ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಯುವಕನ ಮೃತದೇಹ ! ನಡೆದಿದ್ದೆನು?

ಹಂಚಿಕೊಳ್ಳಿ
WhatsApp Facebook X Telegram
Sagara Helpline Trust sagara news malenadutoday image
Sagara Helpline Trust sagara news malenadutoday image

sagar taluk / ಸಾಗರ, ಶಿವಮೊಗ್ಗ: (malenadutoday) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಇದರ ಬೆನ್ನಲ್ಲೆ  ಸಾಗರ ತಾಲ್ಲೂಕಿನ ಕಾನಲೆ ಬೋರ್ಡ್ ಬಳಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಕಾಗೋಡು ಗ್ರಾಮದ 30 ವರ್ಷ ವಯಸ್ಸಿನ ವೆಂಕಟೇಶ್ ಎಂದು ಗುರುತಿಸಲಾಗಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. 

sagar taluk Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news
akshara Habba Sagara

ಮೇಲ್ನೋಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

Malenadu Today Shivamogga

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor