ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿನ್ನೆ ಬಂದಿಳಿದ 2ನೇ ವಿಮಾನದಲ್ಲಿದ್ದವರು ಯಾರು ಗೊತ್ತೆ!? ಇಲ್ಲಿದೆ ವರದಿ

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಿನ್ನೆ ಏರ್​ಫೋರ್ಸ್​ನ ಮತ್ತೊಂದು ವಿಮಾನ ಲ್ಯಾಂಡ್ ಆಗಿದೆ. ಮೊದಲು ಸಲ ಬಂದಿಳಿದಿದ್ದ ವಿಮಾನಕ್ಕಿಂತಲೂ ಈ ವಿಮಾನ ಇನ್ನಷ್ಟು ಅತ್ಯಾದುನಿಕ ಹಾಗೂ ಹೈ ಸೆಕ್ಯುರಿಟಿ ವಿಮಾನವಾಗಿತ್ತು. ಇನ್ನೊಂದು ವಿಶೇಷ ಅಂದರೆ,  Shivamogga Airportಗೆ  ನಿನ್ನೆ ಬಂದಿಳಿದ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಪಡೆಯ ಮೊದಲ ತಂಡ ಆಗಮಿಸಿದೆ READ :   ತೀರ್ಥಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿ ಉಲ್ಟಾ ನಿಂತ ಮಾರುತಿ 800 ಕಾರು ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ … Read more

AIRPORT ನಲ್ಲಿ ಪ್ರಧಾನಿ ಕಾರ್ಯಕ್ರಮಕ್ಕೆ ಹೋಗುವವರಿಗೆ ಫೋನು ಮತ್ತು ಪರ್ಸು ತರಲಷ್ಟೆ ಅವಕಾಶ! ಈ ವಸ್ತುಗಳನ್ನು ಹಿಡಿದುಕೊಂಡು ಬರುವಂತಿಲ್ಲ!

 MALENADUTODAY.COM | SHIVAMOGGA  | #KANNADANEWSWEB ದಿನಾಂಕಃ- 27-02-2023 ರಂದು ಸೋಮವಾರ ಶಿವಮೊಗ್ಗ ಜಿಲ್ಲೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಮಾನ್ಯ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ ರವರು ಆಗಮಿಸುತ್ತಿದ್ಧಾರೆ. ಈ ಕಾರ್ಯಕ್ರದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಮಾತ್ರ ಅವಕಾಶವಿದೆ. ಇವುಗಳನ್ನು ಹೊರತು ಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ/ಶರ್ಟ್/ಕರವಸ್ತ್ರ ಗಳನ್ನು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ ಎಂದು ಪೊಲೀಸ್​ ಇಲಾಖೆ … Read more

AIRPORT ನಲ್ಲಿ ಪ್ರಧಾನಿ ಕಾರ್ಯಕ್ರಮಕ್ಕೆ ಹೋಗುವವರಿಗೆ ಫೋನು ಮತ್ತು ಪರ್ಸು ತರಲಷ್ಟೆ ಅವಕಾಶ! ಈ ವಸ್ತುಗಳನ್ನು ಹಿಡಿದುಕೊಂಡು ಬರುವಂತಿಲ್ಲ!

 MALENADUTODAY.COM | SHIVAMOGGA  | #KANNADANEWSWEB ದಿನಾಂಕಃ- 27-02-2023 ರಂದು ಸೋಮವಾರ ಶಿವಮೊಗ್ಗ ಜಿಲ್ಲೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಮಾನ್ಯ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ ರವರು ಆಗಮಿಸುತ್ತಿದ್ಧಾರೆ. ಈ ಕಾರ್ಯಕ್ರದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಮಾತ್ರ ಅವಕಾಶವಿದೆ. ಇವುಗಳನ್ನು ಹೊರತು ಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ/ಶರ್ಟ್/ಕರವಸ್ತ್ರ ಗಳನ್ನು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ ಎಂದು ಪೊಲೀಸ್​ ಇಲಾಖೆ … Read more

BREAKING : ಮೋದಿ ಆಗಮನಕ್ಕೂ ಮೊದ್ಲೇ ವಿಮಾನ ನಿಲ್ಧಾಣಕ್ಕೆ ಭೂಮಿ ಕೊಟ್ಟವರಿಗೆ ಸೈಟ್! AIRPORT ವಿಷಯದಲ್ಲಿ ಸಂಸದ ರಾಘವೇಂದ್ರ ಮಹತ್ವದ ಸುದ್ದಿಗೋಷ್ಟಿ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರರವರು ಇವತ್ತು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಕುವೆಂಪು ವಿಮಾನ ನಿಲ್ಧಾಣದ ವಿಚಾರವಾಗಿ ಮಾಹಿತಿಗಳನ್ನು ನೀಡಿದರು. ಅದರಲ್ಲಿ ಮುಖ್ಯವಾಗಿ  ವಿಮಾನ ನಿಲ್ಧಾಣಕ್ಕೆ (shivamogga airport) ಭೂಮಿ ಕೊಟ್ಟವರಿಗೆ ಸೈಟ್ ನೀಡಲಾಗುವುದು, ಈ ಸಂಬಂಧ ಈಗಾಗಲೇ ಹೌಸಿಂಗ್ ಬೋರ್ಡ್​ಗೆ 35 ಕೋಟಿ ರೂಪಾಯಿಯನ್ನು ನೀಡಲಾಗಿದೆ.  ಕೆಲವು ಹೊತ್ತಿನಲ್ಲಿ ಈ ಸಂಬಂಧ ಆದೇಶಪ್ರತಿಗಳನ್ನು ನೀಡಲಾಗುವುದು ಎಂದರು  ಇನ್ನೊಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 27ಕ್ಕೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಎಲ್ಲಾ … Read more

BREAKING : ಮೋದಿ ಆಗಮನಕ್ಕೂ ಮೊದ್ಲೇ ವಿಮಾನ ನಿಲ್ಧಾಣಕ್ಕೆ ಭೂಮಿ ಕೊಟ್ಟವರಿಗೆ ಸೈಟ್! AIRPORT ವಿಷಯದಲ್ಲಿ ಸಂಸದ ರಾಘವೇಂದ್ರ ಮಹತ್ವದ ಸುದ್ದಿಗೋಷ್ಟಿ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರರವರು ಇವತ್ತು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಕುವೆಂಪು ವಿಮಾನ ನಿಲ್ಧಾಣದ ವಿಚಾರವಾಗಿ ಮಾಹಿತಿಗಳನ್ನು ನೀಡಿದರು. ಅದರಲ್ಲಿ ಮುಖ್ಯವಾಗಿ  ವಿಮಾನ ನಿಲ್ಧಾಣಕ್ಕೆ (shivamogga airport) ಭೂಮಿ ಕೊಟ್ಟವರಿಗೆ ಸೈಟ್ ನೀಡಲಾಗುವುದು, ಈ ಸಂಬಂಧ ಈಗಾಗಲೇ ಹೌಸಿಂಗ್ ಬೋರ್ಡ್​ಗೆ 35 ಕೋಟಿ ರೂಪಾಯಿಯನ್ನು ನೀಡಲಾಗಿದೆ.  ಕೆಲವು ಹೊತ್ತಿನಲ್ಲಿ ಈ ಸಂಬಂಧ ಆದೇಶಪ್ರತಿಗಳನ್ನು ನೀಡಲಾಗುವುದು ಎಂದರು  ಇನ್ನೊಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 27ಕ್ಕೆ ಆಗಮಿಸುತ್ತಿದ್ದು ಕಾರ್ಯಕ್ರಮಕ್ಕೆ ಎಲ್ಲಾ … Read more

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ.

ವಿಮಾನ ನಿಲ್ದಾಣಕ್ಕೆ ನಾನೂರು ಕೋಟಿಗೂ ಅಧಿಕ ಹಣ ವ್ಯಯಿಸಲು ಸರ್ಕಾರದ ಬೊಕ್ಕಸದಲ್ಲಿ ಹಣವಿರುವಾಗ, ಭೂಮಿ ತ್ಯಾಗ ಮಾಡಿದ ಸಂತ್ರಸ್ಥ ರೈತರಿಗೆ ಪರಿಹಾರ ಕೊಡಲು ಹಣ ಸಾಲದಾಯಿತೇ?  ಹೀಗೊಂದು ಚರ್ಚೆ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಸನಿಹವಾಗುತ್ತಿದ್ದಂತೆ ಮಾರ್ಧನಿಸುತ್ತಿದೆ.  ಹೌದು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣು ನೆಟ್ಟು, ಶಿವಮೊಗ್ಗ ಜಿಲ್ಲೆಯ ಜನತೆಯ ಮತ ಬ್ಯಾಂಕ್ ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಮುಖ ಪಾತ್ರವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ಸೋಗಾನೆ ಸಂತ್ರಸ್ಥ … Read more

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ.

ವಿಮಾನ ನಿಲ್ದಾಣಕ್ಕೆ ನಾನೂರು ಕೋಟಿಗೂ ಅಧಿಕ ಹಣ ವ್ಯಯಿಸಲು ಸರ್ಕಾರದ ಬೊಕ್ಕಸದಲ್ಲಿ ಹಣವಿರುವಾಗ, ಭೂಮಿ ತ್ಯಾಗ ಮಾಡಿದ ಸಂತ್ರಸ್ಥ ರೈತರಿಗೆ ಪರಿಹಾರ ಕೊಡಲು ಹಣ ಸಾಲದಾಯಿತೇ?  ಹೀಗೊಂದು ಚರ್ಚೆ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಸನಿಹವಾಗುತ್ತಿದ್ದಂತೆ ಮಾರ್ಧನಿಸುತ್ತಿದೆ.  ಹೌದು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣು ನೆಟ್ಟು, ಶಿವಮೊಗ್ಗ ಜಿಲ್ಲೆಯ ಜನತೆಯ ಮತ ಬ್ಯಾಂಕ್ ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಮುಖ ಪಾತ್ರವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ಸೋಗಾನೆ ಸಂತ್ರಸ್ಥ … Read more

ಮಲೆನಾಡಿಗರಿಗೆ ಆರಗ ಜ್ಞಾನೇಂದ್ರರವರು ವಿಶ್ವಾಸ ದ್ರೋಹ ಮಾಡಿದ್ದಾರೆ

ಮಲೆನಾಡಿನ ಓದುಗರೆ, ಮಲೆನಾಡು ಟುಡೆಯ ಉದ್ದೇಶವೇ ಮಲೆನಾಡಿನ ಜನಮನದ ಜೀವನಾಡಿಯಾಗುವುದು. ಈ ಹಿನ್ನೆಲೆಯಲ್ಲಿ ಮಲೆನಾಡು ಟುಡೆ, ಹೊಸದೊಂದು ಪ್ರಯೋಗವನ್ನ ಆರಂಭಿಸಿದೆ. ಮಲೆನಾಡಿನ ವಸ್ತುಸ್ಥಿತಿ ಹಾಗು ವಸ್ತುವಿಷಯಗಳ ಕುರಿತಾಗಿ ಅಭಿಪ್ರಾಯದ ಅಂಕಣದ ಕಾಲಂನ್ನು ಟುಡೆಯ ಡಿಜಿಟಲ್ ಮೀಡಿಯಾದಲ್ಲಿ ಆರಂಭಿಸಲಾಗಿದೆ.ಜಿಲ್ಲೆ ವಿವಿಧ ಗಣ್ಯರು ಈ ಕಾಲಂನಲ್ಲಿ ಅವರ ಅಭಿಪ್ರಾಯಗಳನ್ನು ನಮೂದಿಸಲಿದ್ದಾರೆ. ಅಂಕಣವನ್ನು ಅದನ್ನು ಬರೆದವರ ಹೆಸರಿನ ಜೊತೆ ಯಥಾವತ್ತು ರೂಪದಲ್ಲಿ ವರದಿ ಮಾಡುತ್ತಿದ್ದೇವೆ.  ಮಲೆನಾಡಿಗರಿಗೆ ಆರಗ ಜ್ಞಾನೇಂದ್ರರವರು ವಿಶ್ವಾಸ ದ್ರೋಹ ಮಾಡಿದ್ದಾರೆ  ತೀರ್ಥಹಳ್ಳಿ  ಕ್ಷೇತ್ರಕ್ಕೆ  ನಾಲ್ಕನೇ ಬಾರಿ ಶಾಸಕರಾಗಿ  ಹಾಲಿ  … Read more

ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ/ ಭೀಕರ ಆಕ್ಸಿಡೆಂಟ್​ನಲ್ಲಿ ಸ್ಟಾರ್ ಆಟಗಾರನ ಸ್ಥಿತಿ ಗಂಭೀರ

ಕ್ರಿಕೆಟ್ ಆಟಗಾರ ರಿಷಭ್ ಪಂತ್ (rishabh-pant) ಕಾರು ಅಪಘಾತಕ್ಕೀಡಾಗಿದೆ. ದೆಹಲಿ ಡೆಹ್ರಾಡೂನ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಪೋಷಕರು ಓದಲೇ ಬೇಕಾದ ಸುದ್ದಿ : ಬೈಕ್​ ಓಡಿಸುವ ಮಕ್ಕಳ ಪೋಷಕರಿಗೆ ಎಸ್​ಪಿ ಮಿಥುನ್​ ಕುಮಾರ್ ಹೇಳಿದ್ದೇನು? ಹೆತ್ತವರಿಗೆ ಎಚ್ಚರಿಕೆ ಸಂದೇಶ ಇವತ್ತು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ರಿಷಬ್ ಒಬ್ಬರೆ ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಡೆಹ್ರಾಡೂನ್ನ ಆಸ್ಪತ್ರೆಗೆ ಅವರನ್ನು ರವಾನಿಸಲಾಗಿದೆ.  ಶಿವಮೊಗ್ಗ ಬರ್ತಾರೆ ಭಾಗವತ್​: ಇವತ್ತು ಶಿವಮೊಗ್ಗಕ್ಕೆ RSS ನ ಹಿರಿಯ ನಾಯಕ ಮೋಹನ್​ … Read more

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್​ ನಿಧನ

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ನಿಧನರಾಗಿದ್ದಾರೆ.  ಇದನ್ನು ಒದಿ : Public notice : ಸಾರ್ವಜನಿಕರ ಗಮನಕ್ಕೆ ಶಿವಮೊಗ್ಗದ ಈ ಭಾಗಗಳಲ್ಲಿ ಇವತ್ತು ಕರೆಂಟ್ ಇರೋದಿಲ್ಲ  ಅವರಿಗೆ 99 ವರ್ಷ ವಯಸ್ಸಾಗಿತ್ತು. ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಾಯಿವರ ನಿಧನ ಸಂಬಂಧ ಟ್ವೀಟ್ ಮಾಡಿದ್ದಾರೆ.  ಶಿವಮೊಗ್ಗದಲ್ಲಿಯು ಹುಕ್ಕಾ ಬಾರ್​! ಸಿಟಿ ಪೊಲೀಸರ ರೇಡ್/ ಜನರ ದೂರನ್ನ ಗಂಭೀರವಾಗಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು