KARNATAKA NEWS/ ONLINE / Malenadu today/ Jul 26, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್ಎಲ್ ಕಾರ್ಖಾನೆ (VISL Factory) ಆವರಣದಲ್ಲಿ ಚಿರತೆಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಈ ಸಂಬಂಧ ಸ್ಥಳೀಯರು ಸೆರೆಹಿಡಿದಿರುವ ದೃಶ್ಯವೊದು ಇದೀಗ ಮಾಧ್ಯಮಗಳನ್ನು ತಲುಪಿದೆ. ಕಾರ್ಖಾನೆಯ ಕಾರ್ಮಿಕರು ಚಿರತೆಯನ್ನು ಕಂಡಿದ್ದು, ಅದನ್ನ ತಮ್ಮ ಮೊಬೈಲ್ನ್ಲಲಿ ಚಿತ್ರೀಕರಿಸಿದ್ದಾರೆ. ವಿಐಎಸ್ಎಲ್ ಕಾರ್ಖಾನೆ ಬಿಜಿ ವೇಯಿಂಗ್ ಬ್ರಿಡ್ಜ್ ಬಳಿಯಲ್ಲಿ ಚಿರತೆ ಕಾಣಿಸಿಕೊಂಡಿದೆ.
ಚಿರತೆ (Leopard) ಕಾಣಿಸಿಕೊಂಡಿರುವುದು ಕಾರ್ಖಾನೆಯಲ್ಲಿ ಆತಂಕಕ್ಕೂ ಕಾರಣವಾಗಿದೆ. ಇನ್ನೂ ಈ ಘಟನೆ ಬೆನ್ನಲ್ಲೆ ಕಾರ್ಖಾನೆಯಲ್ಲಿ ಒಬ್ಬೊಬ್ಬರೇ ಓಡಾಡಂದತೆ ಸೂಚನೆ ನೀಡಲಾಗಿದೆ ಅಲ್ಲದೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸ್ತಿದ್ದಾರೆ. ಸ್ಥಳದಲ್ಲಿ ಬೋನ್ವೊಂದನ್ನ ಇರಿಸಿ ಕಾರ್ಯಾಚರಣೆಯನ್ನು ಸಹ ಆರಂಭಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ವಿಐಎಸ್ಎಲ್ ಫ್ಯಾಕ್ಟರಿಯಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿದೆ #shivamogga pic.twitter.com/H1dd80epVC
— malenadutoday.com (@CMalenadutoday) July 26, 2023
ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್ ಕಾರ್ಯಾಚರಣೆ! ಅರ್ಧಗಂಟೆಯಲ್ಲಿ ನೂರಕ್ಕೂ ಹೆಚ್ಚು ಹಾಫ್ ಹೆಲ್ಮೆಟ್ ಜಪ್ತಿ! ಕಾರಣವೇನು?
ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು?
ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್ನಲ್ಲಿ ಕೋರ್ಟ್ ತೀರ್ಪು!
ಮಾಜಿ ಸಿಎಂ ಬಿಎಸ್ವೈ ಇನ್ಮುಂದೆ ಡಾ.ಬಿಎಸ್ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR
ಮಗ ಬೈಕ್ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?
ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!
