ಇಬ್ಬರಿಗೂ ಅಧಿಕಾರ! ಫೈನಲ್​ ಆಯ್ತು ಆಯ್ಕೆ! ಇವತ್ತು ಅಧಿಕೃತ! 20ಕ್ಕೆ ಪ್ರಮಾಣ! ಸಿದ್ದರಾಮಯ್ಯ ಸಿಎಂ! ಡಿಕೆ ಶಿವಕುಮಾರ್ ಡಿಸಿಎಂ

KARNATAKA NEWS/ ONLINE / Malenadu today/ May 18, 2023 SHIVAMOGGA NEWS PAPER ONLINE ಬೆಂಗಳೂರು?#SiddaramaiahCM #DKShivakumar #KarnatakaCM/ ರಾಜ್ಯದ ಮುಂದಿನ ಸಿಎಂ ಯಾರು ಎನ್ನುವ ಕಾಂಗ್ರೆಸ್​ ಕಗ್ಗಂಟನ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಯವರು ಬಿಡಿಸಿದ್ದಾರೆ.  Viral video/ ಕಾರಿನಲ್ಲಿ ಬಂದು ಸರಗಳ್ಳತನ! ! ವೈರಲ್ ಆಗ್ತಿದೆ ಈ ಸಿಸಿ ಟಿವಿ ದೃಶ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 20ರಂದು ಬೆಂಗಳೂರಿನಲ್ಲಿ ಪ್ರಮಾಣ … Read more

ಚುನಾವಣೆಯಲ್ಲಿ ಸೋಲು! ಭದ್ರಾವತಿಯಲ್ಲಿ ಪರಾಜಿತ ಅಭ್ಯರ್ಥಿಗಳು ಹೇಳಿದ್ದೇನು?

ಚುನಾವಣೆಯಲ್ಲಿ ಸೋಲು! ಭದ್ರಾವತಿಯಲ್ಲಿ  ಪರಾಜಿತ ಅಭ್ಯರ್ಥಿಗಳು ಹೇಳಿದ್ದೇನು?

KARNATAKA NEWS/ ONLINE / Malenadu today/ May 16, 2023 GOOGLE NEWS / SHIVAMOGGA NEWS  ಭದ್ರಾವತಿ/ ಶಿವಮೊಗ್ಗ/ ಭಧ್ರಾವತಿ ವಿಧಾನಸಭಾ ಕ್ಷೇತ್ರ ದಲ್ಲಿ ಸೋಲು ಕಂಡ ಅಭ್ಯರ್ಥಿಗಳು ನಿನ್ನೆ ತಾಲ್ಲೂಕಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ. ಈ ಪೈಕಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಗೋಟೆ ರುದ್ರೇಶ್​ ,   ಕ್ಷೇತ್ರದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿ 20 ಸಾವಿರಕ್ಕೂ ಹೆಚ್ಚಿನ ಮತಗಳನ್ನು ಪಡೆದುಕೊಂಡಿದ್ಧೇನೆ. ಇದರಿಂದಾಗಿ ಭವಿಷ್ಯದಲ್ಲಿ ನೆಲೆ ಇದೆ ಎಂಬುದನ್ನು ತೋರಿಸಿ … Read more