ಕಾಣೆಯಾಗಿದ್ಧಾರೆ/ ಇವರ ಗುರುತು, ಸುಳಿವು ಸಿಕ್ಕಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ಕೊಡಿ
Missing/ Inform the police department if you have a clue about this person. @malenadutoday.com / kannadanews today
MALENADUTODAY.COM/ SHIVAMOGGA / KARNATAKA WEB NEWS
ಕಾಣೆಯಾಗಿರುವ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕರೆ ನೀಡಿ ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ. ವಾರ್ತಾ ಇಲಾಖೆ ಮೂಲಕ ಪೊಲೀಸ್ ಇಲಾಖೆ ನೀಡಿರುವ ಪ್ರಕಟಣೆಯ ಮಾಹಿತಿ ಹೀಗಿದೆ.
ಪೊಲೀಸ್ ಪ್ರಕಟಣೆ
ಲೋಕೇಶಪ್ಪ, ಸುಮಾರು 75 ವರ್ಷ ಇವರು ಏಪ್ರಿಲ್ 08 ರಂದು ದೇವಕಾತಿಕೊಪ್ಪದ ಬಸ್ಸ್ಟ್ಯಾನಿಂದ ಕಾಣೆಯಾಗಿರುತ್ತಾರೆ.
ಕಾಣೆಯಾದ ಲೋಕೇಶಪ್ಪ ಸುಮಾರು 5.6 ಅಡಿ ಎತ್ತರ, ಗೋಧಿ ಮೈಬಣ್ಣ , ಕೋಲು ಮುಖ, ತೆಳುವಾದ ಮೈಕಟ್ಟು, ತಲೆಯಲ್ಲಿ ಬಿಳಿ ಕೂದಲು ಇದ್ದು ಕನ್ನಡ ಧರಿಸಿರುತ್ತಾರೆ. ಕಾಣೆಯಾದ ವೇಳೆ ಬಿಳಿ ಬಣ್ಣದ ಪಂಚೆ ಮತ್ತು ಬಿಳಿ ಬಣ್ಣದ ಅರ್ಧ ತೋಳಿನ ಶರ್ಟ್ ಧರಿಸಿರುತ್ತಾರೆ. ಕನ್ನಡ ಮಾತನಾಡುತ್ತಾರೆ. ಇವರು ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಶಿವಮೊಗ್ಗ ಅಥವಾ ಕಂಟ್ರೋಲ್ ರೂಂ ಶಿವಮೊಗ್ಗ ದೂ.ಸಂ: 100, 08182-261418, 261410, 9480803350 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ
ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ 14 ರ ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು. ಚುನಾಯಿತ ಪ್ರತಿನಿಧಿಗಳು, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ಬಿ.ಆರ್.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.
ಇದನ್ನು ಸಹ ಓದಿ
Read /ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್ ಲೆಟರ್ನಲ್ಲಿ ಏನಿದೆ ಗೊತ್ತಾ
Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ ಟೀಂ/ ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?
Read / fire accident / ರಾತೋರಾತ್ರಿ ಸುಟ್ಟು ಕರಕಲಾದವು ಶೆಡ್ನಲ್ಲಿ ನಿಲ್ಲಿಸಿದ್ದ ಏಳು ಬೈಕ್ಗಳು!
Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದಳಾ ತಾಯಿ!? ಏನಿದು ಸೊರಬದ ಘಟನೆ?
Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ
Read / CASE OF HANDI ANNI / ಚೀಲೂರು ಡಬ್ಬಲ್ ಅಟ್ಯಾಕ್, ದಾವಣಗೆರೆ ಎಸ್ಪಿ ಹೇಳಿದರು ನಡೆದ ಸತ್ಯ ಘಟನೆ!
Read / Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು
Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು?
ನಮ್ಮ ಸೋಶೀಯಲ್ ಮೀಡಿಯಾ ಲಿಂಕ್ಗಳು ಕ್ಲಿಕ್ ಮಾಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS/
kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt, firstnews kannada, Shivamogga today, shivamogga news, shivamogga live, shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News