ಮುಂಬರುವ ಗಣಪತಿ ಹಬ್ಬದ ವಿಚಾರ ಪ್ರಸ್ತಾಪಿಸಿದ ಆಯನೂರು ಮಂಜುನಾಥ್!

KARNATAKA NEWS/ ONLINE / Malenadu today/ May 15, 2023 GOOGLE NEWS / SHIVAMOGGA NEWS  ಶಿವಮೊಗ್ಗ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ಆಯನೂರು ಮಂಜುನಾಥ್​ ಸುದ್ದಿಗೋಷ್ಟಿ ನಡೆಸಿ, ಹಾಲಿ ಶಾಸಕರು,  ಭಾವನಾತ್ಮಕ ಸಂಘರ್ಷಗಳಿಗೆ ಎಡೆಮಾಡಿಕೊಡದೆ ಅಭಿವೃದ್ಧಿ ಕೆಲಸಗಳತ್ತ ಗಮನಹರಿಸಲಿ ಎಂದು ಸಲಹೆ ನೀಡಿದ್ದಾರೆ.  ನನ್ನ ಸೋಲಿನ ಬಗ್ಗೆ ಬೇಸರ ವಿಲ್ಲ. ಆದರೆ ಮತದಾರರ ಮುಂದಿಟ್ಟ ವಿಚಾರವನ್ನ ಮತದಾರರು ಬೆಂಬಲಿಸದಿರುವುದು ಬೇಸರ ತಂದಿದೆ. ನನ್ನ ನಿರೀಕ್ಷೆಯ ವಿರುದ್ಧವಾಗಿ ಫಲಿತಾಂಶ ಬಂದಿದೆ. ಅದನ್ನು ವಿನಯಪೂರ್ವಕವಾಗಿ ಸ್ವೀಕರಿಸುತ್ತೇನೆ … Read more

ವಿಜಯೇಂದ್ರರವರ ಗೆಲುವಿಗೆ ಕಾರಣವಾಗಿದ್ದ ಅಂಶಗಳೇನು? ಬಿಜೆಪಿ ಶಿಕಾರಿಗೆ ನೆರವಾಯ್ತಾ ಜೆಡಿಎಸ್​ ಮತಗಳು?

KARNATAKA NEWS/ ONLINE / Malenadu today/ May 15, 2023 GOOGLE NEWS / SHIVAMOGGA NEWS  ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಗೆಲುವು ಸಾಧಿಸಿದ್ದಾರೆ, ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ರೂ ಅದು ಗೆಲುವೇ… ಇದು ಪ್ರಜಾಪ್ರಬುತ್ವದ ವಿಶೇಷ. ಆದಾಗ್ಯು ಕಡಿಮೆ ಅಂತರ ಬೇಸರ ಮೂಡಿಸಿದೆ ಎಂದು ಬಿವೈ ವಿಜಯೇಂದ್ರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.  ಈ ಮಧ್ಯೆ ಅವರ ಗೆಲುವಿನ ಲೆಕ್ಕಾಚಾರಗಳು ಸಹ ಶಿಕಾರಿಪುರದಲ್ಲಿ ಜೋರಾಗಿ ನಡೆಯುತ್ತಿದೆ. ಇದಕ್ಕೆ ಕಾರಣ … Read more

FINAL ಫಲಿತಾಂಶ/ ಶಿವಮೊಗ್ಗ ಜಿಲ್ಲೆಯಲ್ಲಿ ಗೆದ್ದವರು ಯಾರು? ಸೋತವರು ಯಾರು? ಅಂತಿಮ ರಿಸಲ್ಟ್​ನಲ್ಲಿ ಇರುವ ಕುತೂಹಲದ ಅಂಶಗಳೇನು ತಿಳಿಯಿರಿ

FINAL Result/ Who won in Shivamogga district? Who are the losers? Find out what are the interesting points in the final result.

FINAL ಫಲಿತಾಂಶ/ ಶಿವಮೊಗ್ಗ ಜಿಲ್ಲೆಯಲ್ಲಿ ಗೆದ್ದವರು ಯಾರು? ಸೋತವರು ಯಾರು? ಅಂತಿಮ ರಿಸಲ್ಟ್​ನಲ್ಲಿ ಇರುವ ಕುತೂಹಲದ ಅಂಶಗಳೇನು ತಿಳಿಯಿರಿ

KARNATAKA NEWS/ ONLINE / Malenadu today/ May 11, 2023 GOOGLE NEWS   ಶಿವಮೊಗ್ಗ. ರಾಜ್ಯ ವಿಧಾನಸಭಾ ಚುನಾವಣೆ 2023 ಯ ಫಲಿತಾಂಶ ಬಹುತೇಕ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಿದೆ. ಜನರ ಚರ್ಚೆ ಸಮಾಲೋಚನೆ ಹಾಗೂ ಊಹೆಗೂ ಮೀರಿ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಗೆಲುವನ್ನ ಸಾಧಿಸಿದ್ದಾರೆ.  ಶಿಕಾರಿಪುರದಲ್ಲಿ ಸೋತು ಗೆದ್ದ ಬಂಡಾಯ ವಿಶೇಷವಾಗಿ ಇಡೀ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಬಿಜೆಪಿಗೆ ಗೆಲ್ಲಿಸುವ ಪ್ರಯತ್ನದಲ್ಲಿದ್ದ ಬಿ.ವೈ ವಿಜಯೇಂದ್ರ ನಿಜಕ್ಕೂ ಸ್ವತಂತ್ರ ಅಭ್ಯರ್ಥಿ ನಾಗರಾಜ್ ಗೌಡರ ಬಂಡಾಯ ಎದುರು ಪ್ರಯಾಸದ ಗೆಲುವು … Read more

ಶಿವಮೊಗ್ಗದಲ್ಲಿ ಸೋತ ‘ಮಾತು’ ಗೆದ್ದ ಕಾರ್ಯಕರ್ತ! ಅಚ್ಚರಿಗೊಳಿಸಿದ ಪ್ರಜಾಕೀಯ ಪಕ್ಷ ! ನೋಟಾ ವೋಟು!

KARNATAKA NEWS/ ONLINE / Malenadu today/ May 11, 2023 GOOGLE NEWS   ಶಿವಮೊಗ್ಗ. ರಾಜ್ಯ ವಿಧಾನಸಭಾ ಚುನಾವಣೆ 2023 ಯ ಫಲಿತಾಂಶ ಬಹುತೇಕ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಿದೆ. ಜನರ ಚರ್ಚೆ ಸಮಾಲೋಚನೆ ಹಾಗೂ ಊಹೆಗೂ ಮೀರಿ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ಧಾರೆ.  ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ  ಶಿವಮೊಗ್ಗ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ  ನಡೆಯುತ್ತಿದ್ದು ಕ್ಷೇತ್ರವಾರು ಮುನ್ನಡೆ ಹಾಗೂ ಹಿನ್ನೆಡೆ ಲಭ್ಯವಾಗುತ್ತಿದೆ. ಫಲಿತಾಂಶದ ಲೈವ್ (LIVE) ಅಪ್​ಡೇಟ್ಸ್​  ಮಲೆನಾಡು … Read more