Malenadu Today ePaper ಶಿವಮೊಗ್ಗ: ನಮ್ಮ ಮಲೆನಾಡು ಟುಡೆ ಜನಮನದ ಜೀವನದಿ ದಿನಪತ್ರಿಕೆಯು, ಕಳೆದೊಂದು ವರ್ಷದಿಂದ ಪ್ರತಿನಿತ್ಯ ಓದುಗರಿಗೆ ರಾಜಕೀಯ, ಸಿನಿಮಾ, ಕ್ರೈಂ ಸೇರಿದಂತೆ ಇನ್ನಿತರ ಎಕ್ಸ್ಕ್ಲೂಸಿವ್ ಸುದ್ದಿಗಳನ್ನು ನೀಡುತ್ತಿರುವ ಪ್ರಮುಖ ಪತ್ರಿಕೆಗಳಲ್ಲಿ ಒಂದಾಗಿದೆ. ಅದರಂತೆ ಇವತ್ತು ಸಹ ಹೊಸ ಹೊಸ ಬ್ರೇಕಿಂಗ್ ಸುದ್ದಿಗಳೊಂದಿಗೆ ನಮ್ಮ ಇ-ಪೇಪರ್ ಪಿ ಡಿ ಎಫ್ ರೆಡಿಯಾಗಿದ್ದು, ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆದ ಪ್ರಮುಖ ಸುದ್ದಿಗಳು ಈ ಕೆಳಗಿನಂತಿವೆ.
1. ನೀಟ್ ಅಕ್ರಮ ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ
2. ಶಿವಮೊಗ್ಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಕೃಷಿಗೆ ನೀರಿಲ್ಲ!
3. ಕಾಂಗ್ರೆಸ್ಗೆ ಹಿರಿಯ ಮುಖಂಡ ಎಸ್.ಪಿ. ದಿನೇಶ್ ವಾಪಸ್
4. ವಂಶವೃಕ್ಷ (Family Tree) ದೃಢೀಕರಣಕ್ಕೆ ಕಂದಾಯ ಇಲಾಖೆಯ ನೂತನ ಮಾರ್ಗಸೂಚಿ
5. ಸಹ್ಯಾದ್ರಿ ಕಾಲೇಜಿನಲ್ಲಿ PG ಕೋರ್ಸ್ ಸ್ಥಗಿತಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ
ಈ ಮೇಲಿನ ಬ್ರೇಕಿಂಗ್ ಪಾಯಿಂಟ್ ಸುದ್ದಿಗಳು ಹಾಗೆಯೇ ಇನ್ನಿತರೇ ಇಂಟ್ರೆಸ್ಟಿಂಗ್ ಸುದ್ದಿಗಳನ್ನು ಪೂರ್ಣ ಪ್ರಮಾಣದಲ್ಲಿ ತಿಳಿದುಕೊಳ್ಳಲು ನಾವು ಈ ಕೆಳಗೆ ಕೊಟ್ಟಿರುವ ಪಿಡಿಎಫ್ ಲಿಂಕ್ನ್ನು ಉಪಯೋಗಿಸಿಕೊಂಡು ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಈ ಲಿಂಕ್ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್ಲೋಡ್ ಮಾಡಬಹುದು : Download Malenadu Today ePaper PDF here
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
