Sunday, 8 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

mla araga jnanendra :  ಹಣದಿಂದ ಜನರ ಸಾವನ್ನು ಅಳೆಯಬೇಡಿ | ಆರಗ ಜ್ಞಾನೇಂದ್ರ

Prathapa thirthahalli
Last updated: June 5, 2025 12:42 pm
Prathapa thirthahalli
Share
SHARE

mla araga jnanendra :  ಆರ್​ಸಿಬಿ ವಿಜಯೋತ್ಸವದಲ್ಲಿ ನಿನ್ನೆ 11 ಜನ ಅಮಾಯಕರು ಮೃತಪಟ್ಟಿದ್ದು, ರಾಜ್ಯ ಸರ್ಕಾರ ಪ್ರತಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಘೋಷಿಸಿದೆ. ಆದರೆ ಸರ್ಕಾರ ಜನರ ಸಾವನ್ನು ಹಣದ ಮೂಲಕ ಅಳೆಯಬಾರದು ಎಂದು ಮಾಜಿ ಗೃಹಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ ಸಾವನ್ನಪ್ಪಿದ್ದವರ ಆತ್ಮಕ್ಕೆ ಶ್ರದ್ದಾಂಜಲಿ ಸಲ್ಲಿಸುತ್ತೇನೆ. ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೊಡುವುದಾಗಿ ರಾಜ್ಯ ಸರ್ಕಾರ ಘೊಷಿಸಿದೆ. ಆದರೆ ಸರ್ಕಾರ ಜನರ ಸಾವನ್ನು ಹಣದಿಂದ ಅಳೆಯಬಾರದು. ಈ ಕುರಿತು ಸಿ ಎಂ  ಸಿದ್ದರಾಮಯ್ಯ  ಹಾಗೂ  ಡಿಸಿಎಂ ಡಿಕೆ ಶಿವಕುಮಾರ್​ ರಾಜ್ಯದ ಜನರ ಬಳಿ ಕ್ಷಮೇ ಕೇಳಬೇಕು. ರಾಜ್ಯದಲ್ಲಿ ಅಸಮರ್ಪಕ ಮಾರ್ಗದರ್ಶನದ ಆಡಳಿತ ಇದ್ದರೇ ಏನೇನು ಅನಾಹುತಗಳು ಆಗುತ್ತದೆ ಎನ್ನುವುದಕ್ಕೆ ನಿನ್ನೆಯೇ ಘಟನೆ ಉದಾಹರಣೆಯಾಗಿದೆ. ನಿನ್ನೆ ವೇದಿಕೆಯಲ್ಲಿ ಆಟಗಾರರಿಗೆ ಸನ್ಮಾನ ಮಾಡಿದರೋ ಅವಮಾನ ಮಾಡಿದರೂ ಎಂಬುದು ಗೊತ್ತಾಗಲಿಲ್ಲ. ವೇದಿಕೆಯಲ್ಲಿ ಮಂತ್ರಿಗಳ ಮಕ್ಕಳು ಮೊಮ್ಮಕ್ಕಳೆಲ್ಲಾ ಬಂದು ಆಟಗಾರರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದರು. ವೇದಿಕೆ ತುಂಬಾ ನೂರಾರು ಜನ ಇದ್ದರು. ಒಟ್ಟಾರೆಯಾಗಿ ದೇಶದಲ್ಲಿ ರಾಜ್ಯದ ಮಾನ ಹರಾಜು ಹಾಕಿದ್ದಾರೆ ಎಂದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

eid mubarak

mla araga jnanendra : ಘಟನೆಗೆ ಭದ್ರತಾ ವೈಫಲ್ಯವೇ ಕಾರಣ

ರಾಜ್ಯ ಸರ್ಕಾರದ ಭದ್ರತಾ ವೈಪಲ್ಯದಿಂದಾಗಿ ಈ ಧಾರುಣ ಘಟನೆ ಸಂಭವಿಸಿದೆ. ಮೊನ್ನೆ ಆರ್​ಸಿಬಿ ಕಪ್​ ಗೆದ್ದಾಗಲೇ ಜನರು ಉನ್ಮಾದದ ಸ್ಥಿತಿಗೆ ಬಂದಿದ್ದರು, ಆಗ ಸಿಎಂ,ಗೃಹ ಸಚಿವ ಹಾಗೂ ಡಿಸಿಎಂ ಪೊಲೀಸ್ ಅಧಿಕಾರಿಗಳನ್ನ ಕೂರಿಸಿ ಬಂದೋಬಸ್ತ್ ವ್ಯವಸ್ಥೆ ಮಾಡಬೇಕಿತ್ತು. ಆದರೆ ಅವರು ಆ ರೀತಿ ಮಾಡಲಿಲ್ಲ.ಅವರ ನಿರ್ಲಕ್ಷ್ಯದಿಂಗಾಗಿ ಈ ಸಾವುಗಳು ಸಂಭವಿಸಿದ್ದು, ಈಗ ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಇದು ಸರಿಯಲ್ಲ ಎಂದು ಕಿಡಿಕಾರಿದರು.

car decor

ಪುನೀತ್​ ರಾಜ್​ಕುಮಾರ್​ ಮೃತರಾದಾಗಿದ್ದ ಸಂದರ್ಭದಲ್ಲಿ ನಾನೂ ಗೃಹ ಸಚಿವನಾಗಿದ್ದೆ. ವಿಷಯ ತಿಳಿಯುತ್ತಿದ್ದಂತೆ ಸಾಗರದಿಂದ ಬೆಂಗಳೂರಿಗೆ ತಕ್ಷಣ ತೆರಳಿದೆ. ಕೇವಲ 2 ಗಂಟೆಯಲ್ಲಿ ಜನರನ್ನು ನಿಯಂತ್ರಿಸಲು ಬಂದೋಬಸ್ತ್​ ವ್ಯವಸ್ತೆಯನ್ನು ಮಾಡಿದ್ದೆ. ಅಂದು ಅಲ್ಲಿ 20 ಲಕ್ಷ ಜನ ಸೇರಿದ್ದರು. ಆದರೆ ಇಂದು ಸಹ ಅದೇ ಪೊಲೀಸ್​ ಅಧಿಕಾರಿಗಳು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಏಕೆ 2 ಲಕ್ಷ ಜನರನ್ನು ನಿರ್ವಹಿಸಲು ಆಗಲಿಲ್ಲ ಎಂದು ಪ್ರಶ್ನಿಸಿದ ಅವರು  ಸರ್ಕಾರದ ಭದ್ರತಾ ವೈಪಲ್ಯವೇ ಕಾರಣವೆಂಬುದಕ್ಕೆ ಇದೊಂದು ನಿದರ್ಶನವಾಗಿದೆ ಎಂದರು. 

mla araga jnanendra : ಜನರು ಐಪಿಎಲ್​ ಆಟವನ್ನು ಏಕೆ ಇಷ್ಟು ಭಾವನಾತ್ಮಕವಾಗಿ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ. ಅದು ಹಣಕ್ಕಾಗಿ ನಡೆಯುವ ಆಟ. ನೀವು ಆಟಗಾರರನ್ನು ಬೆಂಬಲಿಸುವ ರೀತಿಯಲ್ಲಿ ದೇಶದ ಸೈನಿಕರಿಗೆ ಬೆಂಬಲ ನೀಡಿದ್ದರೆ ಸೈನಿಕರಿಗೆ ಮತ್ತಷ್ಟು ಸ್ಪೂರ್ತಿ ಸಿಗುತ್ತಿತ್ತು ಎಂದರು. 

ಈ ವಿಚಾರದ ಬಗ್ಗೆ ರಾಜ್ಯದ ಗೃಹ ಸಚಿವರು ಒಂದೇ ಒಂದು ಮಾತನಾಡಿಲ್ಲ, ಕಾಂಗ್ರೆಸ್​ ನಾಯಕರು  ಜನರ ಭಾವನೆಯನ್ನ ರಾಜಕೀಯವಾಗಿ ಬಳಸಿಕೊಳ್ಳುವ ತಂತ್ರ ಮಾಡಿದ್ದು ಗೃಹ ಸಚಿವ ಪರಮೇಶ್ವರ್​ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

mla araga jnanendra ಪತ್ರಿಕಾ ಘೋಷ್ಟಿ
mla araga jnanendra ಪತ್ರಿಕಾ ಘೋಷ್ಟಿ

 

malenadutoday add
TAGGED:mla araga jnanendra
Share This Article
Facebook Whatsapp Whatsapp Telegram Threads Copy Link
ByPrathapa thirthahalli
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿದ್ದಾರೆ
Previous Article today gold rate karnataka ಚಿನ್ನದ ಬೆಲೆಯಲ್ಲಿ ಏರಿಕೆ today gold rate karnataka ಮುಂದುವರೆದ ಚಿನ್ನದ ಬೆಲೆ ಏರಿಕೆ |10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಇವತ್ತು
Next Article rcb news today rcb news today : ಶಿವಮೊಗ್ಗ ಬೆಳವಣಿಗೆ ಗಮನಿಸಿ ಬೆಂಗಳೂರು ಎಚ್ಚೆತ್ತುಕೊಳ್ಳಬೇಕಿತ್ತು, ಜೆಪಿ ಬರೆಯುತ್ತಾರೆ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

POLITICS

ರಕ್ತದ ಕೊನೆ ಹನಿ ಇರುವವರೆಗೂ ಆ ಜಾಗದ ವಿಚಾರವಾಗಿ ಹೋರಾಟ ಮಾಡುತ್ತೇನೆ | ಕೆ ಎಸ್‌ ಈಶ್ವರಪ್ಪ

By 131
POLITICS

ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ | ಶಿವಮೊಗ್ಗ ಶಾಸಕರು ಹೀಗ್ಯಾಕೆ ಹೇಳಿದ್ರು

By 131
POLITICS

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಕಡತವನ್ನು ವಾಪಾಸ್‌ ಕಳುಹಿಸಿದ ರಾಜ್ಯಪಾರು

By 131
political news
POLITICS

political news : ಕಾಂಗ್ರೆಸ್​ ಸರ್ಕಾರದ ವಿರುದ್ದ ಚಾರ್ಜ್​ ಶೀಟ್​ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up