ತೀರ್ಥಹಳ್ಳಿ ಬಿಳಲುಕೊಪ್ಪದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್
ಉಡುಪಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ಗೆ, ಎದುರಿಗೆ ಬರುತ್ತಿದ್ದ ಬೈಕ್ವೊಂದು ಅಡ್ಡ ಬಂದಿದೆ. ಈ ವೇಳೆ ಚಾಲಕ ಬೈಕ್ಗೆ ಬಸ್ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ (Tirthahalli news ) ತಾಲ್ಲೂಕಿನಲ್ಲಿ ಇವತ್ತು ಮಧ್ಯಾಹ್ನದ ಸುಮಾರಿಗೆ ಬಸ್ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಉಡುಪಿಯಿಂದ ಆಗುಂಬೆ ಘಾಟಿ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ಬಿಳಲುಕೊಪ್ಪದ (bilalukoppa)ಬಳಿ ಆಕ್ಸಿಡೆಂಟ್ ಆಗಿದೆ.
ಇದನ್ನು ಸಹ ಓದಿ : ದೂಮ್ ಸ್ಟೈಲ್ನಲ್ಲಿ ಬೈಕ್ ಓಡಿಸುವವ ಸವಾರರಿಗೆ ಶಿವಮೊಗ್ಗ ಪೊಲೀಸರು ಕೊಟ್ಟ ವಾರ್ನಿಂಗ್ ಏನು ಗೊತ್ತಾ?
ಉಡುಪಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ಗೆ, ಎದುರಿಗೆ ಬರುತ್ತಿದ್ದ ಬೈಕ್ವೊಂದು ಅಡ್ಡ ಬಂದಿದೆ. ಈ ವೇಳೆ ಚಾಲಕ ಬೈಕ್ಗೆ ಬಸ್ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನು ಸಹ ಓದಿ :ಕೇಸ್ ವಾಪಸ್ತೆಗೆದುಕೊಳ್ಳುವಂತೆ ಬೆದರಿಕೆ/ ತಡರಾತ್ರಿ ಮನೆ ಬಾಗಿಲಿಗೆ ಬಂದು ಕಾರಿಗೆ ಬೆಂಕಿ ಹಚ್ಚಿದ್ರು/ ರಕ್ಷಣೆಯಿಲ್ಲ ಎಂದು ಕಣ್ಣಿರಿಟ್ಟ ಸಂತ್ರಸ್ತೆ
ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರಿಗೆ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿ ಭೀಕರ ಅಪಘಾತ/ ಸಾಗರ ತಾಲ್ಲೂಕಿನ ವಿದ್ಯಾರ್ಥಿ ಸಾವು
ಇದನ್ನು ಸಹ ಓದಿ : 15 ವರ್ಷದಿಂದ ಕಾಡು ಬಿಟ್ಟು ಬರದ ರೌಡಿ ಗಣೇಶ ಮಧ್ಯಪ್ರದೇಶಕ್ಕೆ! 6 ಮಂದಿಯನ್ನು ಕೊಂದ ಸಕ್ರೆಬೈಲ್ ಬಿಡಾರದ ಈ ಆನೆ ಎಷ್ಟೊಂದು ಉಗ್ರ ಸ್ವರೂಪಿ ಗೊತ್ತಾ?
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link