುಗಳು ಕೇಳಿಬಂದಿತ್ತು. ಇನ್ನೊಂದೆಡೆ ಸ್ವತಃ ಬಿಎಸ್ ಯಡಿಯೂರಪ್ಪನವರು ಸಹ ಸಿಎಂ ಸ್ಥಾನಕ್ಕೆ ರಾಜೀನಾಮೆ ಹಿಂದೆ ಯಾವುದೇ ಹಾಗೂ ಯಾರದ್ದೆ ಒತ್ತಡವಿರಲಿಲ್ಲ ಎಂದು ಹೇಳುತ್ತಿದ್ದರೂ, ಅವರ ಬೆಂಬಲಿಗರು ಮಾತ್ರ,  ಯಡಿಯೂರಪ್ಪನವರ ರಾಜೀನಾಮೆ ಅವರ ವಿರೋಧಿಗಳ ಷಡ್ಯಂತ್ರ … Read more

ಬಿಸ್ಕೆಟ್ ನಾಯಿಗಳು ಮತ್ತು ಲೆಕ್ಕಕ್ಕೆ ಇಟ್ಟುಕೊಳ್ಳದ ಕಾಮೆಂಟ್! ಶಿವಮೊಗ್ಗದಲ್ಲಿ ಬಿಜೆಪಿ V/s ಬಿಜೆಪಿ

ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣದ ಆವರಣದಲ್ಲಿ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಮೂಡಿದ್ದು, ಗೊಂದಲ ಸೃಷ್ಟಿಯಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಇದಕ್ಕೆ ನಿನ್ನೆ ನಡೆದ ಎರಡು ಪ್ರೆಸ್ ಮೀಟ್​ಗಳು ಸಹ ಸಾಕ್ಷಿಯಾಗಿದ್ದವು. ಒಂದು ಕಡೆ ತಮ್ಮ ಫ್ಲೆಕ್ಸ್​ನ ಬರಹದ ಬಗ್ಗೆ ಸ್ಪಷ್ಟನೆ ನೀಡಲು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸುದ್ದಿಗೋಷ್ಟಿ ಕರೆದಿದ್ದರು. ವಿಷಯ ಹಾಗೂ ವಿಶೇಷ ಎರಡು ಇದ್ದಿದ್ದರಿಂದ ಸುದ್ದಿಗೋಷ್ಟಿ ಭರ್ತಿಯಾಗಿತ್ತು. ಇನ್ನೊಂದೆಡೆ ದಾವಣೆಗೆರೆ ವಿಜಯ ಸಂಕಲ್ಪ ಸಮಾವೇಶದ ಬಗ್ಗೆ ಮಾತನಾಡಲು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಸಂಸದ ರಾಘವೇಂದ್ರ ಹಾಗೂ … Read more

ಬಿಸ್ಕೆಟ್ ನಾಯಿಗಳು ಮತ್ತು ಲೆಕ್ಕಕ್ಕೆ ಇಟ್ಟುಕೊಳ್ಳದ ಕಾಮೆಂಟ್! ಶಿವಮೊಗ್ಗದಲ್ಲಿ ಬಿಜೆಪಿ V/s ಬಿಜೆಪಿ

ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣದ ಆವರಣದಲ್ಲಿ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಮೂಡಿದ್ದು, ಗೊಂದಲ ಸೃಷ್ಟಿಯಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಇದಕ್ಕೆ ನಿನ್ನೆ ನಡೆದ ಎರಡು ಪ್ರೆಸ್ ಮೀಟ್​ಗಳು ಸಹ ಸಾಕ್ಷಿಯಾಗಿದ್ದವು. ಒಂದು ಕಡೆ ತಮ್ಮ ಫ್ಲೆಕ್ಸ್​ನ ಬರಹದ ಬಗ್ಗೆ ಸ್ಪಷ್ಟನೆ ನೀಡಲು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸುದ್ದಿಗೋಷ್ಟಿ ಕರೆದಿದ್ದರು. ವಿಷಯ ಹಾಗೂ ವಿಶೇಷ ಎರಡು ಇದ್ದಿದ್ದರಿಂದ ಸುದ್ದಿಗೋಷ್ಟಿ ಭರ್ತಿಯಾಗಿತ್ತು. ಇನ್ನೊಂದೆಡೆ ದಾವಣೆಗೆರೆ ವಿಜಯ ಸಂಕಲ್ಪ ಸಮಾವೇಶದ ಬಗ್ಗೆ ಮಾತನಾಡಲು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಸಂಸದ ರಾಘವೇಂದ್ರ ಹಾಗೂ … Read more

Jds srikanth/ ಶಿವಮೊಗ್ಗದಲ್ಲಿ ಎಂ.ಶ್ರೀಕಾಂತ್​ರ ಹುಟ್ಟುಹಬ್ಬ ಆಚರಣೆ ! ಅಭಿಮಾನಿಗಳಿಂದ ಸಂಭ್ರಮ!

Jds srikanth ಎಂದೇ ಕರೆಸಿಕೊಳ್ಳುವ ಎಂ.ಶ್ರೀಕಾಂತ್​ರವರು ಪಕ್ಷಾತೀತವಾಗಿ ಸ್ನೇಹಿತರ ಬಳಗವನ್ನು ಹೊಂದಿದ್ದಾರೆ. ನಿನ್ನೆ ಅವರ ಹುಟ್ಟುಹಬ್ಬ ಆಚರಣೆಯನ್ನು ಅಭಿಮಾನಿಗಳು ವಿಶೇಷವಾಗಿ ಆಚರಿಸಿದರು. ವಿವಿಧ ಪಕ್ಷಗಳ ಮುಖಂಡರು ಶ್ರೀಕಾಂತ್​ರವರಿಗೆ ಶುಭಾಶಯ ತಿಳಿಸಿದ್ದಷ್ಟೆ ಅಲ್ಲದೆ, ಅವರನ್ನು ಗುಣಗಾನ ಮಾಡಿದ್ರು.  ಇನ್ನೂ ಅಭಿಮಾನಿ ಬಳಗ ಯುಗಾದಿಯ ಹಬ್ಬದ ವಿಶೇಷದೊಂದಿಗೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿಕೊಟ್ಟು, ಅಲ್ಲಿದ್ದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಮತ್ತು ಹೊರರೋಗಿಗಳಿಗೆ ಹಣ್ಣು ಗಳನ್ನು ವಿತರಿಸಿದ್ರು. ಇನ್ನೂ ಶ್ರೀಕಾಂತ್​ರವರ ಹುಟ್ಟುಹಬ್ಬದ ಅಂಗವಾಗಿ ನೆಹರು ರೋಡ್​ನಲ್ಲಿ ಅವರಿಗೆ ಶುಬಾಶಯ ತಿಳಿಸುವ ಪೋಸ್ಟರ್​ಗಳು ರಾರಾಜಿಸುತ್ತಿದ್ದವು. ವಾಟ್ಸ್ಯಾಪ್ … Read more

Jds srikanth/ ಶಿವಮೊಗ್ಗದಲ್ಲಿ ಎಂ.ಶ್ರೀಕಾಂತ್​ರ ಹುಟ್ಟುಹಬ್ಬ ಆಚರಣೆ ! ಅಭಿಮಾನಿಗಳಿಂದ ಸಂಭ್ರಮ!

Jds srikanth ಎಂದೇ ಕರೆಸಿಕೊಳ್ಳುವ ಎಂ.ಶ್ರೀಕಾಂತ್​ರವರು ಪಕ್ಷಾತೀತವಾಗಿ ಸ್ನೇಹಿತರ ಬಳಗವನ್ನು ಹೊಂದಿದ್ದಾರೆ. ನಿನ್ನೆ ಅವರ ಹುಟ್ಟುಹಬ್ಬ ಆಚರಣೆಯನ್ನು ಅಭಿಮಾನಿಗಳು ವಿಶೇಷವಾಗಿ ಆಚರಿಸಿದರು. ವಿವಿಧ ಪಕ್ಷಗಳ ಮುಖಂಡರು ಶ್ರೀಕಾಂತ್​ರವರಿಗೆ ಶುಭಾಶಯ ತಿಳಿಸಿದ್ದಷ್ಟೆ ಅಲ್ಲದೆ, ಅವರನ್ನು ಗುಣಗಾನ ಮಾಡಿದ್ರು.  ಇನ್ನೂ ಅಭಿಮಾನಿ ಬಳಗ ಯುಗಾದಿಯ ಹಬ್ಬದ ವಿಶೇಷದೊಂದಿಗೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿಕೊಟ್ಟು, ಅಲ್ಲಿದ್ದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಮತ್ತು ಹೊರರೋಗಿಗಳಿಗೆ ಹಣ್ಣು ಗಳನ್ನು ವಿತರಿಸಿದ್ರು. ಇನ್ನೂ ಶ್ರೀಕಾಂತ್​ರವರ ಹುಟ್ಟುಹಬ್ಬದ ಅಂಗವಾಗಿ ನೆಹರು ರೋಡ್​ನಲ್ಲಿ ಅವರಿಗೆ ಶುಬಾಶಯ ತಿಳಿಸುವ ಪೋಸ್ಟರ್​ಗಳು ರಾರಾಜಿಸುತ್ತಿದ್ದವು. ವಾಟ್ಸ್ಯಾಪ್ … Read more

BREAKING/ ಒಂದೆ ದಿನ ಇಬ್ಬರು ನಾಯಕರ ಸುದ್ದಿಗೋಷ್ಟಿ ! ಪೈಪೋಟಿ ನಡುವೆ ಹೊರಬಿತ್ತು ಕೆ.ಇ.ಕಾಂತೇಶ್ ಮಾತು!

MALENADUTODAY.COM  |SHIVAMOGGA| #KANNADANEWSWEB ಹರಕು ಬಾಯಿಗೆ ಹೊಲಿಗೆ ಬೀಳಲಿ ಎಂದು ಯುಗಾದಿ ಶುಭಾಶಯ ತಿಳಿಸಿದ ಪರಿಷತ್ ಸದಸ್ಯ ಆಯನೂರು ಮಂಜುನಾಥ್​​ರವರು ಇದೀಗ ಬಿಜೆಪಿ ಪಾಳಯದಲ್ಲಿ ಅಧಿಕೃತ ಬಂಡಾಯ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಅವರು ಮಾಧ್ಯಮಗಳಿಗೆ ಇನ್ನಷ್ಟು ಸ್ಪಷ್ಟನೆ ನೀಡುವ ಸಲುವಾಗಿ ಸುದ್ದಿಗೋಷ್ಟಿಯನ್ನು ಕರೆದಿದ್ದಾರೆ.  ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ? ಒಂದು ಕಡೆ ಟಿಕೆಟ್​ ಕೇಳಿದ್ದನ್ನ ಸಮರ್ಥಿಸಿಕೊಂಡಿರುವ ಆಯನೂರು ಮಂಜುನಾಥ್​ರ ಹಿಂದೆ ಬಿಜೆಪಿಯಲ್ಲಿಯೇ ನಾಯಕರುಗಳು ಪರೋಕ್ಷ ಬೆಂಬಲ ವ್ಯಕ್ತವಾಗುತ್ತಿದೆ. ಇನ್ನೊಂದೆ … Read more

BREAKING/ ಒಂದೆ ದಿನ ಇಬ್ಬರು ನಾಯಕರ ಸುದ್ದಿಗೋಷ್ಟಿ ! ಪೈಪೋಟಿ ನಡುವೆ ಹೊರಬಿತ್ತು ಕೆ.ಇ.ಕಾಂತೇಶ್ ಮಾತು!

MALENADUTODAY.COM  |SHIVAMOGGA| #KANNADANEWSWEB ಹರಕು ಬಾಯಿಗೆ ಹೊಲಿಗೆ ಬೀಳಲಿ ಎಂದು ಯುಗಾದಿ ಶುಭಾಶಯ ತಿಳಿಸಿದ ಪರಿಷತ್ ಸದಸ್ಯ ಆಯನೂರು ಮಂಜುನಾಥ್​​ರವರು ಇದೀಗ ಬಿಜೆಪಿ ಪಾಳಯದಲ್ಲಿ ಅಧಿಕೃತ ಬಂಡಾಯ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಅವರು ಮಾಧ್ಯಮಗಳಿಗೆ ಇನ್ನಷ್ಟು ಸ್ಪಷ್ಟನೆ ನೀಡುವ ಸಲುವಾಗಿ ಸುದ್ದಿಗೋಷ್ಟಿಯನ್ನು ಕರೆದಿದ್ದಾರೆ.  ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ? ಒಂದು ಕಡೆ ಟಿಕೆಟ್​ ಕೇಳಿದ್ದನ್ನ ಸಮರ್ಥಿಸಿಕೊಂಡಿರುವ ಆಯನೂರು ಮಂಜುನಾಥ್​ರ ಹಿಂದೆ ಬಿಜೆಪಿಯಲ್ಲಿಯೇ ನಾಯಕರುಗಳು ಪರೋಕ್ಷ ಬೆಂಬಲ ವ್ಯಕ್ತವಾಗುತ್ತಿದೆ. ಇನ್ನೊಂದೆ … Read more

aynuru manjunath/ನಾನು ಕರಾಳ ರಾತ್ರಿಯ ಒಂಟಿ ನಾಯಿ ಎಂದಿರುವ ಆಯನೂರು ಮಂಜುನಾಥ್​ ಶಿವಮೊಗ್ಗದ ಕೋಮು ಸೂಕ್ಷ್ಮತೆಗೆ ಪರಿಹಾರವೆ?

aynuru manjunath/ನಾನು ಕರಾಳ ರಾತ್ರಿ ಒಂಟಿ ನಾಯಿ ಎಂದಿರುವ ಆಯನೂರು ಮಂಜುನಾಥ್​ ಶಿವಮೊಗ್ಗದ ಕೋಮು ಸೂಕ್ಷ್ಮತೆಗೆ ಪರಿಹಾರವೆ?

aynuru manjunath/ ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ, ಮರಿದ ಮನಸ್ಸುಗಳ ಬೆಸುಗೆಯಾಗಲಿ, ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲಿ ಹೀಗೊಂದು ಧ್ಯೇಯ ಘೋಷದೊಂದಿಗೆ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್, ವಿಧಾನಸಭೆ ಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿ ಅಖಾಡಕ್ಕಿಳಿದಿದ್ದಾರೆ. ನಿಜಕ್ಕೂ ಈ ಕಲ್ಪನೆಯನ್ನು ಸಾಕಾರಗೊಳಿಸಲು ಆಯನೂರು ಮಂಜುನಾಥ್ ಸಂಕಲ್ಪ ಮಾಡಿದ್ದರೆ ಅದನ್ನು ಶಿವಮೊಗ್ಗದ ಜನರು ಸ್ವಾಗತ ಮಾಡುತ್ತಾರೆ. ಏಕೆಂದರೆ, ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಶಿವಮೊಗ್ಗ ನಗರದ ಪರಿಸ್ಥಿತಿ ಈಗ ಮೊದಲಿನಂತಿಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸದಾ ವಿವಾದಾತ್ಮಕ ಹೇಳಿಕೆ ನೀಡುವುದು, ಆ … Read more

ಕೆ.ಎಸ್​. ಈಶ್ವರಪ್ಪನವರ ಮಗನಿಗೆ 2018 ರಲ್ಲೆ ಚುನಾವಣೆಗೆ ನಿಲ್ಲುವ ಅವಕಾಶವಿತ್ತು!

MALENADUTODAY.COM  |SHIVAMOGGA| #KANNADANEWSWEB ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರ ಪುತ್ರ , ಕೆ.ಇ. ಕಾಂತೇಶ್​ರವರ ಹುಟ್ಟುಹಬ್ಬವನ್ನು ಇವತ್ತು ವಿಶೇಷವಾಗಿ ಆಚರಿಸಲಾಯ್ತು. ನಗರದ ಗುರುಪುರದ ನಂಜುಂಡೇಶ್ವರ ಸಭಾಂಗಣದಲ್ಲಿ ಕೆ.ಇ.ಕಾಂತೇಶ್​ರವರ 43 ನೇ ಹುಟ್ಟುಹಬ್ಬದ ಅಂಗವಾಗಿ ಸುಮಾರು 2500 ನಿವಾಸಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ ಪ್ರಧಾನಿ!? ಈ ವೇಳೆ ಮಾತನಾಡಿದ ಚಿತ್ರದುರ್ಗ ಶ್ರೀ ಮಾದಾರ ಚೆನ್ನಯ್ಯ ಶ್ರೀಗಳು, ಕಾಂತೇಶ್​ರವರ ಹುಟ್ಟುಹಬ್ಬ ಯುಗಾದಿಯಂದು ಬರುವುದರಿಂದ … Read more

ಯಾರ ಬಾಯಲ್ಲಿ ನಂಜು ಬರುತ್ತೋ ಅವರನ್ನ ನಂಜೇಗೌಡ ಅನ್ನಿ, ಯಾರು ನನ್ನ ಮಾತು ಕೇಳಿ ಉರಿದು ಬೀಳ್ತಾರೋ ಅವರನ್ನ ಉರಿಗೌಡ ಅನ್ನಿ ನಾನಂತು ಆಯನೂರು ಮಂಜುನಾಥ್ ಅಷ್ಟೆ!

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಶಿವಮೊಗ್ಗ ನಗರದಲ್ಲಿ ನಿಧಾನವಾಗಿ ಹೆಚ್ಚಲು ಆರಂಭಿಸಿದೆ. ಇದರ ನಡುವೆ ಬಿಜೆಪಿಯಲ್ಲಿ ಟಿಕೆಟ್ ಬಿಸಿಯನ್ನು ಇವತ್ತು ಆಯನೂರು ಮಂಜುನಾಥ್​ ಮತ್ತಷ್ಟು ಹೆಚ್ಚಿಸಿದ್ದಾರೆ. ಯುಗಾದಿ ಹಾಗೂ ರಂಜಾನ್​ ಶುಭಾಶಯಗಳನ್ನ ತಿಳಿಸುವ ಫ್ಲೆಕ್ಸ್​ನಲ್ಲಿ ಹರಕು ಬಾಯಿಗೆ ಹೊಲಿಗೆ ಬೀಳಲಿ ಎಂದು ಹೇಳಿರುವ ಅವರ ಸಾಲುಗಳು, ಇದೀಗ ರಾಜ್ಯ ರಾಜಕಾರಣದಲ್ಲಿಯೇ ಸದ್ದು ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಮಾತಿನ ತುಣುಕು ಇಲ್ಲಿದೆ ನೋಡಿ READ/ಅವರ ಮಗನಿಗೆ ಆಮೇಲೆ ಕೊಡಲಿ, ನಾವು ಕ್ಯೂನಲ್ಲಿದ್ದೇವೆ/ … Read more