ಶಿವಮೊಗ್ಗದಿಂದ ವಿಮಾನಯಾನ ಆರಂಭದ ದಿನಾಂಕ ಬದಲು! ಸಂಸದರು ಹೇಳಿದ್ದೇನು? ಸಿಗಂದೂರು ಸೇತುವೆ ವಿಚಾರಕ್ಕೂ ನೀಡಿದ್ರು ಬಿ.ವೈ.ರಾಘವೇಂದ್ರ ಸ್ಪಷ್ಟನೆ!

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport) ನಲ್ಲಿ ವಿಮಾನಗಳ ಹಾರಾಟ ಮೊದಲು ಆಗಸ್ಟ್ 11 ರಿಂದ ಆರಂಭವಾಗಲಿದೆ ಎನ್ನಲಾಗಿತ್ತು. ಇದೀಗ ಆಗಸ್ಟ್ 8 ರಿಂದಲೇ ವಿಮಾನಯಾನ ಆರಂಭವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ. ವರ್ತಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಂಸದರು,  ಇನ್ನೆರಡು ತಿಂಗಳಲ್ಲಿ ಮಲೆನಾಡಿನಿಂದ ವಿಮಾನಯಾನ ಆರಂಭವಾಗಲಿದೆ.  ಇಂಡಿಗೋ ಸಂಸ್ಥೆಯೊಂದಿಗೆ ಒಡಂಬಡಿಕೆ ಪೂರ್ಣಗೊಂಡಿದೆ ಎಂದಿದ್ದಾರೆ.  ಶಿವಮೊಗ್ಗ-ಬೆಂಗಳೂರು … Read more

Shivamogga airport ಸೇರಿದಂತೆ ರಾಜ್ಯದ ವಿಮಾನ ನಿಲ್ದಾಣಗಳ ಬಗ್ಗೆ ರಾಜ್ಯ ಸರ್ಕಾರದ ಮಹತ್ವದ ಕ್ರಮ!

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಬೆಂಗಳೂರು/ ರಾಜ್ಯದಲ್ಲಿನ ವಿಮಾನನಿಲ್ದಾಣಗಳ ನಿರ್ವಹಣೆ ಮೂಲಕ ಆದಾಯ ಗಳಿಸುವ  ನಿಟ್ಟಿನಲ್ಲಿ ನೂತನ ಕಾಂಗ್ರೆಸ್​ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಶಿವಮೊಗ್ಗ ವಿಮಾನ ನಿಲ್ದಾಣ(Shivamogga Airport) ನಿಂದಲೇ ಮೊದಲ ಹೆಜ್ಜೆ ಇಡಲು ತೀರ್ಮಾನಿಸಿದೆ.  ರಾಜ್ಯ ಸರ್ಕಾರದ ಅನುದಾನದ ಮೂಲಕ ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣವಾಗುತ್ತವೆ. ಹೀಗೆ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ನಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ವಹಿಸಲಾಗುತ್ತದೆ. ಇದರಿಂದ ರಾಜ್ಯ … Read more

ಶಿವಮೊಗ್ಗ-ಬೆಂಗಳೂರು ವಿಮಾನದ ಟೈಮಿಂಗ್ಸ್​ ಏನು!? ಟಿಕೆಟ್ ದರ ಎಷ್ಟು? ಬುಕ್ಕಿಂಗ್ ಯಾವಾಗಿನಿಂದ ಪ್ರಾರಂಭ!? ಪೂರ್ತಿ ವಿವರ

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS Shivamogga airport / ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದ ದಿನಾಂಕ ನಿಕ್ಕಿಯಾಗಿದೆ. ಇದೇ ಆಗಸ್ಟ್​ 11 ರಂದು ವಿಮಾನದ ಹಾರಾಟ ಶಿವಮೊಗ್ಗದಿಂದ ಆರಂಭಗೊಳ್ಳಲಿದೆ. (how to reach shimoga from bangalore) ಆ ಕ್ಷಣಕ್ಕಾಗಿ ಶಿವಮೊಗ್ಗ ಜಿಲ್ಲೆ ಜನ ಇನ್ನಿಲ್ಲದ ನಿರೀಕ್ಷೆಯಿಂದಲೇ ಕಾಯುತ್ತಿದ್ರು. ಅದರಲ್ಲಿಯು ವಿಮಾನ ನಿಲ್ದಾಣ ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ದಿನದಿಂದ, ಅಂದರೆ ಫೆಬ್ರವರಿ 27 … Read more

ಹೋಗ್ತಾ-ಬರ್ತಾ ಎರಡು ಸಲ ಕೈಕೊಟ್ಟ ಜನಶತಾಬ್ದಿ ರೈಲು! ರೈಲು ಕೆಟ್ಟು ನಿಲ್ಲಲು ಕಾರಣವಾಗಿದ್ದೇನು?

KARNATAKA NEWS/ ONLINE / Malenadu today/ Jun 12, 2023 SHIVAMOGGA NEWS ಶಿವಮೊಗ್ಗ/ ದಾರಿ ಮಧ್ಯೆ ಜನಶತಾಬ್ದಿ ಎಕ್ಸ್​ಪ್ರೆಸ್​ ಎರಡು ಸಲ ಕೈಕೊಟ್ಟಿದೆ. ಪರಿಣಾಮ ಪ್ರಯಾಣಿಕರು ಇನ್ನಿಲ್ಲದಂತೆ ಪರದಾಡುವಂತಾದ ಘಟನೆ ಇವತ್ತು ಬೆಳಗ್ಗೆ ಹಾಗೂ ನಿನ್ನೆ ರಾತ್ರಿ ಸಂಭವಿಸಿದೆ.  ನಿನ್ನೆ ರಾತ್ರಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಜನಶತಾಬ್ದಿ ರೈಲು (Jan Shatabdi Train) ಎರಡು ಗಂಟೆ ತಡವಾಗಿ ಶಿವಮೊಗ್ಗಕ್ಕೆ ಆಗಮಿಸಿದೆ. ಮಾರ್ಗ ಮಧ್ಯೆದಲ್ಲಿ ವಿದ್ಯುತ್ ಚಾಲಿನ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದರಿಂದ ರೈಲು … Read more

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್! ಯಾವಾಗಿನಿಂದ ಶುರು ಪ್ಲೈಟ್​! ವಿವರ ಇಲ್ಲಿದೆ ಓದಿ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಶಿವಮೊಗ್ಗ: ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ಕೊನೆಗೂ ಡೇಟ್ ಫಿಕ್ಸ್ ಆಗಿದೆ. ಇದೇ  ಆಗಸ್ಟ್ 11ರಂದು ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಇಂಡಿಗೋ ಸಂಸ್ಥೆಯ ಮೊದಲ ವಿಮಾನ ಬೆಂಗಳೂರಿಗೆ ಹಾರಾಟ ನಡೆಸಲಿದೆ. ಅಂದಿನಿಂದ ಶಿವಮೊಗ್ಗ–ಬೆಂಗಳೂರು ನಡುವೆ ಅಧಿಕೃತವಾಗಿ ವಿಮಾನ ಹಾರಾಟ ಶುರುವಾಗಲಿದೆ ಎಂದು ರಾಜ್ಯಮಟ್ಟದ ಪ್ರತ್ರಿಕೆಯೊಂದು ವರದಿ ಮಾಡಿದೆ. ಈ ಸಂಬಂಧ ಇಂಡಿಗೋ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ ಎನ್ನಲಾಗಿದೆ ಪ್ರತಿದಿನ ಬೆಳಿಗ್ಗೆ … Read more

ಶಿವಮೊಗ್ಗ-ಬೆಂಗಳೂರು ನಡುವೆ ಎಲೆಕ್ಟ್ರಿಕ್​ ಟ್ರೈನ್​ ಓಡಾಟ ಆರಂಭ! ಶಿವಮೊಗ್ಗ ರೈಲು ನಿಲ್ದಾಣಕ್ಕೆ ಆಗಮಿಸಿದ ಜನಶತಾಬ್ದಿ!

KARNATAKA NEWS/ ONLINE / Malenadu today/ Jun 9, 2023 SHIVAMOGGA NEWS ಶಿವಮೊಗ್ಗ-ಬೆಂಗಳೂರು ರೈಲ್ವೆ ಮಾರ್ಗ ವಿದ್ಯುತೀಕರಣ ಪೂರ್ಣಗೊಂಡಿದ್ದು ಇದೇ ಜೂನ್ 17 ರಿಂದ ಈ ಮಾರ್ಗದಲ್ಲಿ ಮೂರು ಟ್ರೈನ್​ಗಳು ವಿದ್ಯುತ್ ಚಾಲಿತ ಇಂಜಿನ್​ನೊಂದಿಗೆ ಸಂಚರಿಸಲಿದೆ ಎಂದು ಹೇಳಲಾಗಿತ್ತು.  ಇದಕ್ಕೆ ಪೂರಕವಾಗಿ ನಿನ್ನೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮೊದಲ ವಿದ್ಯತ್ ಚಾಲಿತ ಇಂಜಿನ್​​ ಹೊಂದಿರುವ ಟ್ರೈನ್ ಆಗಮಿಸಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಜನಶತಾಬ್ದಿ ಎಕ್ಸ್​ಪ್ರೆಸ್​ ಟ್ರೈನ್​ (12089/KSR Bengaluru – Shivamogga Town Janshatabdi Express)ಆಗಮಿಸುವ … Read more

ಶಿವಮೊಗ್ಗದಿಂದ ವಿಮಾನ ಹಾರಾಟದ ಬಗ್ಗೆ ಸಿಟ್ಟಾದ ಸಂಸದ ಬಿ.ವೈ.ರಾಘವೇಂದ್ರ! ನೀಡಿದ್ರು ಎಚ್ಚರಿಕೆ !

KARNATAKA NEWS/ ONLINE / Malenadu today/ Jun 9, 2023 SHIVAMOGGA NEWS  ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (shivamogga airport) ವಿಮಾನಗಳು ಯಾವಾಗ ಹಾರಾಟ ನಡೆಸುತ್ತವೆ? ಸದ್ಯ ಶಿವಮೊಗ್ಗದ ಜನರ ಆಸಕ್ತಿಯನ್ನೆ ಕೆರಳಿಸುತ್ತಿರುವ ಪ್ರಶ್ನೆಯಿದು! ಒಂದಲ್ಲ ಕಾರಣಗಳಿಂದಾಗಿ ಶಿವಮೊಗ್ಗದಿಂದ ವಿಮಾನ ಟೇಕಾಫ್ ಆಗುತ್ತಿಲ್ಲ. ಇನ್ನೇನು ಮಳೆಗಾಲದಲ್ಲಿಯು ಆಗುವುದು ಡೌಟು ಎನ್ನಲಾಗುತ್ತಿದೆ. ಈ ಮಧ್ಯೆ ಇದೇ ವಿಚಾರಕ್ಕೆ ಸಂಸದ ಬಿ.ವೈ ರಾಘವೇಂದ್ರರವರು ಕೂಡ ಸಿಟ್ಟಾಗಿದ್ದಾರೆ.  ಹಾವಳಿ ಕೊಟ್ರೆ ಜೈಲು ಗ್ಯಾರಂಟಿ! ಶಿವಮೊಗ್ಗ ಸಿಟಿ ಮೇಲಿದೆ ಪೊಲೀಸರ ಡ್ರೋಣ್​ … Read more

VIRAL VIDEO / ಪ್ರೀತಿಸುವ ಪ್ರೇಮಿಗಳು ಈ ವಿಡಿಯೋ ನೋಡಲೇ ಬೇಕು! ಮನೆಗೆ ಬಾ ಮಗಳೇ ಅಂತಾ ಕಾಲಿಗೆ ಬಿದ್ದು ಬೇಡುತ್ತಿದ್ಧಾನೆ ಅಪ್ಪ!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS Viral Video/  ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಒಂದಲ್ಲ ಒಂದು ವಿಡಿಯೋ ಇನ್ನಿಲ್ಲದಂತೆ ಮನಸೆಳೆಯುತ್ತದೆ. ಅಂತಹ ವಿಡಿಯೋಗಳು ಕ್ಷಣಮಾತ್ರದಲ್ಲಿ ಎಲ್ಲರ ಮೊಬೈಲ್​ಗಳಲ್ಲಿ ಫಾರವರ್ಡ್​ ರೂಪದಲ್ಲಿ ಪ್ರತ್ಯಕ್ಷವಾಗುತ್ತದೆ. ಹೀಗೆ ಸಣ್ಣ ಟೈಂನಲ್ಲಿ, ಜಗದಗಲ ಸಂಚರಿಸುವ ವಿಡಿಯೋಗಳು ವೈರಲ್​ ವಿಡಿಯೋಗಳು ವೈರಲ್​ ವಿಡಿಯೋ ಎಂದು ಕರೆಸಿಕೊಳ್ಳುತ್ತವೆ.  ಅಪ್ಪ ಐ ಲವ್​ ಯು ಅಂದಹಾಗೆ  ಇವತ್ತಿನ ವೈರಲ್​ ವಿಡಿಯೋ ಕೇವಲ ಮನ ಸೆಳೆಯುತ್ತಿಲ್ಲ. ಬದಲಾಗಿ ಭಾವುಕವಾಗಿಸುತ್ತಿದೆ. ಅಪ್ಪನೊಬ್ಬ … Read more

ಕಾಶ್ಮೀರದಲ್ಲಿ ಮತ್ತೆ ಪ್ರತಿಷ್ಠಾಪನೆಗೊಂಡ ಶೃಂಗೇರಿ ಶಾರದಾಂಬೆ! ಇಲ್ಲಿದೆ ನೋಡಿ ವರದಿ!

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಕಾಶ್ಮೀರದ   ನೀಲಂ ನದಿಯ ದಡದಲ್ಲಿರುವ  ಪುರಾತನ ಶಾರದಾಂಭ ದೇವಾಲಯ ಮತ್ತೆ ಪ್ರತಿಷ್ಟಾನಗೊಂಡಿದೆ. ಈ ಹಿಂದೆ ಇ ಶೈಕ್ಷಣಿಕ ಕೇಂದ್ರವಾಗಿದ್ದ ತೀತ್ವಾಲ್​ನ ದೇವಸ್ಥಾನ, ವಿಭಜನೆಯ ಸಂದರ್ಭದಲ್ಲಿ ನಾಶಗೊಂಡಿತ್ತು. ಇದೀಗ ಅಲ್ಲಿ ನೂತನವಾಗಿ ದೇವಾಲಯವನ್ನು ನಿರ್ಮಿಸಲಾಗಿದ್ದು,  ಶಾರದಾಂಬೆ ವಿಗ್ರಹದ ಪ್ರಾಣ ಪ್ರತಿಷ್ಠಾ ಕಾರ್ಯವನ್ನು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ  ನೆರೆವೇರಿಸಿದ್ಧಾರೆ.  1 Pran Prathishta at the Ma … Read more

odisha balasore train accident/ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕಾಫಿನಾಡಿನ 110 ಮಂದಿ ಸುರಕ್ಷಿತ!

odisha balasore train accident, odisha train accident 2022, balasore accident yesterday, today balasore accident news, balasore accident today, odisha balasore news, accident in balasore today, odisha accident latest news, train accident in odisha today,

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು