ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದಲ್ಲಿ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಇನ್ನೂ ಪುಡ್ ಪಾಯಿಸನ್ನಿಂದಾಗಿ ಹೀಗೆ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಒಟ್ಟು 10 ಕ್ಕೂ ಹೆಚ್ಚು ಮಂದಿ ಹಾಗೂ ಐದಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಿನ್ನೆ ರಾತ್ರಿ ಕೆಲವು ಮಕ್ಕಳು ಹಾಗೂ ಜನರು ವಾಂತಿ ಭೇದಿಯಿಂದ ಬಳಲಿ ಆಸ್ಪತ್ರೆಗೆ ಅಡ್ಮಿಟ್ ಆದ ಬಗ್ಗೆ ವರದಿಯಾಗಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಸ್ವಸ್ಥರಾದವರಿಗೆ ಚಿಕಿತ್ಸೆ ನೀಡಲಾಗಿದೆ.
ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ
ಇನ್ನೂ ಪುಡ್ ಪಾಯಿಸನ್ನಿಂದಾಗಿ ಹೀಗೆ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಒಟ್ಟು 10 ಕ್ಕೂ ಹೆಚ್ಚು ಮಂದಿ ಹಾಗೂ ಐದಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link