Sunday, 1 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

madhu bangarappa : ಸಾಗರದಲ್ಲಿ 8 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

Prathapa thirthahalli
Last updated: May 12, 2025 3:44 pm
Prathapa thirthahalli
Share
madhu bangarappa
madhu bangarappa ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು
SHARE

madhu bangarappa : ಸಾಗರ | ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುಮಾರು 8 ಕೋಟಿ ವೆಚ್ಚದ ವಿವಿಧ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.

Madhu bangarappa : ಕಾರ್ಯಕ್ರಮದಲ್ಲಿ  ಅಕ್ರಮ ಸಕ್ರಮ ಯೋಜನೆ ಫಲಾನುಭವಿಗಳಿಗೆ 94 ಸಿ, 94 ಸಿಸಿ ಕಾಯ್ದೆಯಡಿ ಹಕ್ಕು ಪತ್ರ ವಿತರಣೆಯನ್ನು ಮಾಡಿದರು.ಸುಮಾರು 8 ಕೋಟಿ ವೆಚ್ಚದ ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ ಹಾಗೂ ಮೂಲ ಸೌಕರ್ಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.ಹಾಗೆಯೇ ಪೋಷಣ್ ಅಭಿಯಾನದಡಿ ಅಂಗನವಾಡಿ ಕೇಂದ್ರಗಳಿಗೆ LED TV  ವಿತರಣೆಗೆ ಚಾಲನೆ ನೀಡಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 6 ಕೊಠಡಿಗಳ  ಕಾಮಗಾರಿಗಳಿಗೂ ಚಾಲನೆ ನೀಡಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಂತರ ಮಾತನಾಡಿದ ಅವರು ಇಂದು ಸಾಗರ ತಾಲ್ಲೂಕಿನ ಸುಮಾರು 8 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. 94 ಸಿ ಮತ್ತು ಸಿಸಿ 158 ಜನರಿಗೆ  ಹಕ್ಕುಪತ್ರ ವಿತರಣೆ ,ಪೋಷಣ್ ಅಭಿಯಾನದಡಿ 98  ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಟಿವಿ  ವಿತರಣೆಗೆ ,ಜಂಬಗಾರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ಕೋಟಿ ಮೊತ್ತದ 6 ಕೊಠಡಿಗಳಿಗೆ ಕಾಮಗಾರಿ, ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ 66 ಸೋಲಾರ್ ಲೈಟ್ಗಳನ್ಮು ನೀಡುತ್ತಿರುವುದು ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ  ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿತುವುದು ಹೆಮ್ಮೆಯ ವಿಷಯವಾಗಿದೆ ಎಂದರು. 

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ಕುರಿತು ಸರ್ಕಾರದ ಹಂತದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಕಳೆದ ಬಾರಿಗಿಂತ ಎಸ್ಎಸ್ಎಲ್ಸಿ ಯಲ್ಲಿ ಶೇ. 8.5 ಹೆಚ್ಚಿಗೆ ಫಲಿತಾಂಶ ಬರುವ ಮೂಲಕ ಉತ್ತಮ ಫಲಿತಾಂಶ ಬಂದಿದ್ದು,  ಶಿಕ್ಷಕರು, ವಿದ್ಯಾರ್ಥಿಗಳಿಗೆ ಧನ್ಯವಾದಗಳು ಎಂದ ಅವರು  ಶಾಲೆಗಳು ಉದ್ದಾರವಾದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

madhu bangarappa : ಅಭಿವೃದ್ಧಿ  ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿರುವು ಹೆಮ್ಮೆಯ ವಿಚಾರ | ಬೇಳೂರು  ಗೋಪಾಲ ಕೃಷ್ಣ

ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ತಾಲ್ಲೂಕು ಆಡಳಿತ ಸೌಧದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ರೂ. 4 ಕೋಟಿ ಕಾಮಗಾರಿ, ಸೋಲಾರ್ ಲೈಟ್ ವಿತರಣೆ, ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಡಿವಿ ವಿತರಣೆ, ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸದ ವಿಷಯ.ಯುಜಿಡಿ ಕಾಮಗಾರಿಗೆ ರೂ. 20 ಕೋಟಿ ಬಿಡುಗಡೆ ಮಾಡಿದ್ದೇನೆ. , ಸರ್ಕಾರಿ ಪ್ರ. ದ. ಕಾಲೇಜು ಕೊಠಡಿ ನಿರ್ಮಾಣಕ್ಕೆ ರೂ.2 ಕೋಟಿ , 158 ಜನರಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿರುವುದು, ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಟಿವಿ ವಿತರಣೆ ಮಾಡುತ್ತಿರುವುದು ಸೇರಿದಂತೆ ತಾಲ್ಲೂಕಿನ  ಅಭಿವೃದ್ಧಿ  ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿರುವು ಹೆಮ್ಮೆಯ ವಿಚಾರ ಎಂದರು.

ತಾಲ್ಲೂಕಿನ 5 ವರ್ಷದ ಅಭಿವೃದ್ಧಿ ಬಗ್ಗೆ ಯೋಚಿಸಿದ್ದೇನೆ. ನಗರ ರಸ್ತೆ ಅಗಲೀಕರಣ, ಮಾರ್ಕೆಟ್ ರಸ್ತೆ ಅಗಲೀಕರಣ ಮಾಡುತ್ತೇವೆ. ನಗರದ ಜನರಿಗೆ 24 ಗಂಟೆ ಕುಡಿಯುವ ನೀರಿಗೆ ರೂ.250 ಕೋಟಿ ಯೋಜನೆ ತಯಾರಾಗಿದೆ.‌ ಮನೆ ಮನೆಗೆ ನೀರು ಒದಗಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ  ಮುಖಂಡರಾದ ಜಯಂತ್, ತಹಶಿಲ್ದಾರ್ ಚಂದ್ರಶೇಖರ್, ಸೇರಿದಂತೆ ವಿವಿಧ ಮುಖಂಡರುಗಳ ಉಪಸ್ಥಿತರಿದ್ದರು.

malenadutoday add
TAGGED:Madhu bangarappa
Share This Article
Facebook Whatsapp Whatsapp Telegram Threads Copy Link
ByPrathapa thirthahalli
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿದ್ದಾರೆ
Previous Article shivamogga city bus stop near bus stand shivamogga man arrested in goa shivamogga top news today hirthahalli agumbe accident : ಆಗುಂಬೆ ಸಮೀಪ ಕಾರುಗಳ ನಡುವೆ ಡಿಕ್ಕಿ | ಮೂವರಿಗೆ ಗಾಯ
Next Article shivamogga news shivamogga news : ಐರನ್ ಕ್ಯಾಸ್ಟಿಂಗ್ ಯಂತ್ರ​ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

POLITICS

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಕಡತವನ್ನು ವಾಪಾಸ್‌ ಕಳುಹಿಸಿದ ರಾಜ್ಯಪಾರು

By 131
POLITICS

ಕುಡಿಯುವ ನೀರಿನ ಸಮಸ್ಯೆಯ ಸಂಪೂರ್ಣ ವರದಿ ನೀಡಿ | ಮಧು ಬಂಗಾರಪ್ಪ ಹೀಗಂದಿದ್ಯಾಕೆ

By 131
POLITICS

ಸಮಸ್ತ ಹಿಂದೂಗಳ ಪರವಾಗಿ ಉತ್ತರ ಪ್ರದೇಶದ ಸರ್ಕಾರಕ್ಕೆ ಧನ್ಯವಾದಗಳು | ಎಸ್‌ ಎನ್‌ ಚೆನ್ನಬಸಪ್ಪ

By 131

ವಕ್ಫ್‌, ಮುಸ್ಲಿಮ್‌ ಮೀಸಲು & ಬಾಬಾ ಸಾಹೇಬ್‌ ವಿಚಾರ | ಮುಂದೊಂದು ದಿನ ಬರುತ್ತೆ ಎಂದ ಕೆಎಸ್‌ ಈಶ್ವರಪ್ಪ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up