ಅಧಿಕಾರಿಗಳ ಜೊತೆ ಸಂಸದ ರಾಘವೇಂದ್ರರ ಮಿಟಿಂಗ್/ ಶಿವಮೊಗ್ಗದ ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ಸೇರಿ ಮೂರು ಮುಖ್ಯ ವಿಚಾರಕ್ಕೆ ಕೊಟ್ಟರು ಸೂಚನೆ/ ವಿವರ ಇಲ್ಲಿದೆ
ಶಿವಮೊಗ್ಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆಯಾಗಲಿದೆ ಜೊತೆಗೆ ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ ಕಾಮಗಾರಿಗಳು ಪ್ರಗತಿಯಲ್ಲಿ ಇರುವುದರಿಂದ ಅವುಗಳನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ಧಾರೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link