karnataka election / ಇನ್ಯಾರಿಗೂ ಅಲ್ಲ, ಈ ಸಲ ಬಿಜೆಪಿ ಟಿಕೆಟ್ 100 % ನನಗೆ ಅಂತಿದ್ದಾರೆ ಇವರು! ನಿಜನಾ?

Karnataka election/ Not for anyone else, this time the BJP ticket is 100% for me! Is it true? jyothiprakash/ bjp list shivamogga city

karnataka election / ಇನ್ಯಾರಿಗೂ ಅಲ್ಲ,   ಈ ಸಲ ಬಿಜೆಪಿ ಟಿಕೆಟ್ 100 %  ನನಗೆ ಅಂತಿದ್ದಾರೆ ಇವರು! ನಿಜನಾ?

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ 2023

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಕ್ಷೇತ್ರದ ಟಿಕೆಟ್ ಯಾರಿಗೆ? ಈ ಪ್ರಶ್ನೆಗೆ ಇದೀಗ ಸಾಕಷ್ಟು ಉತ್ತರ ಸಿಗುತ್ತಿದೆ. ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ ತಡವಾಗುತ್ತಿರುವುದರ ಹಿನ್ನಲೆಯಲ್ಲಿ ಶಿವಮೊಗ್ಗ ದಲ್ಲಿ ಮತ್ತಷ್ಟು ಕುತೂಹಲ ಹೆಚ್ಚುತ್ತಿದೆ. 

ಟಿಕೆಟ್ ಅಂತಿದ್ದಾರೆ ಜ್ಯೋತಿ ಪ್ರಕಾಶ್

ಹೌದು, ಅತ್ತ ಸೋಶಿಯಲ್ ಮೀಡಿಯಾದಲ್ಲಿ ಚನ್ನಬಸಪ್ಪ ರಿಗೆ ಟಿಕೆಟ್ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಟಿಕೆಟ್ ಘೋಷಣೆಯಾಗುವರೆಗೂ ಇದು ವೈರಲ್ ನ್ಯೂಸ್ ಅಷ್ಟೆ. ಈ ಮಧ್ಯೆ ಟಿಕೆಟ್ ಆಕಾಂಕ್ಷಿಯಾಗಿರುವ ಜ್ಯೋತಿ ಪ್ರಕಾಶ್ ಸಹ ಈ ಸಲ ನನಗೆ ಟಿಕೆಟ್ ನನ್ನದೆ ಎನ್ನುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಕನ್ನಡ ಮೀಡಿಯಂ ಮಾಧ್ಯಮಕ್ಕೆ ಮಾತನಾಡಿದ ಅವರು, ​ ಎಲ್ಲಾ ಸರ್ವೆಯಲ್ಲಿಯು ತಮ್ಮ ಬಗ್ಗೆ ಪಾಸಿಟಿವ್ ರಿಪೋರ್ಟ್ ಹೋಗಿದೆ. ಹಾಗೂ ನನಗೆ ನೀಡಿದ ಜವಾಬ್ದಾರಿಯುತ ಸ್ಥಾನಗಳನ್ನು ನಿಭಾಯಿಸಿದ್ದೇನೆ. ಯಾವುದೆ ಕಪ್ಪು ಚುಕ್ಕೆ ತನಗಿಲ್ಲ ಎಂದಿದ್ಧಾರೆ. 

100 ಪರ್ಸೆಂಟ್ ಟಿಕೆಟ್ ನನಗೆ

ನೂರಕ್ಕೆ ನೂರು ಪರ್ಸೆಂಟ್ ಈ ಸಲ ಟಿಕೆಟ್ ನನಗೆ ಸಿಗುವ ವಿಶ್ವಾಸವಿದೆ ಎಂದಿರುವ ಜ್ಯೋತಿಪ್ರಕಾಶ್  ಇದರಲ್ಲಿ ಯಾವುದೇ ಅನುಮಾನವಿಲ್ಲ ಅಂತಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್ ಬಳಿ ತಮ್ಮ ಟಿಕೆಟ್​ಗಾಗಿ ಪ್ರಯತ್ನ ನಡೆಸಿರುವ ಜ್ಯೋತಿಪ್ರಕಾಶ್, ಪಕ್ಷಾಂತರ ಹಾಗೂ ಅಸಮಾಧಾನದ ಕಾರಣಕ್ಕೆ ಮೂರನೇ ಪಟ್ಟಿ ತಡವಾಗಿರಬಹುದು ಎಂದು ತಿಳಿಸಿದ್ದಾರೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News