Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ !

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗ/ ಪ್ರಧಾನಿ ನರೇಂದ್ರ ಮೋದಿ ಯವರು ಪಾಲ್ಗೊಂಡಿದ್ದ ಆಯನೂರು ಸಮಾವೇಶದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವೊಂದು ದಾಖಲಾಗಿದೆ.  bhadravati /  ಭದ್ರಾವತಿ ವಿಧಾನಸಭಾ ಕ್ಷೇತ್ರ ! ಯಾರು ನಿರ್ಣಾಯಕ? ಕ್ಷೇತ್ರದಲ್ಲಿ ಹೇಗಿದೆ ಪೈಪೋಟಿ  ಶಿವಮೊಗ್ಗದ ಕುಂಸಿ ಪೊಲೀಸ್ ಸ್ಟೇಷನ್  ನಲ್ಲಿ ಈ ಸಂಬಂಧ ಕೇಸ್ ಆಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವ್ಯಾಡ್​ ಅಧಿಕಾರಿ ನೀಡಿದ ದೂರಿನನ್ವಯ ಚುನಾವಣಾ ಏಜೆಂಟ್ … Read more

Narendra modi/ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ !

Case registered at Kumsi police station in connection with PM Narendra Modi’s event / ಶಿವಮೊಗ್ಗದ ಆಯನೂರಿನಲ್ಲಿ ನಡೆದ ನರೇಂದ್ರ ಮೋದಿಯವರ ಸಮಾವೇಶದ ಸಿದ್ದತೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಸಂಬಂದ ಕುಂಸಿ ಠಾಣೆಯಲ್ಲಿ ಎಫ್​ಐಆರ್ ಸಹ ಆಗಿದೆ

bhadravati / ಭದ್ರಾವತಿ ವಿಧಾನಸಭಾ ಕ್ಷೇತ್ರ ! ಯಾರು ನಿರ್ಣಾಯಕ? ಕ್ಷೇತ್ರದಲ್ಲಿ ಹೇಗಿದೆ ಪೈಪೋಟಿ

KARNATAKA NEWS/ ONLINE / Malenadu today/ May 7, 2023 GOOGLE NEWS ಭದ್ರಾವತಿ/ ಶಿವಮೊಗ್ಗ/  ಭದ್ರಾವತಿ ವಿಧಾನಸಭಾ ಕ್ಷೇತ್ರ ದಲ್ಲಿ ಈ ಸಲ ಯಾರ ಪರ ಅಲೆಯಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಹಾಗಾಗಿ ಬಿರುಸಿನ ಪೈಪೋಟಿ ಸ್ಪರ್ಧಿಗಳ ನಡುವೆ ನಡೆಯುತ್ತಿದೆ. ವ್ಯಕ್ತಿಗತ ಪ್ರತಿಷ್ಟೆ ಚುನಾವಣೆಯು ನಡೆಯುತ್ತಿದ್ದ ಕ್ಷೇತ್ರದಲ್ಲಿ ಈ ಸಲ ಶಾರದಾ ಅಪ್ಪಾಜಿಯವರ ಸ್ಪರ್ಧೆ ಮುಖ್ಯವಾಗಿ ಕಂಡು ಬರುತ್ತಿದೆ. ಇನ್ನೂ ಬಿಕೆ ಸಂಗಮೇಶ್ ತಮ್ಮೆಲ್ಲಾ ಅನುಭವವನ್ನು ಚುನಾವಣೆಗೆ ದಾರೆಯೆರಿಯುತ್ತಿದ್ದಾರೆ.  ಭದ್ರಾವತಿ ವಿಧಾನಸಭಾ ಕ್ಷೇತ್ರ ಪುರುಷ ಮತದಾರರು … Read more

narendramodi/ ನರೇಂದ್ರ ಮೋದಿ ನಮಸ್ಕಾರವನ್ನು ಮನೆಮನೆಗೂ ತಲುಪಿಸಿ ಎಂದು ಟಾಸ್ಕ್​ ಕೊಟ್ಟ ಪ್ರಧಾನಿ! ಮೋದಿ ಮಾತಿನ ಪೂರ್ತಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ May 7, 2023 GOOGLE NEWS ಆಯನೂರು/ ಶಿವಮೊಗ್ಗ/ ಪ್ರಧಾನಿ ನರೇಂದ್ರ ಮೋದಿ ಆಯನೂರಿಗೆ ಆಗಮಿಸಿದ್ಧಾರೆ. ತುಂಬಿದ ಸಭೆಯಲ್ಲಿ ಮೋದಿ ಮೋದಿ ಮೋದಿ ಎಂಬ ಘೋಷಣೆಗಳ ಜೊತೆಜೊತೆಗೆ ಮಾತು ಆರಂಭಿಸಿದ ಅವರು, ಇಲ್ಲಿನ ಮಹನೀಯರು ಹಾಗೂ ದೇವತೆಗಳನ್ನು ಸ್ಮರಿಸಿದರು. ಅವರ ಮಾತಿನ ಪೂರ್ಣ ವಿವರ ಇಲ್ಲಿದೆ.  ಮಲೆನಾಡಿನ ಮಡಿಲು ಸೌಂದರ್ಯದ ಹೊನಲು, ಶಿವಮೊಗ್ಗದ ಜನತೆಗೆ ನಮಸ್ಕಾರಗಳು, ಕುವೆಂಪುರವರ ಈ ನೆಲೆಗೆ ನಾನು ಶ್ರದ್ಧಾಪೂರ್ವಕವಾಗಿ ನಮಸ್ಕರಿಸುತ್ತೇವೆ, ದೇವಿ ಸಿಗಂದೂರು ಚೌಡೇಶ್ವರಿಗೂ … Read more

narendramodi/ ನರೇಂದ್ರ ಮೋದಿ ನಮಸ್ಕಾರವನ್ನು ಮನೆಮನೆಗೂ ತಲುಪಿಸಿ ಎಂದು ಟಾಸ್ಕ್​ ಕೊಟ್ಟ ಪ್ರಧಾನಿ! ಮೋದಿ ಮಾತಿನ ಪೂರ್ತಿ ವಿವರ ಇಲ್ಲಿದೆ

Pm gives task to deliver Narendra Modi Namaskar to every house! Here’s the full text of Modi’s speech

ವಿಜಯೇಂದ್ರ ವಿಜಯಕ್ಕೆ ಹೊರಗಿನಿಂದ ಬಂದಿದ್ಧಾರೆ ಸಾವಿರಾರು ಜನ/ ಶಿಕಾರಿಪುರದಲ್ಲಿ ಸ್ವಾಭಿಮಾನದ ಸವಾಲು! ಸಂವಾದದಲ್ಲಿ ನಾಗರಾಜ್ ಗೌಡ ಹೇಳಿದ್ದೇನು?

What did Shikaripura rebel candidate Nagaraj Gowda say during an interaction at patrika bhavan?

ವಿಜಯೇಂದ್ರ ವಿಜಯಕ್ಕೆ ಹೊರಗಿನಿಂದ ಬಂದಿದ್ಧಾರೆ ಸಾವಿರಾರು ಜನ/ ಶಿಕಾರಿಪುರದಲ್ಲಿ ಸ್ವಾಭಿಮಾನದ ಸವಾಲು! ಸಂವಾದದಲ್ಲಿ ನಾಗರಾಜ್ ಗೌಡ ಹೇಳಿದ್ದೇನು?

KARNATAKA NEWS/ ONLINE / Malenadu today/ May 7, 2023 GOOGLE NEWS ಶಿವಮೊಗ್ಗ / ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಗರಾಜ್ ಗೌಡ ಇವತ್ತು  ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ್ರು. ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರರವರ ಪರವಾಗಿ ಕೆಲಸ ಮಾಡಲು ಹೊರಗಿನಿಂದ ಸಾವಿರಾರು ಮಂದಿ ಬಂದಿದ್ಧಾರೆ. ಆಯಕಟ್ಟಿನ ಜಾಗದಲ್ಲಿ  ಮತದಾರರ ಮೇಲೆ ಪರಿಣಾಮ ಬೀರಲು ಸಿದ್ಧರಾಗಿದ್ಧಾರೆ. ಅಲ್ಲದೆ, ಹಣದ ಹೊಳೆ ಹರಿಸಲು … Read more