ಕೆ.ಎಸ್​. ಈಶ್ವರಪ್ಪನವರ ಮನೆಯಲ್ಲಿ ಕಂಡು ಬಂದ ಭಾವುಕ ಕ್ಷಣ!

K.S. This emotional moment was witnessed at Eshwarappa's house?

MALENADUTODAY.COM/ SHIVAMOGGA / KARNATAKA WEB NEWS

ಚುನಾವಣಾ ರಾಜಕಾರಣಕ್ಕೆ ಕೆ.ಎಸ್​.ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ನಿರ್ಧಾರದ ಹಿಂದೆ ಬಿಎಸ್ ಯಡಿಯೂರಪ್ಪನವರು ಕಾರಣವಾ? ಹೀಗಂತ ಕೆ.ಎಸ್​.ಈಶ್ವರಪ್ಪನವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಹೊಡೆಯುತ್ತೀರಾ ಹೊಡೆಯಿರಿ

ಈ ಮಧ್ಯೆ ಕಾರ್ಯಕರ್ತನೊಬ್ಬನ ಈಶ್ವರಪ್ಪನವರೇ ಮುಂದಿನ ಚುನಾವಣೆಯಲ್ಲಿ ನೀವು ಸ್ಪರ್ಧಿಸಬೇಕು ಎಂದು ಮಾಜಿ ಸಚಿವರು ಕುಳಿತಿದ್ದ ಮೇಜನ್ನ ಕುಟ್ಟಿ ಹೇಳಿದರು. ಇದಕ್ಕೆ ಈಶ್ವರಪ್ಪನವರು ಹಾಗೆಲ್ಲಾ ಮಾಡಿದರೇ ಹೊಡೆಯುತ್ತೇನೆ ಎಂದು ಭಾವುಕರಾಗಿಯೇ ಹೇಳಿದರು. ಇದಕ್ಕೆ ಕಾರ್ಯಕರ್ತ ಹೊಡೆಯಿರಿ ಬೇಸರವಿಲ್ಲ. ಆದರೆ ನಿರ್ಧಾರ ವಾಪಸ್ ತೆಗೆದುಕೊಳ್ಳಿ ಎಂದು ಆಗ್ರಹಿಸಿದರು. \

ಎಲ್ಲದಕ್ಕೂ ಯಡಿಯೂರಪ್ಪನವರೇ ಕಾರಣ

ಇನ್ನೊಂದೆಡೆ ಕಾರ್ಯಕರ್ತನೊಬ್ಬ ಆಕ್ರೋಶ ಭರಿತನಾಗಿ ಇದಕ್ಕೆಲ್ಲವೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರೇ ಕಾರಣ ಎಂದು ಕೂಗಾಡಲು ಆರಂಭಿಸಿದ್ದ. ಕಾಶ್ಮೀರಕ್ಕಾಗಿ ಲಾಲ್​ಚೌಕ್​ಗೆ ಹೋಗಿದ್ದು ಕೆ.ಎಸ್​.ಈಶ್ವರಪ್ಪನವರು, ಯಡಿಯೂರಪ್ಪನವರ ಜಾತಿ ರಾಜಕಾರಣವೇ ಇಷ್ಟೆಕ್ಕೆಲ್ಲಾ ಕಾರಣ ಎಂದು ಆಕ್ರೋಶ ಹೊರಹಾಕಿದ್ರು. 

ಬಸವರಾಜ ಬೊಮ್ಮಾಯಿಯವರ ವಿರುದ್ಧ ಆಕ್ರೋಶ

ಈಶ್ವರಪ್ಪನವರು ಹುಲಿ ಇದ್ದಾಗೆ ಎಂದ ಅಭಿಮಾನಿಗಳು, ಯಡಿಯೂರಪ್ಪನವರು ಅಧಿಕಾರದಿಂದ ಕೆಳಕ್ಕೆ ಇಳಿದಾದ, ಕೆ.ಇ. ಈಶ್ವರಪ್ಪನವರಿಗೆ ಅಧಿಕಾರ ನೀಡಬೇಕಿತ್ತು. ಆದರೆ ಬಸವರಾಜ ಬೊಮ್ಮಾಯಿಯವರಿಗೆ ಅಧಿಕಾರ ನೀಡಿದರು. ಬೇರೆ ಪಕ್ಷದಿಂದ ಬಂದವರು ಈಗ ಆಟವಾಡುತ್ತಿದ್ದಾರೆ. ನಮಗೆ ಈಶ್ವರಪ್ಪನವರು ಮುಖ್ಯ ಯಾವ ಕಾರಣಕ್ಕೂ ಈಶ್ವರಪ್ಪನವರನ್ನ ಬಿಟ್ಟುಕೊಡುವುದಿಲ್ಲ ಎಂದರು.

ಇದನ್ನು ಸಹ ಓದಿ

Read /ಶಿವಮೊಗ್ಗ ಸಿಟಿಯಲ್ಲಿ Made in Bangalore  ಗನ್​ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

Read / ಆರ್​ಎಂ ಮಂಜುನಾಥ್​ ಗೌಡರ ‘ಕೈ’  ಕಿಮ್ಮನೆ  ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News