ಕಾಂಗ್ರೆಸ್​ನಲ್ಲಿ ಟಿಕೆಟ್​ ಕೇಳಿದ್ರೆ, ದುಡ್ಡೆಷ್ಟು ಇಟ್ಟಿದ್ದೀರಾ ಅಂತಾ ಕೇಳ್ತಾರೆ! ‘ಕೈ’ ಮುಖಂಡನಿಂದಲೇ ಗಂಭೀರ ಆರೋಪ

MALENADUTODAY.COM  |SHIVAMOGGA| #KANNADANEWSWEB ಬಿಜೆಪಿ ಭ್ರಷ್ಟಾಚಾರದ ಪಾರ್ಟಿ ಅನ್ನುತ್ತಿದ್ದ ಕಾಂಗ್ರೆಸ್​ನ ಒಳಗೆ ಹಣಕ್ಕಾಡಿ ಡಿಮ್ಯಾಂಡ್ ಮಾಡಲಾಗ್ತಿದೆ ಎಂದು ಕಾಂಗ್ರೆಸ್​ ಮುಖಂಡನೇ  ಆರೋಪವೊಂದನ್ನ ಮಾಡಿದ್ದಾರೆ. ಕಾಂಗ್ರೆಸ್​ನಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದರೇ, ಎಷ್ಟು ಹಣ ಕೊಡ್ತೀರಾ ಅಂತಾ ಕೇಳುತ್ತಾರೆ. ಕಾಂಗ್ರೆಸ್​ ಮತ್ತು ಬಿಜೆಪಿಯಲ್ಲಿ ಹಡಬೆ ದುಡ್ಡಿದವರಿಗೆ ಮಾತ್ರವೇ ಬೆಲೆ, ಕಾಂಗ್ರೆಸ್​ನಲ್ಲಿ ಕೇವಲ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಅಂತಾ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್​ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರ.ಎ  ಶಿವಮೊಗ್ಗದಲ್ಲಿ ಮಾತನಾಡಿದ … Read more

ನನಗೆ 56 ವರ್ಷವಲ್ಲ 26 ವರ್ಷ ! ಮಧು ಬಂಗಾರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

MALENADUTODAY.COM  |SHIVAMOGGA| #KANNADANEWSWEB ಮಧು ಬಂಗಾರಪ್ಪ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾರತುರಾಯಿ ಹಾಕಿ ನೆಚ್ಚಿನ ನಾಯಕನನ್ನು ಅಭಿನಂಧಿಸಿದರು. ಕಾಂಗ್ರೆಸ್ ಮುಖಂಡರ ಪ್ರೀತಿ ವಿಶ್ವಾಸಕ್ಕೆ ಫಿದಾ ಆದ ಮಧು ಬಂಗಾರಪ್ಪ  ನಂತರ ಮಾತನಾಡ್ತಾ, ಜನರು ಬಂಗಾರಪ್ಪನವರ ಮೇಲೆ ಇಟ್ಟ ಅಭಿಮಾನದಿಂದಲೇ  ನನಗೂ ಸಹ ಆಶಿರ್ವಾದ ಮಾಡಿದ್ದಾರೆ. ಹುಟ್ಟುಹಬ್ಬದ ದಿನ ಎಲ್ಲರು ನನಗೆ ಶುಭಾಶಯ ಕೋರುತ್ತಿದ್ದಾರೆ. ನಾನು ಕಾಂಗ್ರೆಸ್ ಪಕ್ಷಕ್ಕೆ ಏನು ಮಾಡಿರಲಿಲ್ಲ. ಕೇವಲ ಬಂಗಾರಪ್ಪನ ಮಗನಾಗಿ ಪಕ್ಷ ಸೇರಿಕೊಂಡೆ. ನಿಜವಾಗಿ ಹೇಳಬೇಕೆಂದರೆ ಹನ್ನೊಂದು ವರ್ಷ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ … Read more

TODAY ELECTION NEWS / ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಸಮುದಾಯದ ಸಾಮಾಜಿಕ ನ್ಯಾಯದ ಪ್ರಶ್ನೆ?ಭೋವಿ ಸಮಾಜಕ್ಕೆ ಸಿಗುತ್ತಾ ಟಿಕೆಟ್?

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬೋವಿ ಸಮಾಜವನ್ನು ಕಡೆಗಣಿಸುತ್ತಿವೆ ಎಂಬ ಗಂಭೀರ ಆರೋಪ ಸಮುದಾಯದಲ್ಲಿ ಕೇಳಿಬಂದಿದೆ. ಹೊಳೆಹೊನ್ನೂರು ಮೀಸಲು ಕ್ಷೇತ್ರದಿಂದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವಾದ (shimoga rural constituency) ನಂತರ ಕ್ಷೇತ್ರ ರಾಜಕೀಯ ಪಲ್ಲಟಗಳಿಗೆ ಒಳಗಾಗಿದೆ. ಅಲ್ಲದೆ ಪ್ರತಿಸಲವೂ ಚುನಾವಣಾ ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿರುವ ಕ್ಷೇತ್ರದಲ್ಲಿ ಕೈ ಪಾಳಯದ ಟಿಕೆಟ್​ ಕುರಿತಾಗಿ ಗಂಭೀರ ಚರ್ಚೆ ನಡೆದಿದೆ. ಈ ನಿಟ್ಟಿನಲ್ಲಿ ಒಂದಿಷ್ಟು ಹಿನ್ನೆಲೆಯನ್ನು ನೋಡುವುದಾದರೆ, ಕ್ಷೇತ್ರದ ಪ್ರಬಲ ಸಮುದಾಯ ಎಂದೇ ಬಿಂಬಿತವಾಗಿರುವ ಭೋವಿ ಸಮುದಾಯ ಈ … Read more