ಇನ್ನು ಗ್ಯಾರಂಟಿ! Shivamogga Airport ಬಗ್ಗೆ ಮತ್ತೊಂದು ಬಿಗ್ ನ್ಯೂಸ್! ಬೆಂಗಳೂರು-ಶಿವಮೊಗ್ಗ ವಿಮಾನ ಟೈಮಿಂಗ್ಸ್ ಏನು? ಡಿಸಿ ಹೇಳಿದ್ದೇನು?

KARNATAKA NEWS/ ONLINE / Malenadu today/ Jul 15, 2023 SHIVAMOGGA NEWS  ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಕೈಗೊಳ್ಳುವ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ ವಿಶೇಷ ಸಭೆ ನಡೆದಿದೆ. ಸಭೆಯಲ್ಲಿ ಚರ್ಚಿಸಲಾದ ಅಂಶಗಳನ್ನು ನೋಡುವುದಾದರೆ,  ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಮಾತನಾಡುತ್ತಾ,  ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ … Read more

SHIVAMOGGA AIRPORT ಬಗ್ಗೆ ಇನ್ನೊಂದು ಗುಡ್​ ನ್ಯೂಸ್! ಟಿಕೆಟ್ ಬುಕ್ಕಿಂಗ್ ಆರಂಭಕ್ಕೆ ಕೌಂಟ್​ಡೌನ್​! ಪ್ಲೈಟ್ ಹಾರುವುದಕ್ಕೂ ಮೊದಲೇ ಬಂತು ₹12 ಲಕ್ಷ ಆದಾಯ!

SHIVAMOGGA AIRPORT ಬಗ್ಗೆ ಇನ್ನೊಂದು ಗುಡ್​  ನ್ಯೂಸ್! ಟಿಕೆಟ್ ಬುಕ್ಕಿಂಗ್ ಆರಂಭಕ್ಕೆ ಕೌಂಟ್​ಡೌನ್​!  ಪ್ಲೈಟ್ ಹಾರುವುದಕ್ಕೂ ಮೊದಲೇ ಬಂತು ₹12 ಲಕ್ಷ ಆದಾಯ!

KARNATAKA NEWS/ ONLINE / Malenadu today/ Jul 14, 2023 SHIVAMOGGA NEWS  ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಇನ್ನೊಂದು ಗುಡ್ ನ್ಯೂಸ್​ ಸಿಕ್ಕಿದೆ. ನಿನ್ನೆಯಷ್ಟೆ ಸಚಿವ ಎಂಬಿ ಪಾಟೀಲ್ ಶಿವಮೊಗ್ಗ ಏರ್​ಪೋರ್ಟ್ ವಿಚಾರವಾಗಿ ಮಾತನಾಡಿದ್ದು ಜುಲೈ 20 ರೊಳಗೆ ಏರ್​ಪೋರ್ಟ್​ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು ಎಂದಿದ್ದರು. ಇದರ ಬೆನ್ನಲ್ಲೆ ವಿಮಾನ ಹಾರಾ ಸಂಸ್ಥೆ ಇಂಡಿಗೋ ಸಂಸ್ಥೆಯು ಇದೇ ಜುಲೈ 20 ವಿಮಾನದ ಟಿಕೆಟ್​ ಬುಕ್ಕಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಧ್ಯಮವೊಂದಕ್ಕೆ ತಿಳಿಸಿದೆ. ಹುಬ್ಬಳ್ಳಿ ವಲಯದ … Read more

ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಉದ್ಯೋಗವಕಾಶ! ಆಗಸ್ಟ್ 11 ಕ್ಕೆ ವಿಮಾನ ಹಾರಾಟ! ಸಚಿವ ಎಂ. ಬಿ.ಪಾಟೀಲ್​ ಮಹತ್ವದ ಹೇಳಿಕೆ

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಎಲ್ಲಾರೀತಿಯಲ್ಲಿ ಸಜ್ಜುಗೊಳಿಸಲಾಗುವುದು ಹಾಗೂ, ಆ.11ರಿಂದ ವಿಮಾನ ಹಾರಾಟ ಆರಂಭವಾಗು ಸಾಧ್ಯತೆ ಇದೆ ಅಂತಾ  ಸಚಿವ ಎಂ ಬಿ ಪಾಟೀಲ್ ತಿಳಿಸಿದ್ಧಾರೆ.  ಬೆಂಗಳೂರಿನಲ್ಲಿ ಮಾತನಾಡಿರುವ  ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್​  ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ … Read more

ಶಿವಮೊಗ್ಗ ಪ್ರೆಸ್​ ಟ್ರಸ್ಟ್​ನಲ್ಲಿ ಕರೋಕೆ ಕಲರವ! ಶಿವಣ್ಣನ ಹುಟ್ಟುಹಬ್ಬಕ್ಕೆ ವಿಶಿಷ್ಟ ಉಡುಗೊರೆ !

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS ಶಿವಮೊಗ್ಗ: ಹ್ಯಾಟ್ರಿಕ್‌ ಹೀರೋ ನಟ ಶಿವರಾಜ್‌ ಕುಮಾರ್ ಅವರ 61ನೇ ಜನ್ಮದಿನಾಚರಣೆ ಅಂಗವಾಗಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದದಿಂದ ನಡೆದ ಶಿವರಾಜ್‌ ಕುಮಾರ್ ಗಾಯನ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರು ಶಿವರಾಜ್ ಕುಮಾರ್ ಅವರ ನಟನೆಯ ಚಿತ್ರಗಳ ಹಾಡುಗಳನ್ನು ಹಾಡಿ ನೆರದಿದ್ದ ಪ್ರೇಕ್ಷಕರನ್ನು ರಂಜಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ ಹಾರಾಟ ನಿಗದಿಯಂತೆ ನಡೆಯುತ್ತಾ? ಕುತೂಹಲ ಮೂಡಿಸಿದ ಸಂಸದರ ಮಾತು!

KARNATAKA NEWS/ ONLINE / Malenadu today/ Jul 11 2023 SHIVAMOGGA NEWS    ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ನಿರೀಕ್ಷೆಯಂತೆಯೇ ನಡೆಯುತ್ತಾ ಎಂಬ ಪ್ರಶ್ನೆಗೆ ಸಂಸದ ಬಿ.ವೈ.ರಾಘವೇಂದ್ರ ಕಾದು ನೋಡೋಣ ಎಂದು ಉತ್ತರಿಸಿದ್ಧಾರೆ. ನಿನ್ನೆ ಜೋಗ ಜಲಪಾತದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು,  ನಿರೀಕ್ಷೆಯಂತೆ ಆಗಸ್ಟ್​ 11 ರಂದು ಇಂಡಿಗೋ ವಿಮಾನ ಹಾರಾಟ  ಆರಂಭವಾಗಬೇಕಿದೆ. ಆದರೆ ಇದುವರೆಗೂ ವೆಬ್​ಸೈಟ್​ನಲ್ಲಿ ಬುಕ್ಕಿಂಗ್ ಆರಂಭಿಸಿಲ್ಲ, ಇನ್ನು  ಸಚಿವ ಎಂಬಿ ಪಾಟೀಲ್​ರಿಗೆ ವಿಚಾರ ತಿಳಿಸಿದ್ದು, ಮೊದಲ … Read more

ನರೇಂದ್ರ ಮೋದಿ ಸಂಪುಟದಲ್ಲಿ ಬಿಎಸ್​ವೈ ಪುತ್ರನಿಗೆ ಸಚಿವ ಸ್ಥಾನ! ವರದಿಗಳ ಬಗ್ಗೆ ಬಿ.ವೈ.ರಾಘವೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಬೆಂಗಳೂರು/ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ  ರವರಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಸಿಗಲಿದ್ಯಾ? ಹೀಗೊಂದು ವರದಿಯನ್ನ ರಾಜ್ಯ ಎರಡು ಪ್ರಮುಖ ಸುದ್ದಿವಾಹಿನಗಳು ಮಾಡಿದ್ದವು. ರಾಜ್ಯ ವಿಧಾನಸಭಾ ಚುನಾವಣೆಯ ಸೋಲು ಹಾಗೂ ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ರಾಘವೇಂದ್ರರಿಗೆ ಸಂಪುಟದಲ್ಲಿ ಸ್ಥಾನಕೊಟ್ಟು ಲಿಂಗಾಯಿತ ಸಮುದಾಯ ಆಕ್ರೋಶವನ್ನು ತಣ್ಣಗಾಗಿಸುವ ಪ್ರಯತ್ನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎನ್ನುವ ಮಾತುಗಳು ಕೇಳಿಬಂದಿದೆ.    ಬಿ.ಎಸ್. ಯಡಿಯೂರಪ್ಪನವರ ಪುತ್ರರೂ … Read more

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ನೀಡಿದ್ರು ಬ್ರೇಕಿಂಗ್ ನ್ಯೂಸ್! ನಾಲ್ಕು ರೂಟ್​ಗೆ ಕೇಂದ್ರದ ಅಸ್ತು! ಡಿಟೇಲ್ಸ್ ಇಲ್ಲಿದೆ !

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಂದು ಬ್ರೇಕಿಂಗ್ ನ್ಯೂಸ್​ ಕೊಟ್ಟಿದ್ದಾರೆ. ನಿರೀಕ್ಷೆಯಂತೆಯೇ ಆಗಸ್ಟ್​ 11 ರಿಂದ ಶಿವಮೊಗ್ಗ-ಬೆಂಗಳೂರು ವಿಮಾನ ಸಂಚಾರ (shivamogga bangalore flight) ಸಂಚಾರ ಆರಂಭವಾಗಲಿದೆ. ಈ ಸಂಬಂಧ ಸುದ್ದಿಗೋಷ್ಟಿ ಕರೆದ ಅವರು, ಶಿವಮೊಗ್ಗದಿಂದ ಇನ್ನೂ ನಾಲ್ಕು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಉಡಾನ್ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.  ಇದೆ ವಿಚಾರಕ್ಕೆ 2022 ರ ಫೆಬ್ರವರಿಯಲ್ಲಿ ಕೇಂದ್ರ ವಿಮಾನಯಾನ ನಾಗರಿಕ … Read more

ಶಿವಮೊಗ್ಗ ಏರ್​ಪೋರ್ಟ್​ ಬಗ್ಗೆ INDIGO ದಿಂದ ಹೊರಬಿತ್ತು ಮತ್ತೊಂದು ನ್ಯೂಸ್! ಹೈದ್ರಾಬಾದ್​, ತಿರುಪತಿಗೂ ಶುರವಾಗುತ್ತಾ ಫ್ಲೈಟ್?

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ ವಿಮಾನ ನಿಲ್ದಾಣ ದಿಂದ ಇದೇ ಆಗಸ್ಟ್ 11 ರಿಂದ ಇಂಡಿಗೋ ವಿಮಾನ ಹಾರಾಟ ಆರಂಭಿಸಿಲಿದೆ. ಈ ಸಂಬಂಧ ಈಗಾಗಲೇ ದಿನಾಂಕ ನಿಕ್ಕಿಯಾಗಿದ್ದು, ಸಂಸದ ರಾಘವೇಂದ್ರರವರು ಕೂಡ ಈ ಬಗ್ಗೆ ಸ್ಪಷ್ಟಪಡಿಸಿದ್ದರು.  ಇದರ ಮುಂದುವರಿದ ಭಾಗವಾಗಿ ಇಂಡಿಗೋ ಸಂಸ್ಥೆಯ ವೆಬ್​ಸೈಟ್​ನಲ್ಲಿ ಶಿವಮೊಗ್ಗ ಏರ್​ಪೋರ್ಟ್ ಎಂಬ ಹೆಸರು ನಮೂದಾಗಿದೆ. ಇದುವರೆಗೂ ಶಿವಮೊಗ್ಗ ಎಂದು ಟೈಪಿಸಿದರೇ ಏನೂ ಸಹ ಬರುತ್ತಿರಲಿಲ್ಲ. ಇದೀಗ ಎಲ್ಲಿಗೆ ಅಥವಾ … Read more

ಗೋವಾ ಪೊಲೀಸರಿಂದ ಶಿವಮೊಗ್ಗದ ಮೂವರ ಬಂಧನ! ಕಾರಣವೇನು? ಉಡುಪಿ ಪೊಲೀಸರಿಗೂ ಬೇಕಾಗಿದ್ದ ಆರೋಪಿ!

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ಮೂವರನ್ನ ಗೋವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂವರು ಗೋವಾದಲ್ಲಿ ವಾಸಿಸುತ್ತಿದ್ದ ಮೂವರಿಂದ 23 ದುಬಾರಿ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ಧಾರೆ.    ಪಣಜಿ ಪೊಲೀಸರು ಮೊಬೈಲ್​ ಕಳ್ಳರ ಜಾಲವನ್ನು ಭೇದಿಸಿದ್ದಾರೆ. ಸ್ಯಾಮ್​ಸಾಂಗ್ ಗೆಲಾಕ್ಸಿ ಮೊಬೈಲ್ ಕಳ್ಳತನ ಸಂಬಂಧ ದಾಖಲಾದ ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗ ಮೂಲದ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. 25 ವರ್ಷದ ಡಿಕೆ ಲಕ್ಷ್ಮಣ ಹಾಗೂ 30 … Read more

ರೈಲ್ವೆ ಪ್ರಯಾಣಿಕರ ಗಮನಕ್ಕೆ ಜೂನ್​ 22-25 ವರೆಗೂ ನಿರ್ದಿಷ್ಟ ರೈಲುಗಳ ಸಂಚಾರದಲ್ಲಿ ವ್ಯತ್ಯಯ! ಕಾರಣವೇನು? ಯಾವ್ಯಾವ ಟ್ರೈನ್​!? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 22, 2023 SHIVAMOGGA NEWS  ಇವತ್ತಿನಿಂದ ಜೂನ್ 25 ವರೆಗೂ ಶಿವಮೊಗ್ಗವೂ ಸೇರಿದಂತೆ ಹಲವು ಕಡೆಗಳಿಂದ ಹೊರಡುವ ಮತ್ತು ತೆರಳುವ ಟ್ರೈನ್​ಗಳ ಸಮಯದಲ್ಲಿ ವ್ಯತ್ಯಾಸವಾಗಲಿದೆ.  ನೈಋತ್ಯ ರೈಲ್ವೆ  ಇಲಾಖೆ  ಜೂನ್​ 25ರವರೆಗೆ ಇಂಜಿನಿಯರಿಂಗ್‌ ಸುರಕ್ಷತಾ ಕ್ರಮಗಳ ಪರಿಶೀಲನೆ ಕಾರ್ಯ ಹಮ್ಮಿಕೊಂಡಿರುವುದು ಇದಕ್ಕೆ ಕಾರಣವಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದು, ಕೆಲವು  ರೈಲುಗಳ ಸಂಚಾರವನ್ನು (Railway Timing) ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮತ್ತೆ ಕೆಲವು ರೈಲುಗಳನ್ನು ಮಾರ್ಗ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು