Karnatakaelection / ಮುಂದೆ ಬಿಎಸ್​ ಯಡಿಯೂರಪ್ಪನವರು ಕಾಂಗ್ರೆಸ್​ ಬರಬಹುದು!?

Karnatakaelection / Bs Yediyurappa may come to Congress in the future!?

Karnatakaelection /  ಮುಂದೆ ಬಿಎಸ್​ ಯಡಿಯೂರಪ್ಪನವರು ಕಾಂಗ್ರೆಸ್​ ಬರಬಹುದು!?

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ 2023

ಮುಂದೆ ಯಡಿಯೂರಪ್ಪ ಕಾಂಗ್ರೆಸ್‌ಗೆ ಬರಬಹುದು ಅಂತಾ ಕಾಂಗ್ರೆಸ್ ಮುಖಂಡ ಶ್ಯಾಮನೂರು ಶಿವಶಂಕರಪ್ಪ(shamanur shivashankarappa) ಹೇಳಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು,  ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯು ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಬಿಟ್ಟು ಸಭೆ ನಡೆಸಿದೆ. ಯಡಿಯೂರಪ್ಪರವು ಸಹ ಬೇಸರಗೊಂಡಿದ್ದಾರೆ. ಮುಂದೆ ಯಡಿಯೂರಪ್ಪ ಅವರೂ ಸಹ ಕಾಂಗ್ರೆಸ್‌ ಬರುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ. 

Read / ಬಿಜೆಪಿಗೆ ಹೋಗುವುದಕ್ಕೆ ತಂದೆ ಜೊತೆ ಮೊದಲೇ ಮಾತಾಗಿತ್ತಾ!?

ನಾಮಪತ್ರ ಸಲ್ಲಿಸಿ ಟೀಕೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ   ಅಖಿಲ ಭಾರತ ವೀರಶೈವ ಲಿಂಗಾ ಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮ ನೂರು ಶಿವಶಂಕರಪ್ಪ   ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದು ಪಕ್ಷಕ್ಕೆ ಮತ್ತಷ್ಟು ಬಲ ಉತ್ತರ ಕರ್ನಾಟಕದಲ್ಲಿಸಿಗಲಿದೆ. ಬಿಜೆಪಿಯಲ್ಲಿ ಲಿಂಗಾಯಿತರನ್ನ ಕಡೆಗಣನೆ ಮಾಡಲಾಗಿದೆ. ಈ ಕಾರಣಕ್ಕೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದಿದ್ದಾರೆ. ಇನ್ನೂ ಅನೇಕ ಹಿರಿಯ ನಾಯಕರು ಕಾಂಗ್ರೆಸ್‌ ಗೆ ಬರಲಿದ್ದಾರೆ ಎಂದಿದ್ದಾರೆ. 

Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು?

ಎಲ್ಲರಿಗೂ ಸ್ವಾಗತ 

ವೀರಶೈವ ಮಹಾಸಭಾ ಅಧ್ಯಕ್ಷನಾಗಿ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಬಿ ಫಾರಂ ತೆಗೆದುಕೊಂಡು ಹೋಗಿದ್ದಾರೆ. ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಶೆಟ್ಟ‌ರ್​ ಸುಲಭವಾಗಿ ಗೆಲ್ಲುತ್ತಾರೆ. ಉತ್ತರ ಕರ್ನಾಟಕದಲ್ಲಿ ಜಗದೀಶ್ ಶೆಟ್ಟರ್ ಪ್ರಭಾವ ಬೀರುತ್ತಾರೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಸಹ ಓದಿ

Read /ಬಿಜೆಪಿ ಪಕ್ಷಾಂತರ/  ಬಹಿರಂಗ ಪತ್ರ ಬರೆದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ 

Read /BREAKIN NEWS/  ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್​ ! ಮಾತುಕತೆ ನಡೆದಿದ್ಯಾ!? 

Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು?

Read / 2018 ಚುನಾವಣೆಗಿಂತಲೂ 2023 ರ ಎಲೆಕ್ಷನ್​ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್​ಗಳಿಗೆ ಎಸ್​ಪಿ ನೀಡಿದ್ರು ವಾರ್ನಿಂಗ್

Read / BREAKING NEWS /  ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್​! ಶಿವಮೊಗ್ಗ ನಗರ ಕ್ಷೇತ್ರದ  ಕಥೆ ಇನ್ನಷ್ಟು ನಿಗೂಢ 

Read / karnatakaelection/  ಶಿವಮೊಗ್ಗದಲ್ಲಿ ಇವತ್ತು ಯಾರ್ಯಾರು ನಾಮಪತ್ರ ಸಲ್ಲಿಸಿದ್ರು ಗೊತ್ತಾ! ಜನಸಾಗರ ಶಾಕ್ ಕೊಟ್ಟಿದ್ದು ಯಾರಿಗೆ? 

Read / ಬಿಜೆಪಿಗೆ ಹೋಗುವುದಕ್ಕೆ ತಂದೆ ಜೊತೆ ಮೊದಲೇ ಮಾತಾಗಿತ್ತಾ!?

Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ ಯಾರದ್ದು ಅಂದ್ರು ನೋಡಿ!

Read/ Shivamogga bjp ticket/ಶಿವಮೊಗ್ಗ ಬಿಜೆಪಿ ಟಿಕೆಟ್​  ಅವರ್​ ಬಿಟ್ಟು ಇವರ್​ ಬಿಟ್ಟು ಇವರಿಗಾ? ಕತೂಹಲ ಮೂಡಿಸುತ್ತಿದೆ  ಕೆ.ಎಸ್​.ಈಶ್ವರಪ್ಪರವರ ನಡೆ!



ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  #karnatakaassemblyelection2023  #KarnatakaPolitics #KarnatakaLatestnews #Karanataka #election2023 #karnatakaelections2023 #BJPGovernment #bjpkarnatakanews #bjpvscongress #BYVijayendra #BasavarajBommai #Lakshmansavadi #JagadishShettar #Modi #AmitShah #JPNadda