Prime Minister Narendra Modi/ದಾವಣಗೆರೆಯಿಂದ ಶಿವಮೊಗ್ಗ ಏರ್​ಪೋರ್ಟ್​ಗೆ ಪ್ರಧಾನಿ ನರೇಂದ್ರ ಮೋದಿ! ಎಷ್ಟೊತ್ತಿಗೆ ಬರುತ್ತಾರೆ? ವಿಮಾನನಿಲ್ದಾಣದಲ್ಲಿ ಹೇಗಿದೆ ಸಿದ್ದತೆ ?

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಇವತ್ತು ಮತ್ತೆ ರಾಜ್ಯ ಪ್ರವಾಸವನ್ನು ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಸಂಜೆ ಶಿವಮೊಗ್ಗ ಏರ್​ಪೋರ್ಟ್​ಗೆ (shivamogga airport) ಹೆಲಿಕಾಪ್ಟರ್​ನಲ್ಲಿ ಬಂದಿಳಿಯಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಜೆ 5.55ಕ್ಕೆ ಹೊರಟು ರಾತ್ರಿ 8.25ಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ.  ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನದಲ್ಲಿ  ಶಿವಮೊಗ್ಗ … Read more

Prime Minister Narendra Modi/ದಾವಣಗೆರೆಯಿಂದ ಶಿವಮೊಗ್ಗ ಏರ್​ಪೋರ್ಟ್​ಗೆ ಪ್ರಧಾನಿ ನರೇಂದ್ರ ಮೋದಿ! ಎಷ್ಟೊತ್ತಿಗೆ ಬರುತ್ತಾರೆ? ವಿಮಾನನಿಲ್ದಾಣದಲ್ಲಿ ಹೇಗಿದೆ ಸಿದ್ದತೆ ?

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಇವತ್ತು ಮತ್ತೆ ರಾಜ್ಯ ಪ್ರವಾಸವನ್ನು ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಸಂಜೆ ಶಿವಮೊಗ್ಗ ಏರ್​ಪೋರ್ಟ್​ಗೆ (shivamogga airport) ಹೆಲಿಕಾಪ್ಟರ್​ನಲ್ಲಿ ಬಂದಿಳಿಯಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಜೆ 5.55ಕ್ಕೆ ಹೊರಟು ರಾತ್ರಿ 8.25ಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ.  ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನದಲ್ಲಿ  ಶಿವಮೊಗ್ಗ … Read more

ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ಇನ್ನೊಂದು ವಾರದಲ್ಲಿ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ ಅಂತಾ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ರು. ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ 6 ಕೋಟಿ ರೂ. ವೆಚ್ಚದ 3 ಅಗ್ನಿಶಾಮಕ ವಾಹನಗಳು ಬರುವವರೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ಕೆಲ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಾಡಿಗೆ ತಂದಿದ್ದ … Read more

BREAKING NEWS / ಇನ್ನೂ 15-20 ದಿನಗಳಲ್ಲಿ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ವಿಮಾನ ಸಂಚಾರ ಆರಂಭ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿ 20 ದಿನಗಳು ಕಳೆದಿದೆ, ಇನ್ನೂ ಕೂಡ ವಿಮಾನ ಸಂಚಾರ ಆರಂಭವಾಗಿಲ್ಲ ಎಂಬ ಮಾತು ಆರೋಪದ ರೂಪದಲ್ಲಿಯೇ ಕೇಳಿಬರುತ್ತಿತ್ತು. ಅಲ್ಲದೆ, ಪ್ರತಿಪಕ್ಷಗಳು ಟೀಕೆ ಮಾಡಲು ಸಹ ಆರಂಭಿಸಿದ್ದರು.  READ / Agumbe Tiger/ಇದು ಶಿವಮೊಗ್ಗದ ರಾಜಾಹುಲಿಯಲ್ಲವೇ? ಆಗುಂಬೆಯಲ್ಲಿ ವ್ಯಾಘ್ರ ಸಂಚಾರ ನಿಜವೆ? ವೈರಲ್​ ಸತ್ಯ ಇಲ್ಲಿದೆ ಇದರ ನಡುವೆ, ಸಂಸದರ ರಾಘವೇಂದ್ರ ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ ವಿಚಾರವಾಗಿ ಮಾತನಾಡಿದ್ದಾರೆ. ಅಲ್ಲದೆ ಅನುಮಾನಗಳಿಗೆ ಉತ್ತರ ಕೊಟ್ಟಿದ್ದಾರೆ. … Read more

ಶಿವಮೊಗ್ಗದಲ್ಲಿ ವಿಮಾನ ಹಾರದಿದ್ದರೆ ಪ್ರಧಾನಿಯವರು ಏರ್​ಪೋರ್ಟ್​ನ್ನ ಅದಾನಿಗೋ ಅಂಬಾನಿಗೋ ಮಾರೋದು ಗ್ಯಾರಂಟಿ

ಶಿವಮೊಗ್ಗದಲ್ಲಿ ವಿಮಾನ ಹಾರದಿದ್ದರೆ ಪ್ರಧಾನಿಯವರು ಏರ್​ಪೋರ್ಟ್​ನ್ನ  ಅದಾನಿಗೋ ಅಂಬಾನಿಗೋ ಮಾರೋದು ಗ್ಯಾರಂಟಿ

MALENADUTODAY.COM  |SHIVAMOGGA| #KANNADANEWSWEB shivamogga airport : ಶಿವಮೊಗ್ಗ : ವಿಮಾನ ನಿಲ್ದಾಣ ಉದ್ಗಾಟನೆಗೆ ದೇಶಧ ಪ್ರಧಾನಿಗಳು ನಮ್ಮ ಜಿಲ್ಲೆಗೆ ಬರುತ್ತಾರೆಂದರೆ ಅದು ಖುಷಿ ಪಡುವ ವಿಚಾರ. ವಿಮಾನ ನಿಲ್ದಾಣವೇನೋ ಆಯಿತು. ವಿಮಾನಗಳೇ ಬರದಿದ್ದರೆ, ಇನ್ನೆರಡು ವರ್ಷ ಹೀಗೆ ಇದ್ರೆ ಈ ವಿಮಾನ ನಿಲ್ದಾಣವನ್ನು ಅದಾನಿಗೋ ಅಂಬಾರಿಗೋ ಮಾರಿ ಹೋಗುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪರವರು ಭವಿಷ್ಯ ನುಡಿದಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ … Read more

ಶಿವಮೊಗ್ಗದಲ್ಲಿ ವಿಮಾನ ಹಾರದಿದ್ದರೆ ಪ್ರಧಾನಿಯವರು ಏರ್​ಪೋರ್ಟ್​ನ್ನ ಅದಾನಿಗೋ ಅಂಬಾನಿಗೋ ಮಾರೋದು ಗ್ಯಾರಂಟಿ

ಶಿವಮೊಗ್ಗದಲ್ಲಿ ವಿಮಾನ ಹಾರದಿದ್ದರೆ ಪ್ರಧಾನಿಯವರು ಏರ್​ಪೋರ್ಟ್​ನ್ನ  ಅದಾನಿಗೋ ಅಂಬಾನಿಗೋ ಮಾರೋದು ಗ್ಯಾರಂಟಿ

MALENADUTODAY.COM  |SHIVAMOGGA| #KANNADANEWSWEB shivamogga airport : ಶಿವಮೊಗ್ಗ : ವಿಮಾನ ನಿಲ್ದಾಣ ಉದ್ಗಾಟನೆಗೆ ದೇಶಧ ಪ್ರಧಾನಿಗಳು ನಮ್ಮ ಜಿಲ್ಲೆಗೆ ಬರುತ್ತಾರೆಂದರೆ ಅದು ಖುಷಿ ಪಡುವ ವಿಚಾರ. ವಿಮಾನ ನಿಲ್ದಾಣವೇನೋ ಆಯಿತು. ವಿಮಾನಗಳೇ ಬರದಿದ್ದರೆ, ಇನ್ನೆರಡು ವರ್ಷ ಹೀಗೆ ಇದ್ರೆ ಈ ವಿಮಾನ ನಿಲ್ದಾಣವನ್ನು ಅದಾನಿಗೋ ಅಂಬಾರಿಗೋ ಮಾರಿ ಹೋಗುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪರವರು ಭವಿಷ್ಯ ನುಡಿದಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ … Read more

ಬಿ.ಎಸ್.ವೈ ಭಾಷಣ ಮಾಡುವಾಗ ಶುರುವಾದ ಕೆಮ್ಮು ! ನೀರಿಗಾಗಿ ತಡಕಾಡುವ ಸಂದರ್ಭ ಎದುರಾದಾಗ ಪ್ರಧಾನಿ ನರೇಂದ್ರ ಮೋದಿಯವರು ಏನ್ ಮಾಡಿದ್ರು ಗೊತ್ತಾ?

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದರು. ಮಾಜಿ ಸಿಎಂ ಬಿ,ಎಸ್.ಯಡಿಯೂರಪ್ಪನವರ ಜನ್ಮದಿನವೇ ವಿಮಾನ ನಿಲ್ದಾಣ ಉದ್ಗಾಟನೆಯಾಗುತ್ತಿರುವಾಗ ಅವರ ಸಂತೋಷಕ್ಕೆ ಪಾರಿವೇ ಇರಲಿಲ್ಲ. ವೇದಿಕೆಯಲ್ಲಿ ಪ್ರಧಾನಿಯಿಂದ ಸನ್ಮಾನ ಸ್ವೀಕರಿಸಿದ, ಯಡಿಯೂರಪ್ಪರು, ಭಾಷಣ ಆರಂಭಿಸುವ ಮುನ್ನ ಭೋಲೋ ಭಾರತ್ ಮಾತಾ ಕೀ ಎಂದು ಘೋಷಣೆ ಕೂಗಿದಾಗ ಕಂಟಲು ಕೊಂಚ ಕಟ್ಟಿಕೊಂಡಂತಾಯಿತು. ಈ ಸಂದರ್ಭದಲ್ಲಿ ಭಾಷಣ ಮುಂದುವರೆಸುವಾಗ ಮಧ್ಯದಲ್ಲಿ ಅಗ್ಗಾಗ್ಗೆ ಕೆಮ್ಮು ಕಾಣಿಸಿಕೊಂಡು,ಬಿ.ಎಸ್ ವೈ ಮಾತನಾಡಲು ಅಡ್ಡಿ ಪಡಿಸುತ್ತಿತ್ತು. ಇತ್ತ ಯಡಿಯೂರಪ್ಪರು ಆಗ್ಗಾಗ್ಗೆ ಕೆಮ್ಮುತ್ತಿರುವುದನ್ನು ಕಂಡ ಮಾಜಿ ಸಚಿವ … Read more

ಶಿವಮೊಗ್ಗದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ..ರಾಷ್ಟ್ರಕವಿ ಕುವೆಂಪು ನೆನಪು ಮಾಡಿಕೊಂಡ ಮೋದಿ,.ವಿಮಾನ ನಿಲ್ದಾಣಕ್ಕಿಡುವ ಹೆಸರು ಘೋಷಣೆ ಮಾಡಲಿಲ್ಲವೇಕೆ?

ಶಿವಮೊಗ್ಗ ಏರ್ ಪೋರ್ಟ್ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದ ಪ್ರಧಾನಿ ಯಡಿಯೂರಪ್ಪರ ಹೋರಾಟವನ್ನು ಮೆಲಕು ಹಾಕಿದರು. ಆದರೆ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ಘೋಷಣೆ ಮಾಡದೆ ಮೋದಿಯವರು ತಮ್ಮ ಭಾಷಣವನ್ನು ಮುಗಿಸಿದರು. ಪ್ರಧಾನಿಯವರ ಭಾಷಣದಲ್ಲಿ ವಿಮಾನ ನಿಲ್ದಾಣದ ಹೆಸರು ಘೋಷಣೆಯಾಗಲಿಲ್ಲ. ಹದಿನಾಲ್ಕು ವರ್ಷಗಳ ಶಿವಮೊಗ್ಗ ಜನತೆಯ ಕನಸು ಇಂದು ನನಸಾಯಿತು. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು … Read more

ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ! ಸಿಟಿಯಲ್ಲಿ ಹೇಗಿದೆ ನೋಡಿ ಸಿದ್ಧತೆ!

 MALENADUTODAY.COM | SHIVAMOGGA  | #KANNADANEWSWEB READ | *ಮದುವೆಯಾಗದ ಬ್ರಹ್ಮಚಾರಿಗಳಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ! ಡಾಲಿ ಧನಂಜಯ್​ರಿಂದಲೇ ಆರಂಭ! ಏನಿದು ವಿಶೇಷ?* ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು