ತೀರ್ಥಹಳ್ಳಿ ಬಿಳಲುಕೊಪ್ಪದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್​

ಉಡುಪಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ (KSRTC) ಬಸ್​ಗೆ, ಎದುರಿಗೆ ಬರುತ್ತಿದ್ದ ಬೈಕ್​ವೊಂದು ಅಡ್ಡ ಬಂದಿದೆ. ಈ ವೇಳೆ ಚಾಲಕ ಬೈಕ್​ಗೆ ಬಸ್​ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಬಸ್​ ಮರಕ್ಕೆ ಡಿಕ್ಕಿ ಹೊಡೆದಿದೆ.

ತೀರ್ಥಹಳ್ಳಿ ಬಿಳಲುಕೊಪ್ಪದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್​

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ (Tirthahalli news ) ತಾಲ್ಲೂಕಿನಲ್ಲಿ ಇವತ್ತು ಮಧ್ಯಾಹ್ನದ ಸುಮಾರಿಗೆ ಬಸ್​ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಉಡುಪಿಯಿಂದ ಆಗುಂಬೆ ಘಾಟಿ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್​ ಬಿಳಲುಕೊಪ್ಪದ (bilalukoppa)ಬಳಿ ಆಕ್ಸಿಡೆಂಟ್ ಆಗಿದೆ.

ಇದನ್ನು ಸಹ ಓದಿ : ದೂಮ್​ ಸ್ಟೈಲ್​ನಲ್ಲಿ ಬೈಕ್​ ಓಡಿಸುವವ ಸವಾರರಿಗೆ ಶಿವಮೊಗ್ಗ ಪೊಲೀಸರು ಕೊಟ್ಟ ವಾರ್ನಿಂಗ್ ಏನು ಗೊತ್ತಾ?

ಉಡುಪಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ (KSRTC) ಬಸ್​ಗೆ, ಎದುರಿಗೆ ಬರುತ್ತಿದ್ದ ಬೈಕ್​ವೊಂದು ಅಡ್ಡ ಬಂದಿದೆ. ಈ ವೇಳೆ ಚಾಲಕ ಬೈಕ್​ಗೆ ಬಸ್​ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಬಸ್​ ಮರಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನು ಸಹ ಓದಿ :ಕೇಸ್​ ವಾಪಸ್​ತೆಗೆದುಕೊಳ್ಳುವಂತೆ ಬೆದರಿಕೆ/ ತಡರಾತ್ರಿ ಮನೆ ಬಾಗಿಲಿಗೆ ಬಂದು ಕಾರಿಗೆ ಬೆಂಕಿ ಹಚ್ಚಿದ್ರು/ ರಕ್ಷಣೆಯಿಲ್ಲ ಎಂದು ಕಣ್ಣಿರಿಟ್ಟ ಸಂತ್ರಸ್ತೆ

ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರಿಗೆ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. 

ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿ ಭೀಕರ ಅಪಘಾತ/ ಸಾಗರ ತಾಲ್ಲೂಕಿನ ವಿದ್ಯಾರ್ಥಿ ಸಾವು

ಇದನ್ನು ಸಹ ಓದಿ : 15 ವರ್ಷದಿಂದ ಕಾಡು ಬಿಟ್ಟು ಬರದ ರೌಡಿ ಗಣೇಶ ಮಧ್ಯಪ್ರದೇಶಕ್ಕೆ! 6 ಮಂದಿಯನ್ನು ಕೊಂದ ಸಕ್ರೆಬೈಲ್​ ಬಿಡಾರದ ಈ ಆನೆ ಎಷ್ಟೊಂದು ಉಗ್ರ ಸ್ವರೂಪಿ ಗೊತ್ತಾ?

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link