ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್!

Kimmane Ratnakar visits Dharmasthala Manjunatha Swamy Temple

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್!
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್!

MALENADUTODAY.COM  |SHIVAMOGGA| #KANNADANEWSWEB

THIRTHAHALLI/  ಚುನಾವಣೆ ಹತ್ತಿರವಾಗುತ್ತಿದ್ದಂತೆ ತೀರ್ಥಹಳ್ಳಿ ಕ್ಷೇತ್ರದಲ್ಲಿಯು ನಾಯಕರ ಚಟುವಟಿಕೆಗಳು ಕುತೂಹಲ ಮೂಡಿಸುತ್ತಿದೆ. ಈ  ಮಧ್ಯೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಧರ್ಮಸ್ಥಳಕ್ಕೆ ಹೋಗಿ ಬಂದಿದ್ದಾರೆ. ಅಲ್ಲಿ ಅವರು, ತುಲಾಭಾರ ಸೇವೆ ಸಲ್ಲಿಸಿ ಕಾವಂದರು ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. 

ಮಣಿಪುರದಲ್ಲಿ ರಿಪ್ಪನ್​ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ?

ನಿನ್ನೆ ಮಾರ್ಚ್​ 20 ರಂದು ಕಿಮ್ಮನೆ ರತ್ನಾಕರ್​, ತಮ್ಮ ಆಪ್ತ ಬೇಹಳ್ಳಿ ನಾಗರಾಜ್​ ಹಾಗೂ ಇತರರ ಜೊತೆಯಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರು. ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು, ನಂತರ ತುಲಾಭಾರ ಸೇವೆಯನ್ನು ಮಾಡಿಸಿದ್ದಾರೆ. ಸದ್ಯದಲ್ಲಿಯೇ ಕಾಂಗ್ರೆಸ್​ ಟಿಕೆಟ್ ಘೋಷಣೆಯಾಗುವ ಸಾದ್ಯತೆ ಇದ್ದು, ಈ ನಿಟ್ಟಿನಲ್ಲಿ ಧರ್ಮಸ್ಥಳದ ಭೇಟಿ ಕುತೂಹಲ ಮೂಡಿಸಿದೆ. 

ಈ ಹಿಂದೆ ಧರ್ಮಸ್ಥಳದ ಆಣೆಪ್ರಮಾಣದ ವಿಚಾರ ತೀರ್ಥಹಳ್ಳಿಯಲ್ಲಿಯು ಸದ್ದು ಮಾಡಿತ್ತು. ಇದೀಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗುಳಿಗದ ವಿಚಾರ ಚರ್ಚೆಯಾಗುತ್ತಿದೆ. ಈ ನಡುವೆ ಕಿಮ್ಮನೆ ರತ್ನಾಕರ್​ರವರು ಧರ್ಮಸ್ಥಳಕ್ಕೆ ಹೋಗಿದ್ದು, ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ್ದಾರೆ. 

READ / ಸಿಟಿಯಲ್ಲಿಯೇ ದರೋಡೆ! ಸುಲಿಗೆ/ ಒಬ್ಬನನ್ನೆ ಮೂರು ಸಲ ರಾಬರಿ ಮಾಡಿದ ದುಷ್ಕರ್ಮಿಗಳು!/ 24 ಗಂಟೆಯ ಆಪರೇಷನ್

 ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsSoldier