Thursday, 25 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • SAGARA
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

24 ರಂದು ಕರ್ನಾಟಕ ಸ್ಟಾರ್ ಸಿಂಗರ್ ಸೀಜನ್​​ 02 ಕಾರ್ಯಕ್ರಮ​ : ಯಾರೆಲ್ಲಾ ಭಾಗವಹಿಸಬಹುದು : ಪ್ರಥಮ ಬಹುಮಾನ ಎಷ್ಟು ಗೊತ್ತಾ?

prathapa thirthahalli
Last updated: August 8, 2025 12:50 pm
Prathapa thirthahalli - content producer
Share
SHARE

Karnataka Star Singer ಶಿವಮೊಗ್ಗ :  ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಚಲನ ಚಿತ್ರಗೀತೆಗಳ ಗಾಯನ ಸ್ಪರ್ಧೆಯನ್ನು “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2” ಎಂಬ ಹೆಸರಿನಲ್ಲಿ  ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ ಎ ಮಂಜುನಾಥ್​ ಹೇಳಿದರು,

ಇಂದು ನಗರದಲ್ಲಿ  ನಡದ ಸುದ್ದಿಗೋಷ್ಟಿಯಲ್ಲಿ ಮಾತಾನಡಿದ ಅವರು ಕಾರ್ಯಕ್ರಮದ ಗಾಯಕ-ಗಾಯಕಿಯರ ಆಡಿಶನ್  ಆಗಸ್ಟ್​ 16  ರಂದು ಲಯನ್ಸ್ ಕ್ಲಬ್, ಶುಗರ್ ಟೌನ್, ಇಲ್ಲಿ ನಡೆಯಲಿದೆ.ಆಡಿಶನ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ಸೆಮಿಫೈನಲ್ ರೌಂಡ್ ‌ಆಗಸ್ಟ್​​ 17 ರಂದು ಲಯನ್ಸ್ ಕ್ಲಬ್, ಜೆ.ಟಿ.ಎಸ್. ಸ್ಕೂಲ್ ಪಕ್ಕ, ಶುಗರ್ ಟೌನ್. ಇಲ್ಲಿ ಸೆಮಿಫೈನಲ್‌ ನಡೆಯಲಿದೆ  ಎಂದರು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸೆಮಿಫೈನಲ್‌ನಲ್ಲಿ ಆಯ್ಕೆಯಾದ ಗಾಯಕ-ಗಾಯಕಿಯರಿಗೆ ರಾಜ್ಯ ಮಟ್ಟದ ಚಲನಚಿತ್ರಗೀತೆಗಳ ಫೈನಲ್ ಮತ್ತು ಗ್ರಾಂಡ್ ಫಿನಾಲೆ ಸ್ಪರ್ಧೆಯು  ಆ. 24 ರ ಭಾನುವಾರ  ಬಸವೇಶ್ವರ ಸಭಾ ಭವನ ಸಿದ್ಧರೂಢನಗರ, ಭದ್ರಾವತಿಯಲ್ಲಿ ನಡೆಯಲಿದೆ ಎಂದರು.

Karnataka Star Singer ಬಹುಮಾನದ ಮೊತ್ತ ಎಷ್ಟು

ವಿಜೇತರಾದವರಿಗೆ ಪ್ರಥಮ ಬಹುಮಾನ 25000/- ನಗದು ಮತ್ತು ಪಾರಿತೋಷಕ. ದ್ವೀತಿಯ ಬಹುಮಾನ 15000/- ನಗದು ಮತ್ತು ಪಾರಿತೋಷಕ. ತೃತೀಯ ಬಹುಮಾನ 10000/- ನಗದು ಮತ್ತು ಪಾರಿತೋಷಕ. ಸಮಾಧಾನಕರ ಬಹುಮಾನ 2000/- ಭಾಗವಹಿಸಿದ ಎಲ್ಲಾ ಗಾಯಕ ಗಾಯಕಿಯರಿಗೆ ಸರ್ಟಿಫೀಕೆಟ್‌ಗಳನ್ನು ನೀಡಲಾಗುವುದು ಎಂದರು.

ಇದೇ ಕಾರ್ಯಕ್ರಮದಲ್ಲಿ ಇಬ್ಬರು ಹಿರಿಯ ಕಲಾವಿದರಿಗೆ ದಿ॥ ಜಯಶೀಲನ್ ರಾಜ್ಯಪ್ರಶಸ್ತಿ ಮತ್ತು ದಿ| ಗೀತಾಂಜಲಿ ಶ್ರೀನಿವಾಸ್‌ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಾಗೂ ಸಂಘದ ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ, ಕಲಾವಿದರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.

ಹಾಗೆಯೇ ಈ ಸ್ಪರ್ದೆಯಲ್ಲಿ 15 ವರ್ಷ ಮೇಲ್ಪಟ್ಟವರು ಎಲ್ಲರೂ ಸಹ ಭಾಗವಹಿಸಬಹುದು. ಹಾಗೆಯೆ ಕನ್ನಡ ಚಲನ ಚಿತ್ರಗಳ ಗೀತೆಗಳನ್ನು ಮಾತ್ರ ಹಾಡಲು ಅವಕಾಶ ಇರುತ್ತದೆ ಎಂದರು.

Karnataka Star Singer
Karnataka Star Singer
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ Hosanagara ಚಲಿಸುತ್ತಿದ್ದ ಬಸ್ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ : ಮುಂದೇನಾಯ್ತು?
Next Article Araga Jnanendra ಕಾಂಗ್ರೆಸ್ ಹಿನ್ನೆಲೆಯಲ್ಲಿ ಮತಗಳ್ಳತನದ ಇತಿಹಾಸವಿದೆ : ಆರಗ ಜ್ಞಾನೇಂದ್ರ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಪೇದೆಯನ್ನ ಬ್ಯಾನೆಟ್‌ ಮೇಲೆ ಎಳೆದೊಯ್ದ ಪ್ರಕರಣ | SP ಮಿಥುನ್‌ ಕುಮಾರ್‌ ‌ರವರ ಬಹುಮುಖ್ಯ ಹೇಳಿಕೆ

By 13
SHIVAMOGGA NEWS TODAY

ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

By 131

Shimoga Fast news |ಗಣಪತಿ ಹಬ್ಬಕ್ಕೆ ಹೆಡ್​ ಆ್ಯಂಡ್ ಟೇಲ್​ ಆಟ | ಪೊಲೀಸರ ಶಾಕ್ | ಗಾಡಿ ಮೇಲತ್ತಿದ್ದಕ್ಕೆ 5500 ಪೈನ್ | ಕಾರಲ್ಲಿ ಸಿಕ್ತು ₹50000 ಮಾಲು

By 13
hosanagara highway
HOSANAGARASHIVAMOGGA NEWS TODAY

hosanagara highway ಹೊಸನಗರ ಹೆದ್ದಾರಿಯಲ್ಲಿ ಕಾರು-ಬಸ್​ ಡಿಕ್ಕಿ / ಸಾಗರದ 3 ಮಂದಿಗೆ ಗಾಯ/ ನಡೆದಿದ್ದೇನು?

By ajjimane ganesh
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up