ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್!
Kimmane Ratnakar visits Dharmasthala Manjunatha Swamy Temple
MALENADUTODAY.COM |SHIVAMOGGA| #KANNADANEWSWEB
THIRTHAHALLI/ ಚುನಾವಣೆ ಹತ್ತಿರವಾಗುತ್ತಿದ್ದಂತೆ ತೀರ್ಥಹಳ್ಳಿ ಕ್ಷೇತ್ರದಲ್ಲಿಯು ನಾಯಕರ ಚಟುವಟಿಕೆಗಳು ಕುತೂಹಲ ಮೂಡಿಸುತ್ತಿದೆ. ಈ ಮಧ್ಯೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಧರ್ಮಸ್ಥಳಕ್ಕೆ ಹೋಗಿ ಬಂದಿದ್ದಾರೆ. ಅಲ್ಲಿ ಅವರು, ತುಲಾಭಾರ ಸೇವೆ ಸಲ್ಲಿಸಿ ಕಾವಂದರು ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಮಣಿಪುರದಲ್ಲಿ ರಿಪ್ಪನ್ಪೇಟೆ ಯೋಧ ಗುಂಡಿಗೆ ಬಲಿ! ಸಾವಿನ ಬಗ್ಗೆ ಮೂಡಿತು ಅನುಮಾನ?
ನಿನ್ನೆ ಮಾರ್ಚ್ 20 ರಂದು ಕಿಮ್ಮನೆ ರತ್ನಾಕರ್, ತಮ್ಮ ಆಪ್ತ ಬೇಹಳ್ಳಿ ನಾಗರಾಜ್ ಹಾಗೂ ಇತರರ ಜೊತೆಯಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರು. ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದು, ನಂತರ ತುಲಾಭಾರ ಸೇವೆಯನ್ನು ಮಾಡಿಸಿದ್ದಾರೆ. ಸದ್ಯದಲ್ಲಿಯೇ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಸಾದ್ಯತೆ ಇದ್ದು, ಈ ನಿಟ್ಟಿನಲ್ಲಿ ಧರ್ಮಸ್ಥಳದ ಭೇಟಿ ಕುತೂಹಲ ಮೂಡಿಸಿದೆ.
ಈ ಹಿಂದೆ ಧರ್ಮಸ್ಥಳದ ಆಣೆಪ್ರಮಾಣದ ವಿಚಾರ ತೀರ್ಥಹಳ್ಳಿಯಲ್ಲಿಯು ಸದ್ದು ಮಾಡಿತ್ತು. ಇದೀಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗುಳಿಗದ ವಿಚಾರ ಚರ್ಚೆಯಾಗುತ್ತಿದೆ. ಈ ನಡುವೆ ಕಿಮ್ಮನೆ ರತ್ನಾಕರ್ರವರು ಧರ್ಮಸ್ಥಳಕ್ಕೆ ಹೋಗಿದ್ದು, ಮಂಜುನಾಥ ಸ್ವಾಮಿಯ ಆಶೀರ್ವಾದ ಬೇಡಿದ್ದಾರೆ.
READ / ಸಿಟಿಯಲ್ಲಿಯೇ ದರೋಡೆ! ಸುಲಿಗೆ/ ಒಬ್ಬನನ್ನೆ ಮೂರು ಸಲ ರಾಬರಿ ಮಾಡಿದ ದುಷ್ಕರ್ಮಿಗಳು!/ 24 ಗಂಟೆಯ ಆಪರೇಷನ್
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsSoldier