Saturday, 26 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

karnataka police : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಭತ್ಯೆ ಹೆಚ್ಚಳ | ರಾಜ್ಯ ಸರ್ಕಾರ ಆದೇಶ

prathapa thirthahalli
Last updated: May 24, 2025 2:02 pm
Prathapa thirthahalli - content producer
Share
SHARE

karnataka police : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಭತ್ಯೆ ಹೆಚ್ಚಳ | ರಾಜ್ಯ ಸರ್ಕಾರ ಆದೇಶ

karnataka police : ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪಾವತಿಸುತ್ತಿರುವ ಆಹಾರ ಭತ್ಯೆಯ ದರ ಹೆಚ್ಚಿಸಬೇಕೆಂಬ ಒತ್ತಡದ ಬೆನ್ನಲ್ಲೇ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ಆದೇಶದಲ್ಲಿ ಗುಣಮಟ್ಟದ ಆರೋಗ್ಯಕರ ಆಹಾರವನ್ನು ಪೂರೈಸುವ ದೃಷ್ಟಿಯಿಂದ ಹಬ್ಬಹರಿ ದಿನಗಳು, ವಿಶೇಷ ಹಾಗೂ ಚುನಾವಣಾ ಸಂದರ್ಭಗಳಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರಸ್ತುತ ಪಾವತಿಸುತ್ತಿರುವ ಆಹಾರ ಭತ್ಯೆ (Food Allowance) ದರವನ್ನು ರೂ.200/-ರಿಂದ ರೂ.300/-ಗಳಿಗೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ.

ಹಬ್ಬಹರಿ ದಿನಗಳು, ವಿಶೇಷ ಹಾಗೂ ಚುನಾವಣಾ ಸಂದರ್ಭಗಳಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರಸ್ತುತ ಪಾವತಿಸುತ್ತಿರುವ ಆಹಾರ ಭತ್ಯೆ Pel (Food Allowance) ದರವನ್ನು ರೂ.100/- ರಿಂದ ರೂ.200ಗಳಿಗೆ ಹೆಚ್ಚಿಸಲು ಮಂಜೂರಾತಿ ನೀಡಲಾಗಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಹಿಂದೆ ಪೊಲಿಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಇತ್ತೀಚಿನ ದಿನಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಿರುವುದರಿಂದ, ಆಹಾರ ಧಾನ್ಯಗಳ ಮತ್ತು ಊಟ/ತಿಂಡಿಗಳಿಗೆ ದಿನವೊಂದಕ್ಕೆ ಪಾವತಿಸುತ್ತಿರುವ ರೂ.200/- ಆಹಾರ ಭತ್ಯೆ ಮೊತ್ತವು ತೀರಾ ಕಡಿಮೆಯಿದ್ದು, ವಾಸ್ತವವಾಗಿ ಒಬ್ಬರಿಗೆ ದಿನವೊಂದಕ್ಕೆ ಒಂದು ತಿಂಡಿ, ಎರಡು ಊಟ ಹಾಗೂ ಎರಡು ಬಾರಿ ಕಾಫಿ/ಟಿ ಒದಗಿಸಲು ಕನಿಷ್ಠ ರೂ.300/-ಗಳು ತಗಲುತ್ತದೆ. ಅಲ್ಲದೆ ಪ್ರಸ್ತುತ ಜಾರಿಯಲ್ಲಿರುವ ಆಹಾರ ಭತ್ಯೆಯನ್ನು ನಿಗದಿಪಡಿಸಿರುವ ಆದೇಶವನ್ನು ಹೊರಡಿಸಿ 04 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ಆಹಾರ ಪದಾರ್ಥಗಳ ಬೆಲೆಗಳಲ್ಲಿ ಗಣನೀಯವಾಗಿ ಏರಿಕೆಯಾಗಿರುತ್ತದೆ. ಪ್ರಸ್ತುತ ಚಾಲ್ತಿಯಲ್ಲಿರುವ ಆಹಾರ ಭತ್ಯೆಯ ದರ ರೂ.200/- ರಿಂದ ರೂ.300/- ಗಳಿಗೆ ಹೆಚ್ಚಿಸಿದ್ದಲ್ಲಿ ಆಗುವ ಆರ್ಥಿಕ ಪರಿಣಾಮದ ಬಗ್ಗೆ 03 ವರ್ಷಗಳ ಮಾಹಿತಿ ವಿವರಗಳ ಪ್ರಸ್ಥಾಪ ಸಲ್ಲಿಸಿದ್ದರು. 

car decor
NES Head Office, Balaraja Urs Road, Shivamogga

2022-23 ರಿಂದ 2024-25ವರೆಗಿನ ಆಹಾರ ಭತ್ಯೆಯನ್ನು ವಿತರಿಸಿರುವ ಸರಾಸರಿ ರೂ.22,59,41,479/-( ಆಗಿರುತ್ತದೆ. ಈಗ ಆಹಾರ ಭತ್ಯೆ ದರ ರೂ.200/- ಇದ್ದು ಅದನ್ನು ರೂ.300/- ಕೆ ಹೆಚ್ಚಳ ಮಾಡಿದ್ದಲ್ಲಿ ರೂ.33,89,12,219/- ಗಳಾಗುತ್ತದೆ. ಆದ್ದರಿಂದ ಚಾಲ್ತಿಯಲ್ಲಿರುವ ಆಹಾರ ಭತ್ಯೆ ರೂ.200/- ರಿಂದ 300/- ಕ್ಕೆ 16 ಹೆಚ್ಚಿಸುವುದರಿಂದ ವಾರ್ಷಿಕವಾಗಿ ಸರಾಸರಿ ರೂ.11,29,70,740/- ಹೆಚ್ಚುವರಿ ಆರ್ಥಿಕ ಪರಿಣಾಮ ಬೀರಬಹುದಾಗಿರುತ್ತದೆ ಎಂದು ಹಿರಿಯ ಅಧಿಕಾರಿಗಳು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

karnataka police : ಅಧಿಕಾರಿಗಳು ಸಲ್ಲಿಸಿದ ಪ್ರಸ್ತಾವನೆ ಹಿನ್ನಲೆಯಲ್ಲಿ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಹಬ್ಬಹರಿ ದಿನಗಳು, ವಿಶೇಷ ಹಾಗೂ ಚುನಾವಣಾ ಸಂದರ್ಭಗಳಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರಸ್ತುತ ಪಾವತಿಸುತ್ತಿರುವ ಆಹಾರ ಭತ್ಯೆ (Food Allowance) ದರವನ್ನು ರೂ.200/- ರಿಂದ ರೂ.300ಗಳಿಗೆ ಹೆಚ್ಚಿಸಿ ಆದೇಶಿಸಿದೆ.

malenadutoday add
TAGGED:karnataka police
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article naxalism naxalism :  ಮುಂಡಗಾರು ಲತಾ ಸೇರಿದಂತೆ 04 ಜನ ನಕ್ಸಲ್​ ಮುಖಂಡರ ಪ್ರಕರಣ ಖುಲಾಸೆ
Next Article indian test cricket indian test cricket : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ | ಯುವ ಆಟಗಾರರಿಗೆ ಮಣೆ.
Leave a Comment

Leave a Reply Cancel reply

Your email address will not be published. Required fields are marked *

You Might Also Like

STATE NEWS

20 ಅಡಿ ಬಾವಿಗೆ ಬಿದ್ದ ಮಹಿಳೆ ಬಚಾವಗಿದ್ದು ಹೇಗೆ

By 131
STATE NEWS

Dboss ದರ್ಶನ್‌ & ಸಿನಿಮಾ ಲೋಕದ ಇವತ್ತಿನ ಫಾಸ್ಟ್‌ 5 ಸುದ್ದಿ 

By 131

ಕೆಲವು ರೈಲುಗಳ ಸಂಚಾರ ರದ್ದು, ಒಂದಷ್ಟು ಭಾಗಶಃ ರದ್ದು

By 13
STATE NEWS

ಸಿನಿಮಾ ಟಿಕೆಟ್‌ ದರ 200 ರೂ | ಸ್ಯಾಡಂಲ್‌ ವುಡ್‌ ಕ್ವೀನ್‌ ಹೇಳಿದ್ದೇನು

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up