Thursday, 25 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • SAGARA
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
DISTRICT

Karnataka fast news | ಅಪಘಾತ 4 ಸಾವು | ಗಣಪತಿ ವಿಸರ್ಜನೆ , ಮುಳುಗಿದ ತಂದೆ ,ಮಗ, ಸ್ನೇಹಿತ | ಕ್ಲಬ್‌ನಲ್ಲಿ ಕಿರಿಕ್‌ PI , PSI ಸಸ್ಪೆಂಡ್‌ | ಇನ್ನಷ್ಟು ಸುದ್ದಿ

13
Last updated: September 16, 2024 3:57 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 16, 2024  

ರೈಲು ಡಿಕ್ಕಿ ಮೂವರ ಸಾವು- train accident 

ರೈಲು ಹಳಿಯನ್ನು ದಾಟುತ್ತಿದ್ದ ಸಂದರ್ಭ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರಿನ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಕಾಞಂಗಾಂಡ್‌ನಲ್ಲಿ ಸಂಭವಿಸಿದೆ.  ಆಲೀಸ್ ಥೋಮಸ್ (63), ಚಿನ್ನಮ್ಮ (68) ಮತ್ತು ಏಂಜೆಲ್ (30) ಮೃತರು ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್‌ ಆಗುತ್ತಿದ್ದ ಇವರು ಹಳಿ ದಾಟಿ ಮುಂದಕ್ಕೆ ಹೋಗಲು ಮುಂದಾದ ಸಂದರ್ಭದಲ್ಲಿ ರೈಲು ಡಿಕ್ಕಿಯಾಗಿದೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಾಲ್ವರು ಸಾವು

ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಿನ್ನೆ ದಿನ ಸಂಜೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಆರು ಜನ ಗಾಯಗೊಂಡಿದ್ದಾರೆ. ಕಂಟೇನರ್ ಲಾರಿ ಬ್ರೇಕ್ ಫೇಲ್‌ ಆಗಿ ಮೂರು ಕಾರು, ಎರಡು ಲಾರಿ, ಒಂದು ಬೈಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಓರ್ವ ವ್ಯಕ್ತಿ ಹಾಗೂ ವ್ಯಾಗನಾ‌ರ್ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವಿಗೀಡಾಗಿದ್ದಾರೆ. 

ಮೂವರು ನೀರುಪಾಲು  

ಗಣಪತಿ ವಿಸರ್ಜನೆ ವೇಳೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ತುರುವೇಕೆರೆ ತಾಲ್ಲೂಕಿನ ರಂಗನಹಟ್ಟಿಯಲ್ಲಿ ನಡೆದಿದೆ. ನಿನ್ನೆ ಭಾನುವಾರ ಗಣೇಶನ ವಿಸರ್ಜನೆ ಮಾಡಲು ಶರತ್, ದಯಾನಂದ್ ನೀರಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಕೆಸರು ಜಾಸ್ತಿ ಇದ್ದು, ಅವರ ಕಾಲುಗಳು ಹೂತಿವೆ. ಪರಿಣಾಮ ನೆರವಿಗಾಗಿ ಕೂಗಿದ್ದಾರೆ. ಈ ವೇಳೆ ಶರತ್‌ ರ ತಂದೆ ರೇವಣ್ಣ ನೀರಿಗೆ ಇಳಿದಿದ್ದಾರೆ. ಆದರೆ ಮೂವರಿಗೂ ಮೇಲಕ್ಕೆ ಬರಲಾಗದೆ  ಸಾವನ್ನಪ್ಪಿದ್ದಾರೆ. 

ಪಾಲೇಸ್ತಿನ್‌ ಧ್ವಜ ಹಿಡಿದು ಓಡಾಟ 

ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ದ್ವಿಚಕ್ರ ವಾಹನದ ಮೇಲೆ ಓಡಾಡಿರುವ ವಿಡಿಯೋ ವೈರಲ್​ ಆಗಿದೆ. ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಡಿದ ಮುಸ್ಲಿಂ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಚಿಕ್ಕಮಗಳೂರು ನಗರ ಠಾಣೆ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಕ್ಲಬ್‌ನಲ್ಲಿ ಪಾರ್ಟಿ ಪೊಲೀಸ್‌ ಅಧಿಕಾರಿ ಸಸ್ಪೆಂಡ್‌ 

ಕ್ಲಬ್​ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಹಾಸನ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್​ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ. ಕ್ಲಬ್‌ನಲ್ಲಿ ಬಿಲ್‌ ವಿಚಾರಕ್ಕೆ ಇವರು ಕಿರಿಕ್‌ ಮಾಡಿದ್ದರು. 

shimoga hindu mahasaba Ganapati | ಗಣೇಶಪ್ಪರ ಮನೆಯಿಂದ ಬಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ | ಏನಿದೆ ಈ ಸಲ ವಿಶೇಷ | ವಿಸರ್ಜನೆ ಯಾವಾಗ?

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

Share This Article
Facebook Whatsapp Whatsapp Telegram Threads Copy Link
Previous Article ಸೀದಾ ಸೀದಾ ಬಂದು ಪಲ್ಟಿಯಾದ ಕಾರು | ಭೀಕರ ಘಟನೆಯಲ್ಲಿ ಜೀವ ಉಳಿಸಿದ ಆನಂದಪುರ ಪೊಲೀಸ್
Next Article Shivamogga Fast news | ಮಸೀದಿ ಬಳಿ ಬಂದ ಗಣಪನಿಗೆ ಮುಸ್ಲಿಮರಿಂದ ಹಾರ | ಹಾಲಿನ ವ್ಯಾನ್‌ ಡಿಕ್ಕಿ ಮಹಿಳೆಯ ದುರ್ಮರಣ | ಗಣಪತಿ ವಿಸರ್ಜನೆ ವೇಳೆ ವೈಯಕ್ತಿಕ ಹೊಡೆದಾಟ
Leave a Comment

Leave a Reply Cancel reply

Your email address will not be published. Required fields are marked *

You Might Also Like

sims college shivamogga
DISTRICT

ಅಡಿಗೆ ಪಾತ್ರೆಗಳನ್ನು ಕೊಟ್ಟಿದ್ದಕ್ಕೆ ಊರಿನವರ ಬಹಿಷ್ಕಾರ!? ಹೀಗೂ ಉಂಟು!?

By 13
DISTRICT

ಶಿರಸಿಯಲ್ಲಿ KSRTC ಬಸ್‌ನಲ್ಲಿಯೇ ಸಾಗರದ ನಿವಾಸಿಯ ಹತ್ಯೆ!? ಪತ್ನಿ, ಪ್ರಿಯಕರ ಅರೆಸ್ಟ್‌!

By 13

ಮಲೆನಾಡ ಕಾಡಲ್ಲಿ ಮತ್ತೆ ನಕ್ಸಲರ ಓಡಾಟ | ಏನು ನಡೆಯುತ್ತಿದೆ?

By 13

ಜಿಂಕೆ ಬೇಟೆಯಾಡಿ, ಕಾರಲ್ಲಿ ಸಾಗಿಸ್ತಿದ್ದವರಿಗೆ ಶಾಕ್‌ | ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಐವರು ಅರೆಸ್ಟ್

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up